• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ದಲಿತರು ಸಿಎಂ ಆಗುವುದನ್ನು ಪಕ್ಷದೊಳಗೆ ತಪ್ಪಿಸಿದ್ದಾರೆ – ಪರಮೇಶ್ವರ್ ಗಂಭೀರ ಆರೋಪ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ದಲಿತರು ಸಿಎಂ ಆಗುವುದನ್ನು ಪಕ್ಷದೊಳಗೆ ತಪ್ಪಿಸಿದ್ದಾರೆ – ಪರಮೇಶ್ವರ್ ಗಂಭೀರ ಆರೋಪ
ಜಿಲ್ಲೆರಾಜಕೀಯರಾಜ್ಯ

ದಲಿತರು ಸಿಎಂ ಆಗುವುದನ್ನು ಪಕ್ಷದೊಳಗೆ ತಪ್ಪಿಸಿದ್ದಾರೆ – ಪರಮೇಶ್ವರ್ ಗಂಭೀರ ಆರೋಪ

admin
Last updated: 2023/06/14 at 5:16 AM
admin
Share
2 Min Read
SHARE

ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದಾಗ 2013ರಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದರೂ ನನಗೆ ಮುಖ್ಯಮಂತ್ರಿಯಾಗುವ ಭಾಗ್ಯ ಒದಗಿ ಬರಲಿಲ್ಲ. ದಲಿತ ಸಮುದಾಯದ ನಾಯಕರು ಸಿಎಂ ಆಗುವುದನ್ನು ಪಕ್ಷದೊಳಗೆ ಉದ್ದೇಶಪೂರ್ವಕವಾಗಿ ತಪ್ಪಿಸಲಾಗುತ್ತಿದೆ. ಎಂದು ಗೃಹ ಸಚಿವ ಜಿ. ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ.


ದಲಿತ ಸಂಘಟನೆಗಳಿAದ ನಗರದ ಅಂಬೇಡ್ಕರ್ ಭವನದಲ್ಲಿಆಯೋಜಿಸಿದ್ದ ‘ಪರಿಶಿಷ್ಟ ಸಮುದಾಯಗಳ ಸಹೋದರತ್ವ ಸಮಾವೇಶ’ ಉದ್ಘಾಟಿಸಿ ಅವರು ಮಾತನಾಡಿದರು.
2013ರಲ್ಲಿ ನನ್ನ ನೇತೃತ್ವದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದರೂ ಯಾರೊಬ್ಬರೂ ಪರಮೇಶ್ವರ್ ನೇತೃತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದು ಹೇಳಲಿಲ್ಲ. ನಾನು ಕೂಡ ಹೇಳಿಕೊಳ್ಳಲಿಲ್ಲ. 2018ರಲ್ಲಿ ದಲಿತ ಸಮುದಾಯ ಕಡೆಗಣಿಸಿದ ಪರಿಣಾಮ ಕಾಂಗ್ರೆಸ್ ಪಕ್ಷ ಸೋಲಬೇಕಾಯಿತು. ಪಕ್ಷದ ದೊಡ್ಡ ನಾಯಕರು ಎನಿಸಿಕೊಂಡವರು ಯಾವ ಸಮುದಾಯವನ್ನು ಕಡೆಗಣಿಸಿದರೂ ಅದೇ ಸಮುದಾಯದಿಂದ ಪಾಠ ಕಲಿಯ ಬೇಕಾಯಿತು ಎಂದು ಸೂಚ್ಯವಾಗಿ ಹೇಳಿದರು.
ಎಡಗೈ- ಬಲಗೈ ಎಂದು ಕಿತ್ತಾಡಿದರೆ ನಷ್ಟ
ದಲಿತ ಸಮುದಾಯದ ನಾಯಕರು ಮುಖ್ಯಮಂತ್ರಿಯಾಗುವುದನ್ನು ಪಕ್ಷದೊಳಗೆ ಉದ್ದೇಶ-ಪೂರ್ವಕವಾಗಿಯೇ ತಪ್ಪಿಸಲಾಗುತ್ತಿದೆ. ನಾನೂ ಸೇರಿದಂತೆ ಕೆ.ಎಚ್. ಮುನಿಯಪ್ಪ, ಎಚ್.ಸಿ. ಮಹದೇವಪ್ಪ ಏಕೆ ಮುಖ್ಯಮಂತ್ರಿ ಆಗಬಾರದು? ನಾವು ಶೈಕ್ಷಣಿಕ ವಲಯದ ಜತೆ ಯಾವ ಕ್ಷೇತ್ರದಲ್ಲಿ ಕಡಿಮೆ ಇದ್ದೇವೆ ? ಏಕೆ ಪದೇ ಪದೆ ನಮಗೆ ಮುಖ್ಯಮಂತ್ರಿ ಸ್ಥಾನ ತಪ್ಪಿಸಲಾಗುತ್ತಿದೆ ದು ನೋವು ತೋಡಿಕೊಂಡರು.
ನಮ್ಮಲ್ಲಿರುವ ಕೀಳರಿಮೆ ಕಿತ್ತೊಗೆಯಬೇಕು. ನಮ್ಮಲ್ಲಿಒಗ್ಗಟ್ಟು ಪ್ರದರ್ಶಿಸಿದಾಗ ಮಾತ್ರ ನಾವು ಉಳಿದು-ಕೊಳ್ಳುತ್ತೇವೆ. ಅದು ಬಿಟ್ಟು ಎಡಗೈ, ಬಲಗೈ ಸಮುದಾಯ ಎಂದು ಕಿತ್ತಾಡಿಕೊಂಡರೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ” ಎಂದು ಮಾರ್ಮಿಕವಾಗಿ ನುಡಿದರು.

