• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಕಾವೇರಿಯಿಂದ ಧವಳಗಿರಿಗೆ ಯಡಿಯೂರಪ್ಪ ಶಿಫ್ಟ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ಕಾವೇರಿಯಿಂದ ಧವಳಗಿರಿಗೆ ಯಡಿಯೂರಪ್ಪ ಶಿಫ್ಟ್
ಬೆಂಗಳೂರು ನಗರರಾಜಕೀಯರಾಜ್ಯ

ಕಾವೇರಿಯಿಂದ ಧವಳಗಿರಿಗೆ ಯಡಿಯೂರಪ್ಪ ಶಿಫ್ಟ್

admin
Last updated: 2023/06/01 at 1:50 PM
admin
Share
2 Min Read
SHARE

ಬೆಂಗಳೂರು : ಕಳೆದ 4 ವರ್ಷಗಳಿಂದ ವಾಸವಾಗಿದ್ದ ಕುಮಾರ ಕೃಪಾ ರಸ್ತೆಯಲ್ಲಿರುವ ಸರ್ಕಾರಿ ನಿವಾಸ ಕಾವೇರಿಯನ್ನು ಮಾಜಿ ಸಿಎಂ ಯಡಿಯೂರಪ್ಪ ಇಂದು ತೊರೆದು ತಮ್ಮ ಸ್ವಂತ ನಿವಾಸಕ್ಕೆ ತೆರಳಿದ್ದಾರೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಯಾವುದೇ ಸಾಂವಿಧಾನಿಕ ಹುದ್ದೆಯಲ್ಲಿ ಇಲ್ಲದ ಕಾರಣ ಸರ್ಕಾರಿ ನಿವಾಸವನ್ನು ಬಿಎಸ್‌ವೈ ಖಾಲಿ ಮಾಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ಖಾಸಗಿ ನಿವಾಸ ಧವಳಗಿರಿಗೆ ಯಡಿಯೂರಪ್ಪ ಶಿಫ್ಟ್ ಆಗಿದ್ದಾರೆ

ಬಿಎಸ್‌ವೈ 2019 ರಲ್ಲಿ ಸಿಎಂ ಆದಾಗ‌ ಇದೇ ಕಾವೇರಿ ನಿವಾಸದಲ್ಲಿದ್ದ ಸಿದ್ದರಾಮಯ್ಯ ಆರು ತಿಂಗಳವರೆಗೂ ನಿವಾಸ ಖಾಲಿ ಮಾಡಿರಲಿಲ್ಲ. ಆದರೆ ಆರು ತಿಂಗಳು ಕಾಯಿಸಿದ್ದ ಸಿದ್ದರಾಮಯ್ಯ ಸಿಎಂ ಆದ ನಂತರ ಯಡಿಯೂರಪ್ಪನವರು ತಡ ಮಾಡದೇ ಕೇವಲ 11 ದಿನಗಳಲ್ಲೇ ಕಾವೇರಿ ನಿವಾಸವನ್ನು ತೆರವು ಮಾಡಿದ್ದಾರೆ.

ಬಿಎಸ್‌ವೈ ಮನೆ ತೊರೆದ ಹಿನ್ನೆಲೆಯಲ್ಲಿ ಇನ್ನು ಮುಂದೆ ರಾಜ್ಯ ಬಿಜೆಪಿಯ ರಾಜಕೀಯ ಚಟುವಟಿಕೆ ಕೇಂದ್ರವಾಗಿ ಧವಳಗಿರಿ ನಿವಾಸ ಮಾರ್ಪಾಡಾಗಲಿದೆ. ಬಿಜೆಪಿ ನಾಯಕರು ಇನ್ಮುಂದೆ ಧವಳಗಿರಿ ನಿವಾಸಕ್ಕೆ ಭೇಟಿ ನೀಡಲಿದ್ದು, ಪ್ರಮುಖ ಸಭೆಗಳು ಧವಳಗಿರಿಯಲ್ಲೇ ನಡೆಯಲಿವೆ.

