• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಮಿಸ್ಟರ್ ಮೋದಿ ಅವ್ರೆ ಬಡವರು ಮಧ್ಯಮ ವರ್ಗದವರು ಏನು ಮಾಡ್ಬೇಕು – ಸಿಎಂ ಸಿದ್ದರಾಮಯ್ಯ ಪ್ರಶ್ನೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ಮಿಸ್ಟರ್ ಮೋದಿ ಅವ್ರೆ ಬಡವರು ಮಧ್ಯಮ ವರ್ಗದವರು ಏನು ಮಾಡ್ಬೇಕು – ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಜಿಲ್ಲೆದೇಶಬೆಂಗಳೂರು ನಗರರಾಜಕೀಯರಾಜ್ಯ

ಮಿಸ್ಟರ್ ಮೋದಿ ಅವ್ರೆ ಬಡವರು ಮಧ್ಯಮ ವರ್ಗದವರು ಏನು ಮಾಡ್ಬೇಕು – ಸಿಎಂ ಸಿದ್ದರಾಮಯ್ಯ ಪ್ರಶ್ನೆ

admin
Last updated: 2023/07/21 at 7:12 AM
admin
Share
2 Min Read
SHARE

– ಮೋದಿ ತಮ್ಮ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಮಾಡಿದ್ದಾರೆ

– ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಒಪ್ಪುತ್ತಿಲ್ಲ

– ಮಿಸ್ಟರ್ ನರೇಂದ್ರ ಮೋದಿಯವರೇ ಬಡವರು-ಮಧ್ಯಮ ವರ್ಗದವರು ಏನು ಮಾಡಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು : ಮೋದಿ ಅವರು ಪ್ರಧಾನಿ ಆಗುವವರೆಗೂ ದೇಶದ ಸಾಲ 53 ಲಕ್ಷ ಕೋಟಿ ಮಾತ್ರ ಇತ್ತು. ಆದರೆ ಈಗ ದೇಶದ ಸಾಲ 170 ಲಕ್ಷ ಕೋಟಿ ಆಗಿದೆ. ಪ್ರದಾನಿ ಮೋದಿ ಒಬ್ಬರ ಅವಧಿಯಲ್ಲಿ 118 ಲಕ್ಷ ಕೋಟಿ ಸಾಲ ಆಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಸಾಲದ ಪ್ರಮಾಣವನ್ನು ಬಿಚ್ಚಿಟ್ಟರು.

ದೇಶಕ್ಕೆ ಸ್ವಾತಂತ್ರ್ಯ ಬಂದಾಗಿನಿಂದ ಮೋದಿ ಪ್ರಧಾನಿ ಆಗುವವರೆಗೂ ಇದ್ದ ದೇಶದ ಸಾಲ ಇದ್ದದ್ದು ಕೇವಲ 53 ಲಕ್ಷ ಕೋಟಿ ಸಾಲವನ್ನು 170 ಲಕ್ಷ ಕೋಟಿಗೆ ಏರಿಸಿದ್ದೇ ಮೋದಿಯವರ ಸಾಧನೆ.

ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ ಮೋದಿ ಅವರು ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುತ್ತಾರೆ.

ಕಚ್ಚಾತೈಲದ ಬೆಲೆ ಕಡಿಮೆ ಇದ್ದಾಗಲೂ ಪೆಟ್ರೋಲ್-ಡೀಸೆಲ್ ಬೆಲೆ ಈ ಮಟ್ಟಕ್ಕೆ ಏರಿಸಿದರೆ, ಹಾಲು-ಮೊಸರು-ಮಜ್ಜಿಗೆ- ಮಂಡಕ್ಕಿ ಮೇಲೂ ಜಿಎಸ್ ಟಿ ಹಾಕಿದರೆ ಬಡವರು, ಮಧ್ಯಮವರ್ಗದವರ ಗತಿ ಏನು ಎಂದು ಪ್ರಶ್ನಿಸಿದರು.

ಟೆಕ್ನಿಕಲಿ ಅಲ್ಲಿದ್ದಾರೆ ಅಷ್ಟೆ
ಮುಖ್ಯಮಂತ್ರಿಗಳು ಉತ್ತರ ನೀಡುವಾಗ ಎದುರು ಸಾಲಿನಲ್ಲಿ ಜೆಡಿಎಸ್ ನ ಮರಿತಿಬ್ಬೇಗೌಡ ಮತ್ತು ಬಿಜೆಪಿಯ ಹೆಚ್.ವಿಶ್ವನಾಥ್ ಮಾತ್ರ ಕುಳಿತು ಉಳಿದವರೆಲ್ಲಾ ಬಹಿಷ್ಕರಿಸಿದ್ದರು. ಇದನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು,ಮರಿತಿಬ್ಬೇಗೌಡರು ಟೆಕ್ನಿಕಲಿ ಜೆಡಿಎಸ್ ನಲ್ಲಿದ್ದಾರೆ ಆದರೆ ವಾಸ್ತವವಾಗಿ ಅವರಿಗೆ ವಿರುದ್ಧವಿದ್ದಾರೆ. ಹೆಚ್.ವಿಶ್ವನಾಥ್ ಕೂಡ ಟೆಕ್ನಿಕಲಿ ಬಿಜೆಪಿಯಲ್ಲಿದ್ದಾರೆ. ಆದರೆ ವಾಸ್ತವವಾಗಿ ಬಿಜೆಪಿಗೆ ವಿರುದ್ಧವಿದ್ದಾರೆ ಎಂದು ಟೀಕಿಸಿದರು.

