• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ರೈತ ಸಂಘಟನೆಗಳಿಂದ ಪ್ರಣಾಳಿಕೆ ಬಿಡುಗಡೆ ಕಾಂಗ್ರೆಸ್ ಜೆಡಿಎಸ್ ಹಾಜರ್, ಬಿಜೆಪಿ ಚಕ್ಕರ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ರೈತ ಸಂಘಟನೆಗಳಿಂದ ಪ್ರಣಾಳಿಕೆ ಬಿಡುಗಡೆ ಕಾಂಗ್ರೆಸ್ ಜೆಡಿಎಸ್ ಹಾಜರ್, ಬಿಜೆಪಿ ಚಕ್ಕರ್
ಜಿಲ್ಲೆಬೆಂಗಳೂರು ನಗರರಾಜಕೀಯರಾಜ್ಯ

ರೈತ ಸಂಘಟನೆಗಳಿಂದ ಪ್ರಣಾಳಿಕೆ ಬಿಡುಗಡೆ ಕಾಂಗ್ರೆಸ್ ಜೆಡಿಎಸ್ ಹಾಜರ್, ಬಿಜೆಪಿ ಚಕ್ಕರ್

admin
Last updated: 2023/04/26 at 10:41 AM
admin
Share
2 Min Read
SHARE

ಬೆಂಗಳೂರು: ಇಂದು ಕರ್ನಾಟಕ ರಾಜ್ಯದ ಎಲ್ಲಾ ರೈತ ಸಂಘಟನೆಗಳ ಪ್ರಮುಖರು ಹಾಗೂ ದೆಹಲಿಯ ರೈತ ಹೋರಾಟದ ಪ್ರಮುಖ ನಾಯಕರು ಬೆಂಗಳೂರಿನ ಗಾಂಧಿ ಭವನದಲ್ಲಿ ಸಭೆ ಸೇರಲಾಗಿದ್ದು ಮುಂಬರುತಿರುವ ಕರ್ನಾಟಕ ರಾಜ್ಯ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ರೈತ ಸಮುದಾಯದ ನಿಲುವಿನ ಘೋಷಣೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮಕ್ಕೆ ರೈತ ಮುಖಂಡರೊಂದಿಗೆ ಮುಖಾಮುಖಿ ಚರ್ಚೆ ಮಾಡಲು ಹಾಗೂ ರೈತ ಸಮೂಹದವತಿಯಿಂದ ರಾಜಕೀಯ ಪಕ್ಷಗಳಿಗೆ ಚುನಾವಣಾ ಪ್ರಣಾಳಿಕೆ ಹೇಗಿರಬೇಕು ಎಂಬ ವಿಚಾರವಾಗಿ ಕರ್ನಾಟಕ ರಾಜ್ಯದ ಮೂರು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ಗಳಿಗೆ ಆಮಂತ್ರಣ ಕೊಡಲಾಗಿತ್ತು.

ಕಾಂಗ್ರೆಸ್ ಪಕ್ಷದಿಂದ ಡಿಕೆ ಶಿವಕುಮಾರ್ ರವರು , ಚುನಾವಣಾ ಪ್ರಣಾಳಿಕೆ ತಂಡದ ಅಧ್ಯಕ್ಷರಾದ ರಾಧಾಕೃಷ್ಣನ್ ರವರು ಹಾಗೂ ಜೆಡಿಎಸ್ ಪಕ್ಷದಿಂದ ಎಂಎಲ್ಸಿ ಹಾಗೂ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾದ ತಿಪ್ಪೇಸ್ವಾಮಿ ಅವರು ಭಾಗವಹಿಸಿದ್ದರು.

ಬಿಜೆಪಿ ಪಕ್ಷದಿಂದ ಯಾವುದೇ ಪ್ರತಿನಿಧಿಯಾಗಲಿ ಅಥವಾ ಮಾಹಿತಿಯಾಗಲಿ ಬರದೆ ಸಭೆಗೆ ಗೈರು ಆದರೂ.

ರೈತರು ಕರೆದಂತಹ ಸಭೆಗೆ ಬಾರದೆ ಹೋದ ಬಿಜೆಪಿಯ ನಡೆಯನ್ನು ಎಲ್ಲಾ ಸಂಘಟನೆಗಳ ರೈತ ಮುಖಂಡರು ಈ ಪಕ್ಷದ ಧೋರಣೆಗೆ ಚುನಾವಣೆಯಲ್ಲಿ ಮತಗಳ ಮೂಲಕ ಉತ್ತರಿಸಬೇಕೆಂಬ ನಿರ್ಣಯಕ್ಕೆ ಬಂದಿರುತ್ತಾರೆ.

