• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ನಾವು ಮಹಿಷಾ ದಸರಾ ಆಚರಣೆ ಮಾಡ್ತೀವಿ ನೀವು ಯಾರ ದಸರಾ ಬೇಕಿದ್ರು ಮಾಡ್ಕೊಳ್ಳಿ – ಪ್ರೊ ಮಹೇಶ್ ಚಂದ್ರಗುರು
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > Uncategorized > ನಾವು ಮಹಿಷಾ ದಸರಾ ಆಚರಣೆ ಮಾಡ್ತೀವಿ ನೀವು ಯಾರ ದಸರಾ ಬೇಕಿದ್ರು ಮಾಡ್ಕೊಳ್ಳಿ – ಪ್ರೊ ಮಹೇಶ್ ಚಂದ್ರಗುರು
Uncategorized

ನಾವು ಮಹಿಷಾ ದಸರಾ ಆಚರಣೆ ಮಾಡ್ತೀವಿ ನೀವು ಯಾರ ದಸರಾ ಬೇಕಿದ್ರು ಮಾಡ್ಕೊಳ್ಳಿ – ಪ್ರೊ ಮಹೇಶ್ ಚಂದ್ರಗುರು

admin
Last updated: 2023/07/11 at 7:24 AM
admin
Share
1 Min Read
SHARE

ಮೈಸೂರು : ಮಹಿಷಾ ದಸರಾ ಆಚರಣೆ ಮಾಡುವುದು ನಾಡ ಹಬ್ಬ ದಸರಾವನ್ನ ವಿರೋಧಿಸುವುದಕ್ಕಲ್ಲ.
ಮಹಿಷಾ ಮತ್ತು ಚಾಮುಂಡಿ ಭೌಗೋಳಿಕವಾಗಿ ಎಲ್ಲೂ ಒಂದು ಕಡೆ ಹುಟ್ಟಿ ಬೆಳೆದವರಲ್ಲ.
ಅಸುರರು ಎಂದರೆ ರಾಕ್ಷಸರಲ್ಲ.
ಅವರು ರಕ್ಷಕರು ಎಂದು ಪ್ರೊ ಮಹೇಶ್ ಚಂದ್ರಗುರು ಹೇಳಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಹಿಷಾ ನಮ್ಮ ಚಾರಿತ್ರಿಕ ಪುರುಷ ಈ ನೆಲದ ಮಹಾ ಪುರುಷನ ಆಚರಣೆ ಮಾಡೋದು ನಮ್ಮ ಧಾರ್ಮಿಕ ಕರ್ತವ್ಯ.
ಸಂವಿಧಾನ ನಮಗೆ ಧಾರ್ಮಿಕ ಸ್ವಾತಂತ್ರ್ಯ ಕೊಟ್ಟಿದೆ.
ಕಳೆದ 5 ವರ್ಷ ನಮಗೆ ಆಚರಣೆ ಮಾಡಲು ಅವಕಾಶ ಮಾಡಿಕೊಡಲಿಲ್ಲ.
ನಾವು ಮಹಿಷಾ ದಸರಾವನ್ನ ನಿರಂತರವಾಗಿ ಮಾಡಿಕೊಂಡು ಬಂದಿದ್ದೇವೆ.
ಇತಿಹಾಸವನ್ನ ಮರೆಯಬಾರದು ನಮ್ಮ ಪರಂಪರೆಯನ್ನ ಮರೆಯಬಾರದು.
ಚಾಮುಂಡಿ ತಾಯಿ ಪುರಾಣ ಪ್ರಸಿದ್ದರಾದವರು.
ಆದರೆ ಮಹಿಷಾ ಇತಿಹಾಸ ಪುರುಷ.
ಪುರಾಣ ಕಟ್ಟಕತೆಗಳು,
ಇತಿಹಾಸ ಸತ್ಯದ ಕತೆ ಎಂದರು.

