• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: IPL 2023: ಸಿರಾಜ್ ಬೌಲಿಂಗ್ ದಾಳಿಗೆ ಪಂಜಾಬ್ ತತ್ತರ, ಆರ್ ಸಿಬಿಗೆ 24 ರನ್ ಗೆಲುವು
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಕ್ರೀಡೆ > IPL 2023: ಸಿರಾಜ್ ಬೌಲಿಂಗ್ ದಾಳಿಗೆ ಪಂಜಾಬ್ ತತ್ತರ, ಆರ್ ಸಿಬಿಗೆ 24 ರನ್ ಗೆಲುವು
ಕ್ರೀಡೆ

IPL 2023: ಸಿರಾಜ್ ಬೌಲಿಂಗ್ ದಾಳಿಗೆ ಪಂಜಾಬ್ ತತ್ತರ, ಆರ್ ಸಿಬಿಗೆ 24 ರನ್ ಗೆಲುವು

Arjun Gowda
Last updated: 2023/04/21 at 3:24 AM
Arjun Gowda
Share
1 Min Read
SHARE

ಮೊಹಾಲಿ : ಮೊಹಾಲಿಯಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು-ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ಪಂಜಾಬ್ ತಂಡವನ್ನು 24 ರನ್ ಗಳ ಅಂತರದಿಂದ ಮಣಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ತಂಡ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು.
ಆರ್ ಸಿಬಿ ಪರ ಆರಂಭಿಕ ಆಟಗಾರರಾದ ಕೊಹ್ಲಿ (47 ಎಸೆತಗಳಲ್ಲಿ 59 ರನ್) ಡು ಪ್ಲೆಸಿಸ್ (56 ಎಸೆತಗಳಲ್ಲಿ 84 ರನ್) ತಂಡಕ್ಕೆ ಉತ್ತಮ ಆರಂಭ ನೀಡಿದರು. ನಂತರ ಕ್ರೀಸ್ ಗೆ ಬಂದ ಬ್ಯಾಟ್ಸ್ಮನ್ ಗಳು ವೇಗವಾಗಿ ವಿಕೆಟ್ ಒಪ್ಪಿಸಿ ಪೆವಿಲಿಯನ್ ಗೆ ನಡೆದರು.
175 ರನ್ ಗಳ ಸಾಧಾರಣ ಮೊತ್ತದ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡಕ್ಕೆ 2 ನೇ ಎಸೆತದಲ್ಲೇ ವಿಕೆಟ್ ಉರುಳಿಸಿ ಆರ್ ಸಿಬಿ ಬೌಲರ್ ಮೊಹಮ್ಮದ್ ಸಿರಾಜ್ ಒತ್ತಡ ಹೇರುವಲ್ಲಿ ಯಶಸ್ವಿಯಾದರು.

ಪಂಜಾಬ್ ತಂಡದ ಪರ ಪ್ರಭ್ಸಿಮ್ರನ್ ಸಿಂಗ್ ( 30 ಎಸೆತಗಳಲ್ಲಿ 46 ರನ್) ತಂಡಕ್ಕೆ ಚೇತರಿಕೆ ನೀಡಲು ಯತ್ನಿಸಿದರು. ಆದರೆ ಉತ್ತಮ ಜೊತೆಯಾಟ ಲಭಿಸದೇ ಏಕಾಂಗಿ ಹೋರಾಟವಾಯಿತು. ಆರ್ ಸಿಬಿ ಬೌಲರ್ ಮೊಹಮ್ಮದ್ ಸಿರಾಜ್ ಪಂಜಾಬ್ ಬ್ಯಾಟ್ಸ್ಮನ್ ಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿ 21 ರನ್ ನೀಡಿ 4 ವಿಕೆಟ್ ಪಡೆದು ಅತ್ಯುತ್ತಮ ಬೌಲರ್ ಎನಿಸಿದರು.


ಪಂಜಾಬ್ ತಂಡದ ಬ್ಯಾಟ್ಸ್ಮನ್ ಗಳು ಆರ್ ಸಿಬಿ ಬೌಲರ್ ಗಳನ್ನು ಎದುರಿಸಲು ಸಾಧ್ಯವಾಗದೇ ವೇಗವಾಗಿ ವಿಕೆಟ್ ಒಪ್ಪಿಸಿದರು. ಪರಿಣಾಮ 18.2 ಓವರ್ ಗಳಲ್ಲಿಯೇ ಪಂಜಾಬ್ ತಂಡ 150 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಸೋಲೊಪ್ಪಿಕೊಂಡಿತು.

You Might Also Like

ಇಂದು ಪ್ಲೇಆಫ್‌ ಪಂದ್ಯ, ಆರ್‌ಸಿಬಿ -ಮುಂಬೈ ಇಂಡಿಯನ್ಸ್ ಮುಖಾಮುಖಿ

ಕಾವೇರಿಗಾಗಿ ಕರ್ನಾಟಕ ಬಂದ್ ಗೆ ಮೈಸೂರು ತಮಿಳು ಸಂಘದ ಬೆಂಬಲ

ಹೊಸ ಹೊಳಲು ಗ್ರಾಮದಲ್ಲಿ ಹಸುಗಳ ಮೇಲೆ ಹುಲಿ ದಾಳಿ

ಯಡಿಯೂರಪ್ಪ ಬಾಯಿಯಿಂದ ಬಂದಿದೆ ಎಂದ್ರೆ ಸತ್ಯ ಎಂದರ್ಥ – ಶಾಸಕ ಶ್ರೀವತ್ಸ

ಮೈಸೂರು ಜಿಲ್ಲಾ ಪತ್ರಕರ್ತರ ಕ್ರೀಡಾಕೂಟ ದಿಲೀಪ್ ಚೌಡಳ್ಳಿ ಭರ್ಜರಿ ಬ್ಯಾಟಿಂಗ್ ಅಧ್ಯಕ್ಷರ ಇಲೆವೆನ್ ತಂಡಕ್ಕೆ ರೋಚಕ ಜಯ

Arjun Gowda April 21, 2023
Share this Article
Facebook Twitter Whatsapp Whatsapp LinkedIn Copy Link
Previous Article ಎಲೆಕ್ಷನ್ ಹೊತ್ತಿನಲ್ಲೇ ಡಿಕೆಶಿಗೆ ಶಾಕ್ – CBI ತನಿಖೆಗೆ ಹೈ ಕೋರ್ಟ್ ಅಸ್ತು
Next Article ಮೈಸೂರು ಜಿಲ್ಲೆಯಲ್ಲಿ 275 ನಾಮಪತ್ರಗಳ ಸಲ್ಲಿಕೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?