• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಅಣ್ಣಾಮಲೈ ನಟಿಸಿದ ಮೊದಲ ಕನ್ನಡ ಸಿನಿಮಾದ ಟ್ರೈಲರ್ ಬಿಡುಗಡೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಸಿನಿಮಾ > ಅಣ್ಣಾಮಲೈ ನಟಿಸಿದ ಮೊದಲ ಕನ್ನಡ ಸಿನಿಮಾದ ಟ್ರೈಲರ್ ಬಿಡುಗಡೆ
ಸಿನಿಮಾ

ಅಣ್ಣಾಮಲೈ ನಟಿಸಿದ ಮೊದಲ ಕನ್ನಡ ಸಿನಿಮಾದ ಟ್ರೈಲರ್ ಬಿಡುಗಡೆ

Annamalai: ಮಾಜಿ ಐಪಿಎಸ್ ಅಧಿಕಾರಿ, ಹಾಲಿ ಬಿಜೆಪಿ ಮುಖಂಡ, ಭವಿಷ್ಯದ ಪ್ರಧಾನಿ ಎಂದೂ ಸಹ ಬಿಂಬಿತವಾಗುತ್ತಿರುವ ಅಣ್ಣಾಮಲೈ ಮೊದಲ ಬಾರಿಗೆ ನಟಿಸಿರುವ ಕನ್ನಡ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ.

Arjun Gowda
Last updated: 2024/03/15 at 7:54 AM
Arjun Gowda
Share
2 Min Read
SHARE

ಮಾಜಿ ಐಪಿಎಸ್ ಅಧಿಕಾರಿ, ಪ್ರಸ್ತತ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಭವಿಷ್ಯದ ಪ್ರಧಾನಿ ಎಂದೇ ಬಿಂಬಿತವಾಗುತ್ತಿರುವ ಅಣ್ಣಾಮಲೈ (Annamalai) ನಟಿಸಿರುವ ಮೊಟ್ಟ ಮೊದಲ ಕನ್ನಡ ಸಿನಿಮಾ ‘ಅರಬ್ಬಿ’ಯ ಟ್ರೈಲರ್ ಬಿಡುಗಡೆ ಆಗಿದೆ. ಐಪಿಎಸ್ ಅಧಿಕಾರಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದುಕೊಂಡ ಬಳಿಕ ಅಣ್ಣಾಮಲೈ ಕನ್ನಡ ಸಿನಿಮಾ ಒಂದರಲ್ಲಿ ನಟಿಸಿದ್ದರು. ಸಿನಿಮಾದಲ್ಲಿ ಅವರದ್ದು ಪ್ರಧಾನ ಪಾತ್ರ, ಕೆಲವು ಆಕ್ಷನ್ ದೃಶ್ಯಗಳಲ್ಲಿ ಸಹ ಅವರು ಪಾಲ್ಗೊಂಡಿದ್ದರು. ಇದೀಗ ಆ ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. ಸಿನಿಮಾ ಶೀಘ್ರವೇ ತೆರೆಗೆ ಬರಲಿದೆ.

ಎರಡೂ ಕೈಗಳಿಲ್ಲದಿದ್ದರೂ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಮಾಡಿರುವ ಕನ್ನಡಿಗ ಕೆಎಸ್ ವಿಶ್ವಾಸ್ ಅವರ ಜೀವನದ ಬಗ್ಗೆ ನಿರ್ಮಿಸಲಾಗಿರುವ ‘ಅರಬ್ಬಿ’ ಸಿನಿಮಾದ ಟ್ರೈಲರ್ ಇದೀಗ ಬಿಡುಗಡೆ ಆಗಿದೆ. ಸಿನಿಮಾನಲ್ಲಿ ತಮ್ಮ ಪಾತ್ರದಲ್ಲಿ ತಾವೇ ನಟಿಸಿದ್ದಾರೆ ವಿಶ್ವಾಸ್. ಕೈಗಳು ಇಲ್ಲದ ಅವರು ಸಮಾಜದಲ್ಲಿ ಹೇಗೆ ಸಮಸ್ಯೆಗಳನ್ನು ಎದುರಿಸಿದರು. ಅದೆಲ್ಲವನ್ನೂ ಮೆಟ್ಟಿನಿಂತು ಹೇಗೆ ಮೇಲೆ ಬಂದರು, ಸಾಧನೆ ಮಾಡಿದರು. ಅವರಿಗೆ ಸ್ಪೂರ್ತಿ ಏನು? ಸಹಾಯ ಮಾಡಿದವರು ಯಾರು ಎಂಬಿತ್ಯಾದಿ ವಿಷಯಗಳನ್ನು ಈ ಸಿನಿಮಾ ಒಳಗೊಂಡಿದೆ.

