• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಮಕ್ಕಳ ಮನಸ್ಸಿನ ವಿಕಾಸನಕ್ಕೆ ಪಟ್ಟೇತರ ಚಟುವಟಿಕೆ ಅಗತ್ಯ – ಡಾ. ಪವಿತ್ರ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಕೊಡಗು > ಮಕ್ಕಳ ಮನಸ್ಸಿನ ವಿಕಾಸನಕ್ಕೆ ಪಟ್ಟೇತರ ಚಟುವಟಿಕೆ ಅಗತ್ಯ – ಡಾ. ಪವಿತ್ರ
ಕೊಡಗುಜಿಲ್ಲೆ

ಮಕ್ಕಳ ಮನಸ್ಸಿನ ವಿಕಾಸನಕ್ಕೆ ಪಟ್ಟೇತರ ಚಟುವಟಿಕೆ ಅಗತ್ಯ – ಡಾ. ಪವಿತ್ರ

admin
Last updated: 2023/05/05 at 7:06 AM
admin
Share
1 Min Read
SHARE

ಸೋಮವಾರಪೇಟೆ : ಮಕ್ಕಳ ಮನಸ್ಸು ವಿಕಾಸನಗೊಳ್ಳಲು ಪಠ್ಯದೊಂದಿಗೆ ಪಟ್ಯೆತರ ಚಟುವಟಿಕೆಗೂ ಪೋಷಕರು ಆದ್ಯತೆ ಕೊಡಬೇಕು ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ಕಲಾಪ್ರಾಚಾರ್ಯರು,ಹಾಗೂ ಸಿನಿಮಾನಟಿ ಡಾ.ಪವಿತ್ರ ಹೇಳಿದರು.

ಇಲ್ಲಿನ ಯಶೋದೆ ರಂಗ ಟ್ರಸ್ಟ್ ಆಶ್ರಯದಲ್ಲಿ ಸಾಂದೀಪನಿ ಪ್ರೌಡ ಶಾಲೆ ಸಹಯೋಗದಲ್ಲಿ ಶಾಲೆಯ ಆವರಣದಲ್ಲಿ ಕಳೆದ ಇಪ್ಪತ್ತು ದಿನಗಳು ನಡೆದ ಮಕ್ಕಳ ಕಲಿಕಾ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಇಂದು ಪೋಷಕರು ತಮ್ಮ ಮಕ್ಕಳು ಹೆಚ್ಚಿನ ಅಂಕಗಳಿಸಬೇಕು,ರ್ಯಾಂಕ್ ಬರಬೇಕು ಎಂದು ಆಶಿಸುತ್ತಾರೆ ಆದರೆ ಅವರ ಮಾನಸಿಕ ಬೆಳವಣಿಗೆ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ಗಮನವೇ ಹರಿಸುವುದಿಲ್ಲ ಎಂದು ವಿಷಾದಿಸಿದರು.

ನಿಮ್ಮ ಮಕ್ಕಳ ಅಂಕಗಳು ಅಂಕಪಟ್ಟಿಯಲ್ಲಿ ಕಂಡರೆ ಅವರ ಪಟ್ಯೆತರ ಚಟುವಟಿಕೆ ಅವರ ಮುಂದಿನ ಜೀವನದಲ್ಲಿ ಕಾಣಬಹುದು ಎಂದರು. ಅವರ ಚಟುವಟಿಕೆಗಳು ಕೇವಲ ಬೇಸಿಗೆ ಶಿಬಿರಕ್ಕೆ ಮೀಸಲಾಗದೆ ಅವರಿಗೆ ನಿತ್ಯವೂ ಪ್ರೋತ್ಸಾಹಿಸಿ ಎಂದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಾವು ದ್ರಾವಿಡ ಕನ್ನಡಿಗರು ಸಂಸ್ತೆ ಮುಖ್ಯಸ್ಥ ಅಭಿಗೌಡ ಮಾತನಾಡಿ ಇಂದಿನ ಒತ್ತಡದ ಶಿಕ್ಷಣದ ನಡುವೆ ಮಕ್ಕಳ ಮನಸ್ಸು ಉಲ್ಲಾಸಿತವಾಗಲು ಇಂಥ ಬೇಸಿಗೆ ಶಿಬಿರಗಳು ಹಾಗೂ ತರಬೇತಿಗಳು ಸಹಕಾರಿಯಾಗುತ್ತದೆ ಎಂದರು.