ಸುಳ್ಳು ಮತ್ತು ಸತ್ಯದ ನಡುವೆ ನಡೆಯುವ ಸಂಘರ್ಷ ಇದು.ಮುಂದಿನ ಪೀಳಿಗೆಗೆ ನಾವು ಇತಿಹಾಸವನ್ನ ತಿಳಿಸದೇ ಮತ್ಯಾರು ತಿಳಿಸಬೇಕು.
ನೀವು ಯಾರ ದಸರಾವನ್ನಾದರೂ ಮಾಡಿಕೊಳ್ಳಿ ನಾವು ಅಡ್ಡಿ ಮಾಡಲ್ಲ.
ಮುಮ್ಮಡಿ ಕೃಷ್ಣರಾಜ ಒಡೆಯರ ಕಾಲದಲ್ಲಿ ದಸರಾ ಆರಂಭವಾಯಿತು.
ನಾಲ್ವಡಿ ಅವರ ಕಾಲದಲ್ಲಿ ಇನ್ನೂ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಚಾಮುಂಡಿ ಮತ್ತು ಮಹಿಷಾ ಒಂದು ಕಾಲಘಟ್ಟದವರಲ್ಲ.
ಮಹಿಷಾ ಸತ್ಯ,ಚಾಮುಂಡಿ ಮಿತ್ಯ.
ನೀವು ಚಾಮುಂಡಿ ಪೂಜೆ ಮಾಡ್ತಿರಾ ಮಾಡಿ.
ನಾವು ಮಹಿಷಾ ದಸರಾ ಆಚರಣೆ ಮಾಡ್ತಿವಿ ನೀವ್ಯಾಕೆ ಪ್ರಶ್ನೆ ಮಾಡ್ತಿರಾ ಎಂದರು.

ಈ ದೇಶದ ಅಸಲಿ ವಿಶ್ವಗುರು ಮೋದಿಯಲ್ಲ ಬುದ್ಧ,ಬಸವ,ಮಹಾತ್ಮ ಗಾಂಧಿ, ನಾರಾಯಣಗುರು.
ಈ ದೇಶದ ಸಂಪತ್ತಿನ ವಾರಸುದಾರರು ಇಲ್ಲಿನ ಮೂಲ ನಿವಾಸಿಗಳು.
ನಮ್ಮ ಸಂಸ್ಕೃತಿಯನ್ನು ಅಗೌರವಿಸಬೇಡಿ.
ಚಾಮುಂಡಿ ಬೆಟ್ಟಕ್ಕೆ ಮೊದಲು ಮಹಾಬಲೇಶ್ವರ ಬೆಟ್ಟ ಎನ್ನುವ ಹೆಸರಿತ್ತು.
ವೈದಿಕರು ಇದನ್ನ ನಾಶ ಮಾಡಿ ಚಾಮುಂಡಿ ಬೆಟ್ಟ ಅಂತ ಮಾಡಿದರು ಎಂದು
ಸುದ್ದಿ ಗೋಷ್ಠಿಯಲ್ಲಿ ವಿಚಾರವಾದಿ ಪ್ರೊ.ಮಹೇಶ್ ಚಂದ್ರಗುರು ಹೇಳಿದರು

You Might Also Like

ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು : ಸಿಎಂ ಸಿದ್ದರಾಮಯ್ಯ

ಬಿಜೆಪಿ ಎರಡನೇ ಪಟ್ಟಿ ಪ್ರಕಟ ಮೈಸೂರಿನಿಂದ ಯದುವೀರ್ ಚಾಮರಾಜನಗರದಿಂದ ಬಾಲರಾಜ್ ತುಮಕೂರಿನಿಂದ ವಿ.ಸೋಮಣ್ಣ ಸ್ಪರ್ಧೆ

ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳು ಫೈನಲ್ ಆಗಲಿದ್ದಾರೆ : ಯಡಿಯೂರಪ್ಪ

ಆಕಸ್ಮಿಕ ಬೆಂಕಿ ಅನಾಹುತಕ್ಕೆ ಜೋಳದ ಕಡ್ಡಿ ಮೆದೆ ಭಸ್ಮ

ಮೈಸೂರು ಕೊಡಗು ಲೋಕಸಭಾ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಫೈನಲ್

admin July 11, 2023
Share this Article
Facebook Twitter Whatsapp Whatsapp LinkedIn Copy Link
Previous Article ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಸಮತೋಲನದಿಂದ ಕೂಡಿದೆ – ಬಡಗಲಪುರ ನಾಗೇಂದ್ರ
Next Article ಮೈಸೂರಿನಲ್ಲಿ ಮತ್ತೆ ಮುನ್ನಲೆಗೆ ಬಂದ ಮಹೀಷಾ ದಸರಾ !
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?