• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಇಲಾಖೆಯಲ್ಲಿ ಲೋಪದೋಷಗಳು‌ ಆಗದಂತೆ ಎಚ್ಚರಿಕೆ ವಹಿಸಲು ಕ್ರಮ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಇಲಾಖೆಯಲ್ಲಿ ಲೋಪದೋಷಗಳು‌ ಆಗದಂತೆ ಎಚ್ಚರಿಕೆ ವಹಿಸಲು ಕ್ರಮ
ಜಿಲ್ಲೆಮೈಸೂರು

ಇಲಾಖೆಯಲ್ಲಿ ಲೋಪದೋಷಗಳು‌ ಆಗದಂತೆ ಎಚ್ಚರಿಕೆ ವಹಿಸಲು ಕ್ರಮ

admin
Last updated: 2024/06/21 at 10:46 AM
admin
Share
1 Min Read
SHARE
    • ಅಂಗನವಾಡಿ ಆಹಾರದಲ್ಲಿ ಗುಣಮಟ್ಟ ಕಾಪಾಡಿ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್
    • ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರ ಕಟ್ಟಪ್ಪಣೆ
    ಬೆಂಗಳೂರು : ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಯೋಜನೆ ಜಾರಿಯಲ್ಲಿ ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ, ಸಂಬಂಧಪಟ್ಟ ಅಧಿಕಾರಿಗಳೇ ನೇರಹೊಣೆ ವಹಿಸಬೇಕಾಗುತ್ತದೆ. ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಯಾಗುವ ಆಹಾರದಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದರು.

ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಇಲಾಖೆಯ ಯೋಜನೆಗಳ ಜಿಲ್ಲಾವಾರು ಕಾರ್ಯಕ್ರಮಗಳ ಕುರಿತು ಮಾಹಿತಿ ಪಡೆದರು.

ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಸಲಾಗುತ್ತಿರುವ ಎಂಎಸ್ಪಿಸಿ ಕೇಂದ್ರಗಳಿಗೆ ಖುದ್ದು ಭೇಟಿ ನೀಡಿ, ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸಬೇಕು. ಪೋಷಣ್ ಯೋಜನೆಯಡಿ ಹೆಚ್ಚು ಮಕ್ಕಳನ್ನು ನೋಂದಾಯಿಸಲು ತ್ವರಿತ ಕ್ರಮಕೈಗೊಳ್ಳಬೇಕು ಎಂದು ಸಚಿವರು ಸೂಚಿಸಿದರು.

ಮಳೆಗಾಲದ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿಡಬೇಕು. ಟಿಸಿ, ಮರ, ಗಿಡಗಳಿದ್ದರೆ ತೆರವುಗೊಳಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲೂಕು ಮಟ್ಟದ ಶಿಶು ಸಂಯೋಜನಾಧಿಕಾರಿಗಳು (ಸಿಡಿಪಿಒ), ಪರಿವೀಕ್ಷಣಾ ಅಧಿಕಾರಿಗಳ ಜೊತೆ ಸಮನ್ವಯ ಸಾಧಿಸಿ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

  • ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ಬಿಡುಗಡೆ
    ಅಂಗನವಾಡಿ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಯಾಗಿದ್ದ ಗ್ರಾಚ್ಯುಟಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮಕೈಗೊಳ್ಳಲಾಗಿದೆ. ಇದರಿಂದ ಸುಮಾರು 2,537 ಕಾರ್ಯಕರ್ತೆಯರಿಗೆ ಆರ್ಥಿಕವಾಗಿ‌ ನೆರವಾಗಲಿದೆ. ಇದಕ್ಕಾಗಿ 29.91ಕೋಟಿ ರೂಪಾಯಿ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದರು.

ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ

ಗ್ರಾಮಾಂತರ ಭಾಗದಲ್ಲಿ ಆಗುತ್ತಿರುವ ಬಾಲ್ಯವಿವಾಹ ತಡೆಗಟ್ಟಲು ತೆಗೆದುಕೊಂಡಿರುವ‌ ಕಾರ್ಯಕ್ರಮಗಳ ಮಾಹಿತಿ ಪಡೆದ ಸಚಿವರು, ಇನ್ಮುಂದೆ ರಾಜ್ಯದಲ್ಲಿ ಬಾಲ್ಯ ವಿವಾಹ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಈ ವೇಳೆ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕರಾದ ಎನ್.ಸಿದ್ದೇಶ್ವರ್, ವಿಶೇಷಾಧಿಕಾರಿ ಬಿ.ಎಚ್.ನಿಶ್ಚಲ್‌ ಸೇರಿದಂತೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಸಭೆಯಲ್ಲಿ ಹಾಜರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Lakshmi hebbalkar congress bjp jds udupi Ananth kumar hegade
admin June 21, 2024
Share this Article
Facebook Twitter Whatsapp Whatsapp LinkedIn Copy Link
Previous Article ಜುಲೈ 12 ರಂದು ಮೊದಲನೇ ಆಶಾಢ ಶುಕ್ರವಾರ: ಅಗತ್ಯ ಸಿದ್ಧತೆಗೆ ಸೂಚನೆ
Next Article ಸೆರೆಯಾದ ಚಿರತೆ ಜೊತೆ ಸೇಲ್ಫಿಗೆ ಯತ್ನ ಯುವಕನ ಮೇಲೆ ಚಿರತೆ ದಾಳಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?