• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ನಂಜನಗೂಡು ಬಿಜೆಪಿಯಲ್ಲಿ ಭುಗಿಲೆದ್ದ ಬಿನ್ನಮತ !
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ನಂಜನಗೂಡು ಬಿಜೆಪಿಯಲ್ಲಿ ಭುಗಿಲೆದ್ದ ಬಿನ್ನಮತ !
ಜಿಲ್ಲೆಮೈಸೂರುರಾಜಕೀಯರಾಜ್ಯ

ನಂಜನಗೂಡು ಬಿಜೆಪಿಯಲ್ಲಿ ಭುಗಿಲೆದ್ದ ಬಿನ್ನಮತ !

admin
Last updated: 2023/04/07 at 3:42 PM
admin
Share
1 Min Read
SHARE

ನಂಜನಗೂಡು: ಬಿಜೆಪಿಯಲ್ಲಿ ಅಸಮದಾನ ಭುಗಿಲೆದಿದ್ದು ,ಅದರ ಪರಿಣಾಮ ನಗರಸಭಾ ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ.


ಸ್ಥಳೀಯ ಬಿಜೆಪಿ ಘಟಕದಲ್ಲಿ ಇತ್ತೀಚಿನ ದಿನಗಳಲ್ಲಿ ಕೆಲವರಷ್ಟೆ ಪ್ರಾಮುಖ್ಯತೆ ಪಡೆಯುತ್ತಿದ್ದಾರೆ ಎಂದು ಪಕ್ಷದ ಪ್ರಮುಖ ಕಾರ್ಯ ಕರ್ತರು ಅಸಮಾಧಾನ ಗೊಂಡಿದ್ದರು ಎನ್ನಲಾಗಿದೆ ಇದರಲ್ಲಿ ಬಿಜೆಪಿಯ ಕೆಲ ನಗರಸಭಾ ಸದಸ್ಯರು ಸೇರಿದ್ದರು.


ಆದರೆ ಇದನ್ನರಿತ ಪಕ್ಷದ ಪ್ರಮುಖ ಮುಖಂಡ ರುಗಳನ್ನು ಸಂಸದ ವಿ.ಶ್ರೀ ನಿವಾಸ್ ಪ್ರಸಾದ್ ಅಸಮದಾನಿತರನ್ನು ಶಮನ ಪಡಿಸಿದ್ದರು, ಆದರೆ ಇದನ್ನು ಮೀರಿ ಕೆಲ ಮುಖಂಡರು ,ಮೇಲ್ನೋಟಕ್ಕೆ ಶಮನಗೊಂಡರು ಒಳಗೊಳಗೆ ಹೊಗೆಯಾಡುತ್ತಿದ್ದು ಇಂದು ಪಕ್ಷದ ಪ್ರಮುಖ ರಾದ ,ನಗರಸಭಾ ಮಾಜಿ ಉಪದ್ಯಕ್ಷ,ಹಾಲಿ ಸದಸ್ಯ ದೊರೆಸ್ವಾಮಿ ಬುದುವಾರ ರಾಜೀನಾಮೆ ಸಲ್ಲಿಸಿದ್ದಾರೆ.

ದೊರೆಸ್ವಾಮಿರವರು ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಪುರಸಭೆಗೆ ಆಯ್ಕೆಯಾಗಿದ್ದು, ಒಮ್ಮೆ ಪುರಸಭೆಯ ಉಪಾಧ್ಯಕ್ಷರಾಗಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಳೆದ ಬಾರಿ ನಗರದ ೨೦ನೇ ವಾರ್ಡಿನಿಂದ ನಗರಸಭೆಗೆ ಬಿಜೆಪಿ ಪಕ್ಷದಿಂದ ಆಯ್ಕೆಯಾಗಿದ್ದರು.

ಮಾಜಿ ಸಚಿವ ದಿವಂಗತ ಬೆಂಕಿ ಮಹದೇವಪ್ಪನವರ ಸಮ್ಮುಖದಲ್ಲಿ ರಾಜಕೀಯ ಪ್ರವೇಶ ಮಾಡಿ ಪುರಸಭೆಗೆ ಆಯ್ಕೆಯಾದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಹಾಲಿ ಸಂಸದ ವಿ.ಶ್ರೀನಿವಾಸಪ್ರಸಾದ್, ಅವರೋಂದಿಗೆ ಬಿಜೆಪಿ ಸೇರಿದ್ದರು.ಇತ್ತೀಚಿನ ದಿನಗಳಲ್ಲಿ ಅವರೊಂದಿಗೆ ಅಂತರ ಕಾಯ್ದು ಕೊಂಡಿದ್ದರು.ಮಾಜಿ ಸಂಸದ ಆರ್.ಧ್ರುವನಾರಾಯಣ್ ರವರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.


ಇವರ ರಾಜೀನಾಮೆ ಯಿಂದಾಗಿ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಲಿದ್ದು, ಶೀಘ್ರದಲ್ಲೇ ಪ್ರಮುಖ ಮುಖಂಡರುಗಳೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾದ್ಯತೆಗಳು ಹೆಚ್ಚಿವೆ .ಮುಂದಿನ ದಿನಗಳಲ್ಲಿ ಇನ್ನು ಹಲವು ಪ್ರಮುಖರು ಕಾಂಗ್ರೆಸ್ ಪಕ್ಷ ಸೇರುವ ಸಾದ್ಯತೆಗಳಿವೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Nanjanagud Bjp Congress jds
admin April 7, 2023
Share this Article
Facebook Twitter Whatsapp Whatsapp LinkedIn Copy Link
Previous Article ದರ್ಶನ್ ಧ್ರುವಗೆ ಜೆಡಿಎಸ್ ಬೆಂಬಲ ಸಾದ್ಯತೆ !?
Next Article ‘ಬೆಳ್ಳಿ ಬೆರಗು ಮೈಸೂರಿನ ಕೊಡುಗೆ’ ಏಪ್ರಿಲ್ 10ರಿಂದ ಮೇ 15ರ ತನಕ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?