• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಜೂಲೈ 8ರಂದು ರಾಷ್ಟ್ರೀಯ ಲೋಕ್ ಅದಾಲತ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಜೂಲೈ 8ರಂದು ರಾಷ್ಟ್ರೀಯ ಲೋಕ್ ಅದಾಲತ್
ಜಿಲ್ಲೆಮೈಸೂರು

ಜೂಲೈ 8ರಂದು ರಾಷ್ಟ್ರೀಯ ಲೋಕ್ ಅದಾಲತ್

Arjun Gowda
Last updated: 2023/05/27 at 9:17 AM
Arjun Gowda
Share
1 Min Read
SHARE

ಮೈಸೂರು : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರಿ, ನವದೆಹಲಿ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ರವರ ನಿರ್ದೇಶನದಂತೆ ದಿನಾಂಕ 08.07.2023 ರಂದು ಮೈಸೂರು ಜಿಲ್ಲೆಯನ್ನೊಳಗೊಂಡಂತೆ ರಾಜ್ಯಾದ್ಯಂತ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣಗಳನ್ನು ಮತ್ತು ವಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಲೋಕ್ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಜಿಎಸ್ ಸಂಗ್ರೇಶಿ ತಿಳಿಸಿದರು.

ಜಯನಗರದಲ್ಲಿರುವ ಮಳಲವಾಡಿ ನ್ಯಾಯಾಲಯಗಳ ಸಂಕೀರ್ಣ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು ಮೈಸೂರು ನಗರ ಮತ್ತು ಶಾಲ್ಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,11,029 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 54,096 ಸಿವಿಲ್ ಪ್ರಕರಣಗಳು ಹಾಗೂ 57,833 ಕ್ರಿಮಿನಲ್ ಪ್ರರಗಳಿದ್ದು, ಪ್ರಸ್ತುತ ಸದರಿ ಪ್ರಕರಣಗಳಲ್ಲಿ ಇವರೆಗೂ 11, 702 ಇತ್ಯರ್ಥವಾಗುವ ಸಂಭವವಿದ್ದು, ಅವುಗಳ ಪೈಕಿ ಈಗಾಗಲೇ 7,516 ಪ್ರಕರಣಗಳನ್ನು ರಾಜಿ ಆಗುವ ಸಾಧ್ಯತೆ ಇರುವ ಪ್ರಕರಣಗಳು ಎಂದು ಗುರುತಿಸಲಾಗಿದೆ.

  1. ಮೋಟಾರು ವಾಹನ ಅಪಘಾತ ಪ್ರಕರಣಗಳು : 405
  2. ರಾಜಿಯಾಗಬಹುದಾದ ಕ್ರಿಮಿನಲ್‌ ಪ್ರಕರಣಗಳು : 236
  3. 138 ಎನ್.ಐ. ಆಕ್ಟ್ (ಚೆಕ್ ಬೌನ್ಸ್) ಒಟ್ಟು 22,649 ಪ್ರಕರಣಗಳಿದ್ದು, ಅವುಗಳ ಪೈಕಿ ಅಂದಾಜು : 2,410
  4. ರಾಜಿಯಾಗಬಹುದಾದ ಸಿವಿಲ್‌ ಹಾಗೂ ಇತರೆ ಕ್ರಿಮಿನಲ್ ಪ್ರಕರಣಗಳು – 4,203

ವ್ಯಾಜ ಪೂರ್ವ ಪ್ರಕರಣಗಳು

  1. ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವಂತಹ ಪ್ರಕರಣಗಳನ್ನು – ವಾಜ್ಯ ಪೂರ್ವ ಪ್ರಕರಣಗಳು:262
    ಒಟ್ಟು: 7,516 ರಾಜಿಯಾಗುವಂತಹಬಯಾವುದೇ ಪ್ರಕರಣಗಳನ್ನು ಕಕ್ಷಿಗಾರರ ವಿನಂತಿಯ ಮೇರೆಗೆ ಸಂಬಂದಪಟ್ಟ ನ್ಯಾಯಾಲಯಗಳಲ್ಲಾಗಲೀ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಸಂಬಂಧಪಟ್ಟ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಿದಲ್ಲಿ ಅಂತಹ ಪ್ರಕರಣಗಳನ್ನು ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲು ಕ್ರಮಕೈಗೊಳ್ಳಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿನೇಶ್ ಬಿಜೆ,ವಕೀಲರ ಸಂಘದ ಅಧ್ಯಕ್ಷ ಎಂ ಮಹದೇವಸ್ವಾಮಿ,ಉಪಾಧ್ಯಕ್ಷ ಪುಟ್ಟಸಿದ್ದೇಗೌಡ,ಕಾರ್ಯದರ್ಶಿ ಉಮೇಶ್ ಎಸ್ ಹಾಜರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

Arjun Gowda May 27, 2023
Share this Article
Facebook Twitter Whatsapp Whatsapp LinkedIn Copy Link
Previous Article ಕಾಂಗ್ರೆಸ್ ದ್ವೇಷ ಹಾಗೂ ಕೀಳು ಮಟ್ಟದ ರಾಜಕಾರಣ ಮಾಡುತ್ತಿದೆ – ವಿಜಯೇಂದ್ರ
Next Article ಸಿದ್ದರಾಮಯ್ಯ ಸಂಪುಟದಲ್ಲಿ ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ ವಿವರ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?