• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಚುನಾವಣೆಗೆ ಸಕಲ ಸಿದ್ಧತೆ ಜಿಲ್ಲಾಧಿಕಾರಿಗಳಾದ ಕೆ.ವಿ ರಾಜೇಂದ್ರ ಮಾಹಿತಿ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಚುನಾವಣೆಗೆ ಸಕಲ ಸಿದ್ಧತೆ ಜಿಲ್ಲಾಧಿಕಾರಿಗಳಾದ ಕೆ.ವಿ ರಾಜೇಂದ್ರ ಮಾಹಿತಿ
ಜಿಲ್ಲೆಮೈಸೂರು

ಚುನಾವಣೆಗೆ ಸಕಲ ಸಿದ್ಧತೆ ಜಿಲ್ಲಾಧಿಕಾರಿಗಳಾದ ಕೆ.ವಿ ರಾಜೇಂದ್ರ ಮಾಹಿತಿ

admin
Last updated: 2023/04/13 at 9:52 AM
admin
Share
2 Min Read
SHARE

ಮೈಸೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ ಎಂದು
ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ತಿಳಿಸಿದರು.


ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಗೆ ನಾಳೆ ಅಧಿಸೂಚನೆ ಹೊರಡಿಸಲಾಗುವುದು.‌ನಾಳೆಯಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಉಳಿದ ದಿನಗಳಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದರು


ಏಪ್ರಿಲ್ 20ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ.
ಏಪ್ರಿಲ್ 21ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯುತ್ತದೆ, ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಏಪ್ರಿಲ್ 24 ಕಡೆಯ ದಿನವಾಗಿದೆ ಎಂದರು. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತಗಳ ಎಣಿಕೆ ನಡೆಯಲಿದೆ. ಮೇ 15 ಕ್ಕೆ ಚುನಾವಣಾ ಪ್ರಕ್ರಿಯೆಗೆ ತೆರೆ ಬೀಳಲಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಾದ್ಯಂತ 15936 ಮತದಾರರಿಂದ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ಸೇರ್ಪಡೆ ಮಾಡಿದ್ದಾರೆ. ಇದರ
ಪರಿಣಾಮ ಮೈಸೂರು ಜಿಲ್ಲೆಯ ಮತದಾರರ ಸಂಖ್ಯೆ 2638487 ಕ್ಕೆ ಏರಿಕೆ‌‌ಯಾಗಿದೆ ಎಂದರು.


ಈ ಬಾರಿ 1308771 ಪುರುಷ ಮತದಾರರು 1329493 ಮಹಿಳಾ ಮತದಾರರು, 223 ಇತರೆ ಮತದಾರರು ಇದ್ದಾರೆ.
ಮೈಸೂರು ಜಿಲ್ಲೆಯಾದ್ಯಂತ 2905 ಮತಗಟ್ಟೆಗಳು ಸ್ಥಾಪನೆ ಮಾಡಿದ್ದೇವೆ ಎಂದು ತಿಳಿಸಿದರು. ಮಾದರಿ ನೀತಿ ಸಂಹಿತೆ ಹಾಗು ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾ ಇಡಲು ತಂಡಗಳ ರಚನೆ ಮಾಡಿದ್ದೇವೆ. ಇದುವರೆಗೂ ಮೈಸೂರು ಜಿಲ್ಲೆಯಾದ್ಯಂತ 1 ಕೋಟಿ 39 ಲಕ್ಷದ 26,353 ನಗದು ವಶ ಮಾಡಿಕೊಂಡಿರುವುದಾಗಿ ತಿಳಿಸಿದರು.


3 ಕೋಟಿ 63 ಲಕ್ಷದ 40561. ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ ಆಗಿದೆ.614250 ರೂಪಾಯಿ ಮೌಲ್ಯದ ಅಮಲು ಪದಾರ್ಥ ಸೀಜ್ ಮಾಡಿದ್ದೇವೆ ಜಿಲ್ಲೆಯಲ್ಲಿ ಯಾವುದೇ ಅಕ್ರಮ ಆಗದಂತೆ ತಡೆಯಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಹೇಳಿದರು

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಸೀಮಾ ಲಾಟ್ಕರ್ ಹಾಗೂ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಮಾತನಾಡಿ, ಜಿಲ್ಲೆಯಾದ್ಯಂತ ವ್ಯಾಪಕ ಭದ್ರತೆ ಒದಗಿಸಲಾಗಿದೆ. ಈಗಾಗಲೇ ಪ್ಯಾರಾ ಮಿಲಿಟರಿ ಪಡೆಯ 5 ತುಕಡಿಗಳು ಮೈಸೂರಿಗೆ ಆಗಮನವಾಗಿದೆ.ಸದ್ಯದಲ್ಲೇ 8 ಪ್ಯಾರಾ ಮಿಲಿಟರಿ ತುಕಡಿಗಳು ಮೈಸೂರಿಗೆ ಬರಲಿದೆ ಎಂದರು.

ಕಳೆದೊಂದು ವಾರದಿಂದ ಮೈಸೂರು ನಗರದ ಜೊತೆಗೆ ಜಿಲ್ಲೆಯಾದ್ಯಂತ ಸುಮಾರು 164 ಹಳ್ಳಿಗಳಲ್ಲಿ ಪ್ಯಾರಾ ಮಿಲಿಟರಿ ಪಡೆ ಯೋಧರಿಂದ ಪಥ ಸಂಚಲನ ನಡೆದಿದೆ.
ಜನರಿಗೆ ಆತ್ಮ ಸ್ಥೈರ್ಯ ತುಂಬಲು ನಡೆಯುತ್ತಿರುವ ಪಥ ಸಂಚಲನ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: MysuruDC mysurupolice mysuru Election2023
admin April 12, 2023
Share this Article
Facebook Twitter Whatsapp Whatsapp LinkedIn Copy Link
Previous Article ಡಿಕೆ ಶಿವಕಮಾರ್ ವಿರುದ್ಧ ತೊಡೆ ತಟ್ಟಿದ ಆರ್ ಅಶೋಕ್
Next Article ಯಡಿಯೂರಪ್ಪ ಇಲ್ಲದೆ ಬಿಜೆಪಿ 50 ಸ್ಥಾನವನ್ನು ಗೆಲ್ಲಲ್ಲ – ಶಾಸಕ ಕುಮಾರಸ್ವಾಮಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?