• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಅಲ್ಪ ಸಂಖ್ಯಾತರ ರಕ್ಷಣೆ ಬಗ್ಗೆ ಮೋದಿ ಅವರನ್ನು ಪ್ರಶ್ನೆ ಮಾಡಬೇಕಿತ್ತು – ಬರಾಕ್ ಒಬಾಮಾ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ದೇಶ > ಅಲ್ಪ ಸಂಖ್ಯಾತರ ರಕ್ಷಣೆ ಬಗ್ಗೆ ಮೋದಿ ಅವರನ್ನು ಪ್ರಶ್ನೆ ಮಾಡಬೇಕಿತ್ತು – ಬರಾಕ್ ಒಬಾಮಾ
ದೇಶವಿದೇಶ

ಅಲ್ಪ ಸಂಖ್ಯಾತರ ರಕ್ಷಣೆ ಬಗ್ಗೆ ಮೋದಿ ಅವರನ್ನು ಪ್ರಶ್ನೆ ಮಾಡಬೇಕಿತ್ತು – ಬರಾಕ್ ಒಬಾಮಾ

admin
Last updated: 2023/06/23 at 8:06 AM
admin
Share
1 Min Read
SHARE

ಜೋ ಬೈಡನ್ ಅವರು ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ಬಗ್ಗೆ ಮೋದಿ ಅವರನ್ನ ಕೇಳಬೇಕಿತ್ತು ಎಂದು ಯುಎಸ್ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳಿದ್ದಾರೆ.

ಯುಎಸ್ ಅಧ್ಯಕ್ಷ ಜೋ ಬೈಡನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಜಂಟಿ ಸುದ್ದಿಗೋಷ್ಠಿಗೆ ಕೆಲವೇ ಗಂಟೆಗಳಿಗೂ ಮುನ್ನ ಒಬಾಮಾ ಸಂದರ್ಶನವೊಂದರಲ್ಲಿ ಮಾತನಾಡಿದ್ದಾರೆ.

ಜೋ ಬೈಡನ್, ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸುವ ಸಂದರ್ಭದಲ್ಲಿ ಭಾರತದಲ್ಲಿ ಅಲ್ಪಸಂಖ್ಯಾತರ ರಕ್ಷಣೆ ವಿಷಯವನ್ನ ಪ್ರಸ್ತಾಪಿಸಬೇಕಿತ್ತು ಎಂದಿದ್ದರಲ್ಲದೇ, ಭಾರತದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸದಿದ್ದರೆ ಏನಾಗುತ್ತದೆ? ಎಂಬುದನ್ನು ಕೇಳುವಂತೆ ಒಬಾಮ ಹೇಳಿದ್ದರು.

ಮುಂದುವರಿದು, ಮೋದಿ ಅವರು ನನಗೆ ಚೆನ್ನಾಗಿ ಗೊತ್ತು. ಒಂದು ವೇಳೆ ನಾನು ಸಂವಾದ ನಡೆಸಿದ್ದರೆ ಕೇಳುತ್ತಿದೆ. ನೀವು ಭಾರತದಲ್ಲಿ ಜನಾಂಗೀಯ ಅಲ್ಪಸಂಖ್ಯಾತರ ಹಕ್ಕುಗಳನ್ನ ರಕ್ಷಿಸದಿದ್ದರೆ, ಭಾರತವು ಒಂದು ಹಂತದಲ್ಲಿ ಬೇರ್ಪಡುವ ಬಲವಾದ ಸಾಧ್ಯತೆಯಿದೆ. ಅದು ಭಾರತದ ಹಿತಾಸಕ್ತಿಗಳಿಗೆ ವಿರುದ್ಧವಾಗಿರುತ್ತದೆ ಎಂಬುದನ್ನ ಹೇಳುತ್ತಿದೆ. ಏಕೆಂದರೆ ಬಹುಸಂಖ್ಯಾತ ಹಿಂದೂಗಳಿರುವ ರಾಷ್ಟ್ರ ಭಾರತದಲ್ಲಿ ಮುಸ್ಲಿಂ ಅಲ್ಪಸಂಖ್ಯಾತರ ರಕ್ಷಣೆಯು ಉಲ್ಲೇಖಿಸಬೇಕಾದ ಸಂಗತಿಯಾಗಿದೆ ಎಂದು ಅವರು ಹೇಳಿದ್ದರು. 