15 ಅಂಶಗಳ ಪ್ರಣಾಳಿಕೆ ಪಟ್ಟಿಯನ್ನು ಸಭೆಗೆ ಬಂದಿದ್ದಂತಹ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಪ್ರತಿನಿಧಿಗಳಿಗೆ ಹಸ್ತಾಂತರ ಮಾಡಿದ್ದು ಎರಡು ಪಕ್ಷದ ಪ್ರತಿನಿಧಿಗಳು ರೈತ ಮುಖಂಡರು ಕೊಟ್ಟಂತಹ ಪ್ರಣಾಳಿಕೆಗಳನ್ನು ಒಪ್ಪಿಕೊಂಡು ಆಯಾ ಪಕ್ಷಗಳ ಪರವಾಗಿ ರೈತರ ಪ್ರಣಾಳಿಕೆಯನ್ನು ತಮ್ಮ ಸರ್ಕಾರ ಬಂದಲ್ಲಿ ತಪ್ಪದೇ ಕಾರ್ಯರೂಪಕ್ಕೆ ತರುವುದಾಗಿ ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿ ಕೊಟ್ಟಿರುತ್ತಾರೆ.

ಮುಂದಿನ 15 ದಿನಗಳು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಿಗೆ ಎಲ್ಲ ರೈತ ಸಂಘಟನೆಯ ಮುಖಂಡರು ಒಟ್ಟಾಗಿ ತೆರಳಿ ಆಡಳಿತ ಪಕ್ಷದ ರೈತ ವಿರೋಧಿ ಕಾನೂನುಗಳ ಬಗ್ಗೆ ಅರಿವು ಮೂಡಿಸುವಂತಹ ಕೆಲಸಗಳನ್ನು ಮಾಡಬೇಕು ಎಂದು ನಿರ್ಣಯಕ್ಕೆ ಬರಲಾಗಿದೆ.

ಸಭೆಯಲ್ಲಿ ದೆಹಲಿಯಿಂದ ಯೋಗೇಂದ್ರ ಯಾದವ್ , ಹನನ್ಮೂಲ ಬಂದಿದ್ದು ರಾಕೇಶ ಟಿಕಾಯತ್ ರವರ ಆರೋಗ್ಯದಲ್ಲಿ ವ್ಯತ್ಯಾಸವಿದ್ದರಿಂದ ಬರಲು ಆಗಲಿಲ್ಲ.

ಕರ್ನಾಟಕ ರಾಜ್ಯದ ಪ್ರಮುಖ ರೈತ ಸಂಘಟನೆಯ ಮುಖಂಡರಾದಂತಹ ಎಚ್ ಆರ್ ಬಸವರಾಜಪ್ಪ , ಬಡಗಲಪುರ ನಾಗೇಂದ್ರ , ಮಂಜು ಕಿರಣ್ ರವರು ಹಾಗೂ ರಾಜ್ಯದ ವಿವಿಧ ರೈತ ಸಂಘಟನೆಯ ಮುಖಂಡರುಗಳು ಹಾಗೂ ರೈತರು ಹಾಜರಿದ್ದು. ಕೃಷಿ ಕಾರ್ಮಿಕ ಸಂಘಟನೆಯಿಂದ ಬಯ ರೆಡ್ಡಿ ಅವರು ಸಭೆಯಲ್ಲಿ ಭಾಗವಹಿಸಿದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Bjp congress jds election2023 formersunion
admin April 26, 2023
Share this Article
Facebook Twitter Whatsapp Whatsapp LinkedIn Copy Link
Previous Article ಕಾಂಗ್ರೆಸ್ ಕೆಲ ನಾಯಕರು ಬೇಲ್ ಮೇಲಿದ್ರೆ ಇನ್ನೂ ಕೆಲವರು ಜೈಲ್ನಲ್ಲಿದ್ದಾರೆ – ರಾಜೀವ್ ಬಬ್ಬರ್
Next Article ವರುಣದಲ್ಲಿ ಸಿದ್ದು ಪರ ಸೊಸೆ, ಸೋಮಣ್ಣ ಪರ ಪ್ರತಾಪ್ ಸಿಂಹ ಮತಯಾಚನೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?