ಸಿದ್ದರಾಮಯ್ಯ ಅವರಿಂದ ಯಡಿಯೂರಪ್ಪ ಪಾಲಾಗಿದ್ದ ಕಾವೇರಿ ಮತ್ತೆ ಇದೀಗ ಸಿದ್ದರಾಮಯ್ಯ ವಶಕ್ಕೆ ಸಿಕ್ಕಂತಾಗಿದೆ. ಕೆಲವೊಂದು ಸಣ್ಣಪುಟ್ಟ ದುರಸ್ತಿ ಹಾಗೂ ಮನೆಗೆ ಪೇಂಟಿಂಗ್ ಮಾಡಿಸಿಕೊಂಡು ಸದ್ಯವೇ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಸ್ಥಳಾಂತರವಾಗಲಿದ್ದಾರೆ

ಕಾವೇರಿ ನಿವಾಸವನ್ನು ರಾಜಕೀಯ ವಲಯದಲ್ಲಿ ಅದೃಷ್ಟದ ನಿವಾಸ ಎಂದು ಕರೆಯಲಾಗುತ್ತಿದೆ. 2004ರಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಬಿಎಸ್‌ವೈ ನಂತರ ಇದೇ ಮನೆಯಲ್ಲಿಯೇ ಇದ್ದಾಗ ಉಪ ಮುಖ್ಯಮಂತ್ರಿ ಮತ್ತು ಮುಖ್ಯಮಂತ್ರಿಯಾಗಿದ್ದರು. 2008ರಲ್ಲಿ ಸಿಎಂ ಆದಾಗ ಯಡಿಯೂರಪ್ಪ ಇದೇ ಮನೆಯಲ್ಲಿ ಇದ್ದರು. ಈ ಮನೆಗೆ ಬಂದ ಮೇಲೆ ಸಿಎಂ ಸ್ಥಾನ ಸಿಕ್ಕಿತು ಎಂಬ ನಂಬಿಕೆ ಯಡಿಯೂರಪ್ಪ ಅವರಿಗೆ ಇದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪರಿಗೆ ಕಾವೇರಿ ನಿವಾಸ ಅದೃಷ್ಟ ಮನೆ ಎಂದು ಹೇಳಲಾಗುತ್ತಿದೆ.

ಸಿದ್ದರಾಮಯ್ಯರ ರಾಜಕೀಯ ಏಳಿಗೆಯಲ್ಲಿ ಆ ಮನೆ ಮಹತ್ವದ ಪಾತ್ರ ವಹಿಸಿದೆ. 2019ರಲ್ಲಿ ವಿಪಕ್ಷ ನಾಯಕನ ಸ್ಥಾನ ಸಿಕ್ಕಿತ್ತು. ಆದ್ದರಿಂದ ಕಾವೇರಿ ನಿವಾಸದಲ್ಲೇ ಮುಂದುವರಿದರೆ ಮತ್ತಷ್ಟು ರಾಜಕೀಯ ಉನ್ನತಿ ಸಿಗಬಹುದು ಎಂಬುದು ಸಿದ್ದರಾಮಯ್ಯ ಪತ್ನಿಯ ನಂಬಿಕೆ ಎಂದು ಹೇಳಲಾಗಿತ್ತು. ಇದರ ಜೊತೆ ಕಾವೇರಿ ಪಕ್ಕದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾ ಇರುವುದರಿಂದ ಕಾವೇರಿಯಲ್ಲಿ ಸಿಎಂ ಇದ್ದರೆ ಓಡಾಟ ಸುಲಭ ಎನ್ನುವ ಲೆಕ್ಕಾಚಾರದಲ್ಲಿ ಕಾವೇರಿ ನಿವಾಸವನ್ನು ಸಿಎಂಗೆ ನೀಡಲಾಗಿದೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Yadiyurappa siddaramiah kaverinivasa banglore bjp congress jds
admin June 1, 2023
Share this Article
Facebook Twitter Whatsapp Whatsapp LinkedIn Copy Link
Previous Article ಇಂಡಿಯಾ ಪಾಕಿಸ್ತಾನ್ ಕದನಕ್ಕೆ ಫಿಕ್ಸ್ ಆಯ್ತಾ ಮುಹೂರ್ತ !?
Next Article ಸಂಸತ್ ಭವನ ಉದ್ಘಾಟನೆ ಸಂವಿಧಾನದ ಅಣಕ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?