‘ಅರಬ್ಬಿ’ ಸಿನಿಮಾನಲ್ಲಿ ವಿಶ್ವಾಸ್​ರ ತರಬೇತುದಾರನ ಪಾತ್ರದಲ್ಲಿ ಅಣ್ಣಾಮಲೈ ನಟಿಸಿದ್ದಾರೆ. ಅಣ್ಣಾಮಲೈ ಕೆಲವು ಆಕ್ಷನ್ ದೃಶ್ಯಗಳಲ್ಲಿಯೂ ಕಾಣಿಸಿಕೊಂಡಿದ್ದಾರೆ. ಕೆಲವು ಖಡಕ್ ಡೈಲಾಗ್​ಗಳನ್ನು, ಸ್ಪೂರ್ತಿದಾಯಕ ಡೈಲಾಗ್​ಗಳನ್ನು ಸಹ ಸಿನಿಮಾದಲ್ಲಿ ಹೊಡೆದಿದ್ದಾರೆ ಅಣ್ಣಾಮಲೈ. ಸಿನಿಮಾದ ಟ್ರೈಲರ್​ನಲ್ಲಿಯೂ ಅಣ್ಣಾಮಲೈ ಕಾಣಿಸಿಕೊಂಡಿದ್ದು, ಅನುಭವಿಯಂತೆ ಅಣ್ಣಾಮಲೈ ನಟಿಸಿರುವುದು ಟ್ರೈಲರ್​ನಿಂದ ತಿಳಿದು ಬರುತ್ತಿದೆ.

ಕೆಎಸ್ ವಿಶ್ವಾಸ್, ವಿದ್ಯುತ್ ಅವಘಡವೊಂದರಲ್ಲಿ ಎರಡೂ ಕೈಗಳನ್ನು ಕಳೆದುಕೊಂಡಿದ್ದಾರೆ. ಆದರೆ ಛಲ ಬಿಡದೆ, ಅಂತರಾಷ್ಟ್ರೀಯ ಈಜುಗಾರರಾಗಿದ್ದಾರೆ. ವಿಶ್ವಾಸ್, ಒಳ್ಳೆಯ ನೃತ್ಯಪಟು, ಜಿಮ್ನ್ಯಾಸ್ಟಿಕ್ ಸಹ ಬಲ್ಲರು. ಕೈಯಿಲ್ಲದಿದ್ದರೂ ಅಡುಗೆ ಮಾಡಬಲ್ಲರು, ತಮ್ಮ ದಿನನಿತ್ಯದ ಎಲ್ಲ ಕೆಲಸಗಳನ್ನು ಯಾರ ಸಹಾಯವೂ ಇಲ್ಲದೆ ಸ್ವಾಲಂಬಿಯಾಗಿ ಬಾಳಬಲ್ಲರು. ಎಲ್ಲ ಇರುವವರು ಸಹ ಸೋಮಾರಿತನದಿಂದ ಬಳಲುತ್ತಿರುವಾಗ ಎರಡೂ ಕೈಯಿಲ್ಲದ್ದನ್ನು ಕೊರತೆ ಎಂದುಕೊಳ್ಳದೆ ಸಾಧನೆಗೆ ಸ್ಪೂರ್ತಿ ಎಂದುಕೊಂಡಿರುವ ವಿಶ್ವಾಸ್ ಅವರ ಜೀವನ-ಸಾಧನೆ ‘ಅರಬ್ಬಿ’ ಹೆಸರಲ್ಲಿ ತೆರೆಗೆ ಬರುತ್ತಿದೆ.

‘ಅರಬ್ಬಿ’ ಸಿನಿಮಾದ ಟ್ರೈಲರ್

‘ಅರಬ್ಬಿ’ ಸಿನಿಮಾವನ್ನು ಆರ್ ರಾಜ್​ಕುಮಾರ್ ನಿರ್ದೇಶನ ಮಾಡಿದ್ದು, ಸಿಎಸ್ ಚೇತನ್ ನಿರ್ಮಾಣ ಮಾಡಿದ್ದಾರೆ. ಸಿನಿಮಾದ ಸಹ ನಿರ್ಮಾಣವನ್ನು ಅನಿತಾ ಸಿದ್ಧೇಶ್ವರ್ ಮಾಡಿದ್ದಾರೆ. ಸಿನಿಮಾಕ್ಕೆ ಕಂಬದ ರಂಗ ಸಂಗೀತ ನೀಡಿದ್ದಾರೆ. ಕ್ಯಾಮೆರಾ ಹಿಡಿರುವುದು ಆನಂದ್ ದಿಂಡ್​ವಾರ್, ಎಡಿಟಿಂಗ್ ಮಾಡಿರುವುದು ವಿಶ್ವ. ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ.

You Might Also Like

ನಂಜುಂಡೇಶ್ವರನ ದರ್ಶನ ಪಡೆದ ಬಾಲಿವುಡ್ ಬೆಡಗಿ

ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್: ಸಿಎಂ ಸಿದ್ದರಾಮಯ್ಯ

‘ಮೈದಾನ್’ ಚಿತ್ರ ಪ್ರದರ್ಶನಕ್ಕೆ ನ್ಯಾಯಾಲಯ ತಡೆ

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ಡಾಲಿ ಧನಂಜಯ್ ನೇಮಕ

ಕಿಚ್ಚನ “ಮ್ಯಾಕ್ಸ್” ಹೆಸರಲ್ಲಿ ಆಂಬುಲೆನ್ಸ್ ಸೇವೆ !

TAGGED: BJP leader Annamalai starrer Arabbie Kannada movie trailer released
Arjun Gowda March 15, 2024
Share this Article
Facebook Twitter Whatsapp Whatsapp LinkedIn Copy Link
Previous Article ಅರಮನೆ ಮೈದಾನ ವಶಕ್ಕೆ ತ್ವರಿತ ಕ್ರಮ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Next Article ನಾಳೆ ಮಧ್ಯಾಹ್ನ 3ಕ್ಕೆ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?