• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ !?
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ !?
ಜಿಲ್ಲೆರಾಜಕೀಯರಾಜ್ಯರಾಜ್ಯಧರ್ಮ ಎಕ್ಸ್‌ಕ್ಲೂಸಿವ್

ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ !?

admin
Last updated: 2023/05/15 at 6:42 AM
admin
Share
1 Min Read
SHARE

ಬೆಂಗಳೂರು : ಬಿಜೆಪಿ ಪಕ್ಷ ರಾಜ್ಯದಲ್ಲಿ ಹೀನಾಯವಾಗಿ ಸೋತಿರುವ ಹಿನ್ನಲೆಯಲ್ಲಿ ಸೋಲಿನ ನೈತಿಕತೆಯನ್ನು ನಾನೇ ಹೋರುತ್ತೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಇದರ ಬೆನ್ನಲ್ಲೇ ನಾನು ಕೂಡ ಸೋಲಿನ ಹೊರೆ ಹೊರುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ

ಕಾಂಗ್ರೆಸ್ ಸುನಾಮಿಯಲ್ಲಿ ಬಿಜೆಪಿ ಕೊಚ್ಚಿ ಹೋಗಿದ್ದು, ರಾಜ್ಯಾಧ್ಯಕ್ಷ ಕಟೀಲ್, ಸಿಟಿ ರವಿ ,ಸಂತೋಷ್ ಈ ಸೋಲಿಗೆ ಕಾರಣ ಎಂದು ಬಿಜೆಪಿ ಕೆಲ ಕಾರ್ಯಕರ್ತರು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬಿಜೆಪಿ ಪಕ್ಷದಲ್ಲಿ ಎಲ್ಲವೂ ಸರಿ ಇರಲಿಲ್ಲ ಕೆಲ ನಾಯಕರನ್ನು ಮುಗಿಸಲು ಕೆಲವರು ಸಂಚು ನಡೆಸಿದ್ದರು ಎಂದು ಕಾರ್ಯಕರ್ತರು ಬೇಸರ ವ್ಯಕ್ತ ಪಡಿಸಿದ್ದಾರೆ

ಏನಿದು ಕಾರ್ಯಕರ್ತರ ವಾದ

ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಸರ್ವೋಚ್ಚ ನಾಯಕ ಅವರನ್ನು ಅಧಿಕಾರದಿಂದ ಕೆಳಗಿಳಿಸಿ ಬಿಜೆಪಿ ಮೊದಲ ತಪ್ಪು ಮಾಡಿತ್ತು, ಅಲ್ಲದೆ ಒಂದೇ ಒಂದು ಅಭ್ಯರ್ಥಿಯನ್ನು ಗೆಲ್ಲಿಸಲು ಶಕ್ತಿ ಇಲ್ಲದ ಕಟೀಲ್ ಅವರನ್ನು ರಾಜ್ಯಾಧ್ಯಕ್ಷ ಮಾಡಿದ್ದಾರೆ ಇದರಿಂದ ಬಿಜೆಪಿ ಏನು ಲ್ಲಾಭವಿಲ್ಲ. ಇದರ ಜೊತೆಗೆ ಸಿಟಿ ರವಿ,ಸಂತೋಷ್ ಕೂಡ ಪಕ್ಷದ ಸೋಲಿಗೆ ಕಾರಣ ಎಂಬುದು ಕಾರ್ಯಕರ್ತರ ವಾದವಾಗಿದೆ.

45 ವರ್ಷಗಳಿಂದ ಪಕ್ಷ ಕಟ್ಟಿದ ಯಡಿಯೂರಪ್ಪ ರನ್ನು ಕೆಳಗಿಳಿದ್ರು, ಸಿಟಿ ರವಿ ಅವರ ಭಾಷಣಗಳು ಕೇವಲ ಕೇಳಲು ಚಂದ ಅಷ್ಟೇ ಹೊರತು ಅವು ಮತ ವಾಗಿ ಪರಿವರ್ತನೆ ಮಾಡಲು ಆಗಲ್ಲ , ಈಗಲಾದರೂ ರಾಜ್ಯ ಬಿಜೆಪಿ ಸೂಕ್ತ ಹಾಗೂ ಸಮರ್ಥ ವ್ಯಕ್ತಿಗೆ ರಾಜ್ಯಾಧ್ಯಕ್ಷ ಪಟ್ಟವನ್ನು ಕಟ್ಟಿ ಪಕ್ಷದಲ್ಲಿ ಕೆಲ ಬದಲಾವಣೆ ಮಾಡಬೇಕು ಎಂಬುದು ಬಿಜೆಪಿ ಕಾರ್ಯಕರ್ತರ ವಾದವಾಗಿದೆ.

ಉತ್ತರ ಪ್ರದೇಶ ಗುಜರಾತ್ ರಾಜ್ಯಗಳ ಸ್ಥಿತಿಗತಿಗಳೇ ಬೇರೆ ಕರ್ನಾಟಕದ ಸ್ಥಿತಿಗತಿಗಲೆ ಬೇರೆ ಇಲ್ಲಿ ಸ್ಥಳೀಯ ನಾಯಕರಿಗೆ ಹೆಚ್ಚಿನ ಹೊತ್ತನ್ನು ನೀಡಬೇಕು. ಇಲ್ಲಿನ ನಿಜ ಸ್ಥಿತಿಗಳ ಬಗ್ಗೆ ಸಂತೋಷ್ ಕೇಂದ್ರಕ್ಕೆ ತಪ್ಪು ಮಾಹಿತಿ ನೀಡಿ ತಮಗೆ ಬೇಕಾದ ರೀತಿಯಲ್ಲಿ ಪಕ್ಷವನ್ನು ಕಟ್ಟಲು ಹೋದರೆ ಮುಂದೆಯೂ ಬಿಜೆಪಿ ಇದೇ ಸ್ಥಿತಿ ಬರುವುದು ಎಂಬುದು ಕಾರ್ಯಕರ್ತರ ಅಭಿಪ್ರಾಯವಾಗಿದೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: bjp congress jds karnatka Yadiyurappa amithsha modi bommai
admin May 15, 2023
Share this Article
Facebook Twitter Whatsapp Whatsapp LinkedIn Copy Link
Previous Article ಸಿಎಂ ಗಾದಿಗಾಗಿ ಡಿಕೆ ಸಿದ್ದು ಜಟಾಪಟಿ ಹೈಕಮಾಂಡ್ ತಲೆನೋವಾದ ಡಿಕೆ ಪಟ್ಟು
Next Article ಯಾರ ಬೆಂಬಲವೂ ಬೇಡ ಡೆಲ್ಲಿ ಪ್ರವಾಸ ಬಂದ್ ಮಾಡಿ ಸಿದ್ದುಗೆ ಡಿಕೆ ಟಾಂಗ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?