• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ರಾಹುಲ್ ಗಾಂಧಿ ಪ್ರಧಾನಿ ಅಗ್ಬೇಕಾದ್ರೆ ಬಿಗ್ ಬಾಸ್ ಮನೆಗೆ ಹೋಗ್ಬೇಕು – ರಾಖಿ ಸಾವಂತ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ದೇಶ > ರಾಹುಲ್ ಗಾಂಧಿ ಪ್ರಧಾನಿ ಅಗ್ಬೇಕಾದ್ರೆ ಬಿಗ್ ಬಾಸ್ ಮನೆಗೆ ಹೋಗ್ಬೇಕು – ರಾಖಿ ಸಾವಂತ್
ದೇಶರಾಜಕೀಯಸಿನಿಮಾ

ರಾಹುಲ್ ಗಾಂಧಿ ಪ್ರಧಾನಿ ಅಗ್ಬೇಕಾದ್ರೆ ಬಿಗ್ ಬಾಸ್ ಮನೆಗೆ ಹೋಗ್ಬೇಕು – ರಾಖಿ ಸಾವಂತ್

admin
Last updated: 2023/07/12 at 4:58 AM
admin
Share
2 Min Read
SHARE

ಈವರೆಗೂ ಸಿನಿಮಾ ರಂಗದ ಬಗ್ಗೆ ಮಾತ್ರ ಕಾಮೆಂಟ್ ಮಾಡುತ್ತಿದ್ದ ವಿವಾದಿತ ತಾರೆ ರಾಖಿ ಸಾವಂತ್ ಈ ಬಾರಿ ರಾಜಕಾರಣಿಯ ಕುರಿತು ಭವಿಷ್ಯ ನುಡಿದಿದ್ದಾರೆ. ಅದರಲ್ಲೂ ರಾಹುಲ್ ಗಾಂಧಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅವರು ಪ್ರಧಾನಿ ಆಗಬೇಕು ಎನ್ನುವ ಕನಸಿನೊಂದಿಗೆ ಒಂದಷ್ಟು ಸಲಹೆಯನ್ನೂ ರಾಖಿ ಸಾವಂತ್ ನೀಡಿದ್ದಾರೆ.

ರಾಹುಲ್ ಪ್ರಧಾನಿ ಆಗಬೇಕು ಎನ್ನುವುದು ಕೇವಲ ಕಾಂಗ್ರೆಸ್ಸಿಗರ ಕನಸು ಮಾತ್ರವಲ್ಲ, ರಾಖಿ ಕೂಡ ಅಂಥದ್ದೊಂದು ಕನಸು ಕಂಡಿದ್ದಾರೆ. ಹಾಗಾಗಿಯೇ ರಾಹುಲ್ ಪ್ರಧಾನಿ ಆಗಬೇಕು ಎಂದರೆ ಅವರು ಬಿಗ್ ಬಾಸ್ ಮನೆಗೆ ಹೋಗಬೇಕು ಎಂದಿದ್ದಾರೆ. ಬಿಗ್ ಬಾಸ್ಗೆ ಹೋದರೆ ಮತ್ತಷ್ಟು ಪಾಪ್ಯುಲರ್ ಆಗುತ್ತಾರೆ. ಆನಂತರ ಪ್ರಧಾನಿ ಕೂಡ ಆಗಬಹುದು ಎಂದು ರಾಖಿ ಬರೆದುಕೊಂಡಿದ್ದಾರೆ.

ಬಾಲಿವುಡ್ ನಟಿ ರಾಖಿ ಸಾವಂತ್ ಮತ್ತೆ ಪತಿ ಆದಿಲ್ ಖಾನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಜೈಲಿನಿಂದ ಅವನು ಮೆಸೇಜ್ ಕಳುಹಿಸಿರುವ ಕುರಿತು ಮಾತನಾಡಿದ್ದಾರೆ. ಅಲ್ಲದೇ, ಆತನ ವಿರುದ್ಧ ಮತ್ತಷ್ಟು ಆರೋಪಗಳನ್ನೂ ಮಾಡಿದ್ದು, ಮತ್ತೆಂದೂ ತಾವು ಮದುವೆ ಆಗುವುದಿಲ್ಲ ಎಂದು ಘೋಷಿಸಿದ್ದಾರೆ. ಆದಿಲ್ ಗೆ ಬುದ್ಧಿ ಕಲಿಸದೇ ತಾವು ಬಿಡುವುದಿಲ್ಲ ಎಂದಿದ್ದಾರೆ ರಾಖಿ

ಸದ್ಯ ಆದಿಲ್ ಮೈಸೂರು ಜೈಲಿನಲ್ಲಿದ್ದಾನೆ. ಅಲ್ಲಿಂದಲೇ ರಾಖಿಗೆ ಸಂದೇಶವನ್ನೂ ಕಳುಹಿಸಿದ್ದಾನಂತೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ರಾಖಿ, ‘ನನ್ನಿಂದ ತಪ್ಪಾಗಿದೆ. ಮತ್ತೆ ನಾನು ನಿನ್ನೊಂದಿಗೆ ಬದುಕುವೆ. ನನ್ನ ಮೇಲಿನ ದೂರನ್ನು ವಾಪಸ್ಸು ತೆಗೆದುಕೊ. ಒಟ್ಟಿಗೆ ಖುಷಿಯಾಗಿ ಬದುಕೋಣ’ ಅಂತ ಆದಿಲ್ ಮಸೇಜ್ ಕಳುಹಿಸಿದ್ದಾನಂತೆ. ಆದರೆ, ಆದಿಲ್ ಬಗ್ಗೆ ತಮಗೆ ನಂಬಿಕೆ ಇಲ್ಲ ಎಂದಿದ್ದಾರೆ ರಾಖಿ.