ಅಮೆರಿಕದಲ್ಲಿ ಮೋದಿ ಖಡಕ್ ನುಡಿ:
ಅಮೆರಿಕದಲ್ಲಿ ಗುರುವಾರ ಭಾಷಣ ಮಾಡಿದ ಪ್ರಧಾನಿ ಮೋದಿ, ಪ್ರಜಾಪ್ರಭುತ್ವ ನಮ್ಮ ನರನಾಡಿಯಲ್ಲಿಯೇ ಇದೆ. ದೇಶದಲ್ಲಿ ಎಲ್ಲರನ್ನೂ ಸಮಾನವಾಗಿಯೇ ಕಾಣುತ್ತೇವೆ. ಜಾತಿ-ಧರ್ಮ ಆಧಾರದಲ್ಲಿ ತಾರತಮ್ಯ ಮಾಡುವ ಪ್ರಶ್ನೆಯೇ ಇಲ್ಲ. 2 ಸೂಪರ್ ಪವರ್ ದೇಶಗಳ 2 ಮಹಾನ್ ಶಕ್ತಿಗಳ ಹಾಗೂ ಇಬ್ಬರು ಸ್ನೇಹಿತರ ಮಹಾ ಸಮ್ಮಿಲನ ಇದಾಗಲಿದೆ. ಗಡಿಯಾಚಿನ ಉಗ್ರವಾದ ನಿಗ್ರಹಕ್ಕೆ ಭಾರತ-ಅಮೆರಿಕ ಜಂಟಿಯಾಗಿ ಕೆಲಸ ಮಾಡಲಿದೆ. ಭಯೋತ್ಪಾದನೆ ವಿರುದ್ಧ ಒಟ್ಟಾಗಿ ಹೋರಾಡುತ್ತೇವೆ. ಎರಡೂ ದೇಶಗಳ ನಡುವೆ ಹೊಸ ಶಕೆ ಆರಂಭಗೊಂಡಿದೆ. ದೇಶಗಳ ನಡುವಿನ ಒಪ್ಪಂದ ದೇಶಕ್ಕಲ್ಲದೇ ಜಗತ್ತಿಗೆ ಅನುಕೂಲ ಆಗಲಿದೆ. ಆರ್ಥಿಕ, ಬಾಹ್ಯಾಕಾಶ, ಇಂಧನ ವಿಚಾರದಲ್ಲಿ ಒಪ್ಪಂದಗಳಾಗಿದ್ದು ಇದು ಇತರೆ ದೇಶಗಳಿಗೂ ಅನುಕೂಲ ಆಗಲಿದೆ ಎಂದು ಹೇಳಿದ್ದರು.

You Might Also Like

ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ : ದೇಶದ ಜನರಿಗೆ ಮೋದಿ ಮನವಿ

ನಾಳೆ ಮಧ್ಯಾಹ್ನ 3ಕ್ಕೆ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ

ಮುಂದಿನ 10 ವರ್ಷಗಳು ಮೋದಿಯೇ ಪ್ರಧಾನಿ : ಅಮಿತ್ ಶಾ

ಲೋಕ ಮಹಾ ಸಮರ: ಇಂದು ಬಿಜೆಪಿಯ 125 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ? 

ಜಲ ವಿವಾದದಲ್ಲಿ ಕರ್ನಾಟಕದ ಪರ ವಾದ ಮಂಡಿಸುತ್ತಿದ್ದ ಫಾಲಿ ಎಸ್ ನಾರಿಮನ್ ನಿಧನ

TAGGED: Modi barakobama joebaidan america india
admin June 23, 2023
Share this Article
Facebook Twitter Whatsapp Whatsapp LinkedIn Copy Link
Previous Article ನೇಣು ಬಿಗಿದುಕೊಂಡು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
Next Article ಕಾಂಗ್ರೆಸ್ ಅವ್ರ ಮನೆಯಲ್ಲಿ ಮಗು ಹುಟ್ಟಿದ್ರು ಬಿಜೆಪಿ ಕಾರಣ ಅಂತಾರೆ – ಕೆ.ಎಸ್ ಈಶ್ವರಪ್ಪ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?