ಯಾವುದೇ ಮಕ್ಕಳ ಬಗ್ಗೆ ನಕಾರಾತ್ಮಕ ಚಿಂತನೆಗಳು ಬೇಡಾ ಅವರಿಗೆ ಸರಿಯಾದ ಸಮಯದಲ್ಲಿ ಸೂಕ್ತ ತರಬೇತಿ ಸಿಕ್ಕಿದರೆ ಒಳ್ಳೆಯ ವ್ಯಕ್ತಿಗಳಾಗಿ ರೂಪು ಗೊಳ್ಳುತಾರೆ ಎಂದರು.ಕಾರ್ಯಕ್ರಮದಲ್ಲಿ ಝೀ ಕನ್ನಡ ವಾಹಿನಿಯ ಸರಿಗಮಪ ಪ್ರಶಸ್ತಿ ವಿಜೇತೆ ಕು.ಪ್ರಗತಿ ಬಡಿಗೇರ್ ರವರನ್ನು ಸನ್ಮಾನಿಸಲಾಯಿತು.ಈ ಸಂದರ್ಭ ಮಾತನಾಡಿದ ಪ್ರಗತಿ ಉತ್ತಮವಾದ ತರಬೇತಿ ಹಾಗೂ ಮಾರ್ಗದರ್ಶನ ದೊರೆತರೆ ಎಂತಹವರು ಪ್ರತಿಭಾವಂತರಾಗುತಾರೆ ಅದಕ್ಕೆ ನಾನೇ ಉದಾಹರಣೆ.ಕರ್ನಾಟಕ ಜನತೆಯ ಪ್ರೀತಿ ವಿಶ್ವಾದದಿಂದ ನಾನು ಜಯಗಳಿಸಲು ಸಾಧ್ಯವಾಯಿತು ಎಂದು ಕೃತಜ್ಞತೆಯಿಂದ ಸ್ಮರಿಸಿಕೊಂಡರು.

ಕುಶಾಲನಗರದ ಶ್ರೀಮತಿ.ಫ್ಯಾನ್ಸಿ ಮುತ್ತಣ್ಣ, ಯಶೋದೆ ರಂಗ ಟ್ರಸ್ಟ್ ನ ಅಧ್ಯಕ್ಷ ಮುತ್ತಣ್ಣ,ಗಣೇಶ್ ಎಂ ಭೀಮನಕೋಣೆ ಶಿಬಿರ ನಿರ್ದೇಶಕರು
ನಿಶಾಂತ್ ಮುತ್ತಣ್ಣ ಸಂಚಾಲಕರು ,
ಸಂಪನ್ಮೂಲ ವ್ಯಕ್ತಿಗಳು ಹಾಗೂ ರಂಗ ಕಲಾವಿದರಾದ
ಅರ್ಚನಾ ಸುರೇಶ್,ಸುಮಂತ್ ,ಯೋಗಿಶ್,
ಇನ್ಸಾಫ್,ಶಿವಕುಮಾರ್ ತೀರ್ಥಳ್ಳಿ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭ ಶಿಬಿರದಲ್ಲಿ ತರಭೇತಿ ಪಡೆದ ವಿದ್ಯಾರ್ಥಿಗಲಿಂದ ನಾಟಕ,ಯಕ್ಷಗಾನ,ನೃತ್ಯ ಹಾಗೂ ಮುಂತಾದ ಪ್ರದರ್ಶನ ನಡೆಯಿತು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: somavarapete coorg
admin May 5, 2023
Share this Article
Facebook Twitter Whatsapp Whatsapp LinkedIn Copy Link
Previous Article ಮೇ 7ಕ್ಕೆ ಮತ್ತೆ ಮೈಸೂರಿಗೆ ಮೋದಿ
Next Article ಕಾಂಗ್ರೆಸ್ ಕಾರ್ಯಕರ್ತರ ಕ್ಷಮೆಯಾಚಿಸಿದ ಸುಮಲತಾ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?