*1949 ನವೆಂಬರ್ 25 ರಂದು ಅಂಬೇಡ್ಕರ್ ಅವರು ತಮ್ಮ ಐತಿಹಾಸಿಕ ಭಾಷಣದಲ್ಲಿ, “ನಮ್ಮ ಸಂವಿಧಾನ ಜನವರಿ 26 ರಿಂದ ಜಾರಿಗೆ ಬರುತ್ತದೆ. ಆದರೆ ಸಾಮಾಜಿಕ-ಆರ್ಥಿಕ‌ ಅಸಮಾನತೆ ದೇಶದಲ್ಲಿದೆ. ಈ ಅಸಮಾನತೆಯನ್ನು ಅಳಿಸದೇ ಹೋದರೆ ಜನರೇ ಈ ಸ್ವಾತಂತ್ರ್ಯ ಸೌಧವನ್ನು ಸುಟ್ಟು ಭಸ್ಮ ಮಾಡುತ್ತಾರೆ” ಎಂದಿದ್ದರು.‌ ಈ ಕಾರಣಕ್ಕೇ ಅಸಮಾನತೆ, ತಾರತಮ್ಯವನ್ನು ಅಳಿಸುವ ದೃಷ್ಟಿಯಿಂದ ಬಜೆಟ್ ನಲ್ಲಿ ಸರ್ವರಿಗೂ ಸಮಾನ ಅವಕಾಶ ಸಿಗುವ ಆಶಯದ ಕಾರ್ಯಕ್ರಮಗಳಿಗೆ ಮಹತ್ವ ನೀಡಿದ್ದೇನೆ.

  • ಬಸವಣ್ಣನವರ ದಾಸೋಹ ಮತ್ತು ಕಾಯಕ ಸಂಸ್ಕೃತಿಯ ಆಶಯ ನಮ್ಮ ಆಯವ್ಯಯದಲ್ಲಿದೆ. ಬಿಜೆಪಿಯವರು ಬಸವ ವಿರೋಧಿಗಳು.
  • ಬೆಂಕಿ ಹಚ್ಚುವುದೇ ಬಿಜೆಪಿ ಕೆಲಸ. ಅವರು ಮಣಿಪುರವನ್ಮೂ ಬಿಡಲ್ಲ, ಕರ್ನಾಟಕವನ್ನೂ ಬಿಡಲ್ಲ. ಬೆಂಕಿ ಹಚ್ಚುತಾರೆ ಎಂದರು.
  • ಶ್ರಮಿಕರ,ಬಡವರ ಹಣ ಕಿತ್ತು ಶ್ರೀಮಂತ ಕಾರ್ಪೋರೇಟ್ ಗಳಿಗೆ ಕೊಡುವುದು ಬಿಜೆಪಿಯ ಆರ್ಥಿಕತೆ. ಈ ಕಾರಣಕ್ಕೇ ಹಾಲು, ಮೊಸರು, ಮಂಡಕ್ಕಿ ಮೇಲೂ ತೆರಿಗೆ ಹಾಕಿದ್ದಾರೆ. ಶ್ರೀಮಂತ ಕಾರ್ಪೋರೇಟ್ ಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದಾರೆ. ಆದರೆ, ರೈತರ ಸಾಲ ಮನ್ನಾ ಮಾಡಿ ಎಂದರೆ ಒಪ್ಪುತ್ತಿಲ್ಲ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: bjp congress jds dkshivakumar siddaramiah mysuru hcmahadevappa yatindra siddaramiah congress guarantee modi
admin July 21, 2023
Share this Article
Facebook Twitter Whatsapp Whatsapp LinkedIn Copy Link
Previous Article ಡಿಸಿಎಂ ಡಿಕೆ ಶಿವಕುಮಾರ್ ದೇಶದ ನಂಬರ್ ಒನ್ ಶ್ರೀಮಂತ ಶಾಸಕ
Next Article ಕಾಂಗ್ರೆಸ್ ಸರ್ಕಾರ ಗೂಂಡಾ ವರ್ತನೆ ಮಾಡುತ್ತಿದೆ – ಮೋಹನ್ ಕುಮಾರ್
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?