• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ದಸರಾ ಉದ್ಘಾಟಕರ ಪರ ಪ್ರತಿಭಟನೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆಮೈಸೂರು

ದಸರಾ ಉದ್ಘಾಟಕರ ಪರ ಪ್ರತಿಭಟನೆ

admin
Last updated: 2025/09/06 at 12:59 PM
admin
Share
1 Min Read
SHARE

ಮೈಸೂರು: ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಸ್ತಾಕ್ ಅವರೇ ನಿಮ್ಮೊಂದಿಗೆ ನಾವಿದ್ದೇವೆಂಬ ನಾಮಫಲಕ ಹಿಡಿದು ಘೋಷಣೆ ಕೂಗುವ ಮೂಲಕ ದಸರಾ ಉದ್ಘಾಟಕರಾಗಿ ಅವರ ಆಯ್ಕೆಯನ್ನು ಸ್ವಾಗತಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಪ್ರತಿಭಟಿಸಿದರು.
ಮೈಸೂರು ನಗರ(ಜಿಲ್ಲಾ) ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರು ನಗರದ ಕೋಟೆ ಆಂಜನೇಯ ಮುಂಭಾಗದಲ್ಲಿ ಜಮಾವಣೆಗೊಂಡು ಭಾನುಮುಸ್ತಾಕ್ ಅವರನ್ನು ದಸರಾ ಉದ್ಘಾಟಕರನ್ನಾಗಿ ಮಾಡಿರುವುದನ್ನು ಬೆಂಬಲಿಸಿ ಪ್ರತಿಭಟಿಸಿದರು. ಈ ವೇಳೆ ಮಾತನಾಡಿದ ನಗರ ಕಾಂಗ್ರೆಸ್ ಸಮಿತಿ ವಕ್ತಾರ ಎಸ್.ರಾಜೇಶ್ ಮಾತನಾಡಿ, ಕನ್ನಡದ ಸುಗಂಧವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪಸರಿಸಲು ಬಾನು ಮುಸ್ತಾಕ್ ಕಾರಣರಾಗಿದ್ದಾರೆ. ಇಂತವರಿಂದ ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಮಾಡಿರುವುದು ಅತ್ಯಂತ ಸಮರ್ತನೀಯವಾಗಿದೆ ಎಂದರು.
ಎದೆಯ ಹಣತೆ (ಹಾರ್ಟ್ ಲ್ಯಾಂಪ್) ಕಥಾ ಸಂಕಲನವು ಮಹಿಳೆಯ ಪರ, ಮಹಿಳೆಯ ಕಾಳಜಿ, ಶೋಶಿತ ಪರ ಹೋರಾಟವು ಮಹಿಳೆಯ ಸಬಲೀಕರಣ ಹೋರಾಟವು ಪ್ರಪಂಚದಾದ್ಯಂತ ತಲುಪಲು ಕಾರಣವಾಗಿ ಕರ್ನಾಟಕದ ಹೆಸರು ಜಾಗತೀಕ ಮಟ್ಟದಲ್ಲಿ ಕರ್ನಾಟಕ ಸಾಹಿತ್ಯದ ಮತ್ತು ಬರಹಗಳ ಬಗ್ಗೆ ಪ್ರಕ್ಯಾತಿಯಾಗಲು ಕಾರಣವಾಗಿದ್ದಾರೆಂದರು. ಈ ಬಗ್ಗೆ ಬಿಜೆಪಿ ನಾಯಕರ ವಿರೋಧ ಕನ್ನಡ ನಾಡಿಗೆ ಕೀರ್ತಿತಂದ ಮಹಿಳೆಗೆ ಅಗೌರವವಾಗಿದೆ. ಮಾಜಿ ಸಂಸದ ಪ್ರತಾಪಸಿಂಹ ನಡೆ ಮಹಿಳಾ ವಿರೋಧಿಯಾಗಿದೆ. ಮಹಿಳೆಯರ ಸಮಾನತೆ, ಶಿಕ್ಷಣ ವ್ಯವಸ್ಥೆಗೆ, ಮಹಿಳಾ ಸಬಲೀಕರಣ ಉನ್ನತಿಗೆ ಮಾರಕವಾದ ಹೇಳಿಕೆಯಾಗಿದೆ ಎಂದರು.
ಮಹಿಷಾ ದಸರಾ ವಿಚಾರ ಮುಂದಿಟ್ಟು ಮೈಸೂರಿನಲ್ಲಿ  ಜನಾಂಗೀಯ ಕೋಮು ಗಲಭೆಗೆ ಪ್ರಯತ್ನ ಪಟ್ಟು ವಿಫಲರಾಗಿದ್ದಾರೆ. ಈಗ ಬಾನು ಮುಸ್ತಾಕ್ ಮುಸ್ಲಿಂಮ್ ಮಹಿಳೆ ಎಂಬ ಕಾರಣಕ್ಕೆ ವಿರೋದ ಮಾಡುತ್ತಿರುವುದು ಜನಾಂಗೀಯ ಘರ್ಷಣೆಗೆ ಪ್ರೇರಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಜನತೆ ಶಾಂತಿಯುತದಿಂದ ಆಚರಿಸಲು ಸಹಕರಿಸುತ್ತಾರೆ, ಬಾನು ಮುಸ್ತಾಕ್ ರವರೇ ನಿಮ್ಮೊಂದಿಗೆ ನಾವಿದ್ದೇವೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸುನೀಲ್ ಕುಮಾರ್, ಕೇಶವ, ಬಿ.ಜೆ.ಸೈಯದ್ ಫಾರುಕ್, ರಾಜಶೇಖರ್, ಎಸ್.ಎ.ರಹೀಮ್, ಕುಕ್ಕರಹಳ್ಳಿ ನಂಜುಂಡಸ್ವಾಮಿ, ಲೋಕೇಶ್ ಮಾದಾಪುರ. ರವಿನಂದನ್, ರವಿನಾಯಕ್, ಕುರುಬಾರಳ್ಳಿ ಪ್ರಕಾಶ್, ಗಂಟಯ್ಯ ಕೃಷ್ಣಪ್ಪ, ಯೋಗೇಶ್ ಉಪ್ಪಾರ್, ಮೋಹನ್ ಕುಮಾರ್, ಶಿವಶಂಕರ ಮೂರ್ತಿ, ರವಿನಾಯಕ್, ವನಜಾಕ್ಷಿ ರವಿ. ಸಿದ್ದರಾಜು, ಕಮ್ರಾನ್ ಫಾಷ, ರದೀವುಲ್ಲ ಖಾನ್, ಸುಲೇಮಾನ್ ಇನ್ನಿತರರು ಭಾಗವಹಿಸಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

ಸೆರೆಯಾದ ಚಿರತೆ ಜೊತೆ ಸೇಲ್ಫಿಗೆ ಯತ್ನ ಯುವಕನ ಮೇಲೆ ಚಿರತೆ ದಾಳಿ

admin September 6, 2025
Share this Article
Facebook Twitter Whatsapp Whatsapp LinkedIn Copy Link
Previous Article ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
Next Article ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?