ಮುನಿಯಪ್ಪ ನೇತೃತ್ವದಲ್ಲಿ ಜಗಜೀವನ್ ರಾಮ್ ಜಯಂತಿ ಮಾಡಲು ಹೇಳಿದರು. ನನ್ನ ನೇತೃತ್ವದಲ್ಲಿ ಡಾ.ಅಂಬೇಡ್ಕರ್ ಜಯಂತಿ ಮಾಡಲು ಹೇಳಿದರು. ಜಗಜೀವನ-ರಾಮ್ ಎಡಗೈ, ಅಂಬೇಡ್ಕರ್ ಬಲಗೈ ಎಂದು ನಮಗೆ ಜಯಂತಿ ಮಾಡುವುದಕ್ಕೆ ಹೇಳುತ್ತಾರೆ. ಇದರೊಂದಿಗೆ ಅಲ್ಲೂ ನಮ್ಮನ್ನು ಒಡೆದು ಆಳುವುದಕ್ಕೆ ನೋಡುತ್ತಿದ್ದಾರೆ,” ಎಂದು ದೂರಿದರು.

ದಲಿತರು ಕಾಂಗ್ರೆಸ್ ಜೊತೆ ನಿಂತಿದ್ದಾರೆ
ಈ ಬಾರಿಯ ಚುನಾವಣೆಯಲ್ಲಿ ದಲಿತರು ಕಾಂಗ್ರೆಸ್ ಜತೆ ನಿಂತಿದ್ದಾರೆ. ಮುಸ್ಲಿಮರು ಶೇ.100ರಷ್ಟು ಮತ ನೀಡಿದ್ದಾರೆ. ಹೀಗಾಗಿಯೇ 51 ಮೀಸಲು ಕ್ಷೇತ್ರಗಳ ಪೈಕಿ 32ರಲ್ಲಿ ಗೆಲವು ಸಾಧಿಸಿದ್ದೇವೆ ಎಂದು ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದರೊಂದಿಗೆ ಮೊದಲ ಅಧಿವೇಶನದಲ್ಲಿ ನ್ಯಾ. ಸದಾಶಿವ ಆಯೋಗದ ವರದಿ ಮಂಡಿಸುತ್ತೇವೆ ಎಂದು ಹೇಳಿದರು.

ಸಚಿವ ಕೆ.ಎಚ್. ಮುನಿಯಪ್ಪ, ಕೆಪಿಸಿಸಿ ಪ್ರಚಾರ ಸಮಿತಿ ಸಹ ಅಧ್ಯಕ್ಷ ಎಚ್.ಪಿ. ಸುಧಾಮ್ ದಾಸ್, ಉಪಾಧ್ಯಕ್ಷ ಬಿ. ಗೋಪಾಲ್, ಕಾಂಗ್ರೆಸ್ ಮುಖಂಡ ಅಂಬಣ್ಣ ಅರೋಲಿಕರ್, ದಲಿತ ಮುಖಂಡ ಹೆಣ್ಣೂರು ಶ್ರೀನಿವಾಸ್ ಉಪಸ್ಥಿತರಿದ್ದರು.
ಮತ್ತೆ ಸಿಎಂ ಆಗುವ ಆಶಯ ವ್ಯಕ್ತಪಡಿಸಿದ ಪರಂ
ನಾನು ಯಾಕೆ ಸಿಎಂ ಆಗಬಾರದು ಎಂದು ಪ್ರಶ್ನಿಸುವ ಮೂಲಕ ಸಚಿವಡಾ ಜಿ ಪರಮೇಶ್ವರ್ ಮತ್ತೆ ಸಿಎಂ ಆಗುವ ಆಶಯ ವ್ಯಕ್ತಪಡಿಸಿದ್ದಾರೆ. ಮುನಿಯಪ್ಪ, ಮಹದೇವಪ್ಪ ಯಾಕೆ ಸಿಎಂ ಆಗಬಾರದು? ನಮಗೆ ಅವಕಾಶಗಳನ್ನು ತಪ್ಪಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಒಗ್ಗಟ್ಟಿದ್ದರೆ ಮಾತ್ರ ನಾವು ಉಳಿದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಇಷ್ಟು ಮಾತ್ರವಲ್ಲದೆ ದಲಿತರನ್ನು ಕಡೆಗಣಿಸಿದ್ದಕ್ಕೆ 2018ರಲ್ಲಿ ಸೋಲಾಯಿತು ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: bjp congress jds dkshivakumar siddaramiah mysuru hcmahadevappa parameshwar
admin June 14, 2023
Share this Article
Facebook Twitter Whatsapp Whatsapp LinkedIn Copy Link
Previous Article ಮಾಲೀಕರ ಗಮನ ಬೇರೆಡೆ ಸೆಳೆದು 1.30 ಲಕ್ಷ ದೋಚಿದ ಕಳ್ಳರು
Next Article ” ಹೈ ಲೈಫ್ ” ಕೌಚರ್ ಆಭರಣ ಬಟ್ಟೆ ಪರಿಕರಗಳ ಪ್ರದರ್ಶನ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?