ನಾನು ಆದಿಲ್ ಗೆ ಡಿವೋರ್ಸ್ ಕೊಡುವುದಿಲ್ಲ. ಅವನು ನನ್ನಂತೆ ಇನ್ನ್ಯಾರಿಗೂ ಮೋಸ ಮಾಡಬಾರದು. ನಾನೂ ಕೂಡ ಮದುವೆಯಾಗಲಾರೆ. ಮತ್ತೆ ಅವನು ನನ್ನೊಂದಿಗೆ ಬದುಕುತ್ತೇನೆ ಎನ್ನುತ್ತಾನೆ. ಬಹುಶಃ, ಅವನು ನನ್ನನ್ನು ಸಾಯಿಸೋದಕ್ಕೆ ಪ್ಲ್ಯಾನ್ ಮಾಡಿರಬಹುದು. ಹಾಗಾಗಿ ಅವನು ನನ್ನ ಜೊತೆ ಇರುತ್ತೇನೆ ಎಂದು ಹೇಳುತ್ತಿದ್ದಾನೆ. ಆದರೆ, ಅವನನ್ನು ನಾನು ನಂಬುವುದಿಲ್ಲ. ಮತ್ತೆ ಒಟ್ಟಿಗೆ ಬದುಕುವುದಿಲ್ಲ’ ಎನ್ನುತ್ತಾರೆ ರಾಖಿ.

ಆದಿಲ್ ಜೊತೆ ಬೇರೆ ಯಾರೂ ಮದುವೆ ಆಗಬಾರದು ಎನ್ನುವ ಕಾರಣಕ್ಕಾಗಿ ಡಿವೋರ್ಸ್ ನೀಡುವುದಿಲ್ಲ ಎಂದೂ ರಾಖಿ ಘೋಷಣೆ ಮಾಡಿದ್ದಾರೆ. ಡಿವೋರ್ಸ್ ನೀಡಿದರೆ ಅವನು ಮತ್ತೊಂದು ಮದುವೆ ಆಗುತ್ತಾನೆ. ಮತ್ತೆ ಅವನ ಬಾಳಲ್ಲಿ ಯಾವ ಹುಡುಗಿಯೂ ಬರುವುದು ಬೇಡ ಎನ್ನುವುದು ರಾಖಿ ಸಾವಂತ್ ಮಾತು.

You Might Also Like

ನಂಜುಂಡೇಶ್ವರನ ದರ್ಶನ ಪಡೆದ ಬಾಲಿವುಡ್ ಬೆಡಗಿ

ಮೋದಿ ಒಂದೇ ಒಂದು ಅಣೆಕಟ್ಟು, ಸಾರ್ವಜನಿಕ ಉದ್ದಿಮೆಯನ್ನು ದೇಶದಲ್ಲಿ ಸ್ಥಾಪಿಸಲಿಲ್ಲ : ಸಿಎಂ ಸಿದ್ದರಾಮಯ್ಯ

ತಾಲೂಕು,ಜಿಲ್ಲಾ ಪಂಚಾಯತ್ ಚುನಾವಣೆಗೆ ನಾವು ಸಿದ್ದ : ಸಿಎಂ ಸಿದ್ದರಾಮಯ್ಯ

ಎಂ.ಎಲ್.ಸಿ ಚುನಾವಣೆ ಯತೀಂದ್ರ ಪರ ಮಹದೇವಪ್ಪ ಬ್ಯಾಟಿಂಗ್

ಮೆರವಣಿಗೆ ಸಂಭ್ರಮಾಚರಣೆ ಏನು ಬೇಡ ನ್ಯಾಯಲಯಕ್ಕೆ ತಲೆ ಭಾಗಿದ್ದೇನೆ – ಹೆಚ್.ಡಿ ರೇವಣ್ಣ

TAGGED: Rahulgandhi rakhisavanth prime minister bigboss latestnews
admin July 12, 2023
Share this Article
Facebook Twitter Whatsapp Whatsapp LinkedIn Copy Link
Previous Article ನಮಾಜ್ ಮಾಡಲು ವಿಧಾನಸೌಧ ಮೆಕ್ಕಾನು ಅಲ್ಲ ಮದೀನಾನು ಅಲ್ಲ – ಪ್ರಮೋದ್ ಮುತಾಲಿಕ್
Next Article ಅಮುಲ್ ಜೊತೆ ಕೆ.ಎಂ.ಎಫ್ ವಿಲೀನ ಪ್ರಶ್ನೆಯೇ ಇಲ್ಲ ಹಾಲಿನ ದರ ಹೆಚ್ಚಳ ಶೀಘ್ರವೇ ತೀರ್ಮಾನ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?