• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಮೈಸೂರು ಪ್ರವಾಸೋದ್ಯಮ ಉನ್ನತಿಗೆ ಟೂರಿಸ್ಟ್ ಪೊಲೀಸ್ ಕ್ಯು ಆರ್ ಕಾರ್ಡ್ ಪಾಸ್ ವಿತರಣೆಗೆ ಚಿಂತನೆ – ಸಚಿವ ಹೆಚ್.ಕೆ ಪಾಟೀಲ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಮೈಸೂರು ಪ್ರವಾಸೋದ್ಯಮ ಉನ್ನತಿಗೆ ಟೂರಿಸ್ಟ್ ಪೊಲೀಸ್ ಕ್ಯು ಆರ್ ಕಾರ್ಡ್ ಪಾಸ್ ವಿತರಣೆಗೆ ಚಿಂತನೆ – ಸಚಿವ ಹೆಚ್.ಕೆ ಪಾಟೀಲ್
ಜಿಲ್ಲೆಪ್ರವಾಸಮೈಸೂರುರಾಜಕೀಯರಾಜ್ಯ

ಮೈಸೂರು ಪ್ರವಾಸೋದ್ಯಮ ಉನ್ನತಿಗೆ ಟೂರಿಸ್ಟ್ ಪೊಲೀಸ್ ಕ್ಯು ಆರ್ ಕಾರ್ಡ್ ಪಾಸ್ ವಿತರಣೆಗೆ ಚಿಂತನೆ – ಸಚಿವ ಹೆಚ್.ಕೆ ಪಾಟೀಲ್

admin
Last updated: 2023/07/24 at 11:05 AM
admin
Share
1 Min Read
SHARE

ಮೈಸೂರು : 80 ಎಕರೆ ವಿಸ್ತೀರ್ಣ ಹೊಂದಿರುವ ಮೈಸೂರು ವಸ್ತು ಪ್ರದರ್ಶನ ಆವರಣವನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ.
ಈ ಸಂಬಂಧ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೂವರು ಅಧಿಕಾರಿಗಳನ್ನೊಳಗೊಂಡ ತಂಡ ರಚನೆ ಮಾಡಲಾಗಿದೆ.
ಈ ತಂಡ ಅಧ್ಯಯನ ಮಾಡಿ ವರದಿ ನೀಡಲಿದೆ.
ಮುಂದಿನ ಹದಿನೈದು ದಿನಗಳಲ್ಲಿ ವರದಿ ನೀಡಲಿದೆ.
ವರದಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ‌ ಎಂದು ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್ ಹೇಳಿದರು.

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, 10 ವರ್ಷಗಳ ಬಳಿಕ ಇಂದು ಮೈಸೂರು ಅರಮನೆಯ ಟ್ರಜರಿ ತೆರೆದು ಪರಿಶೀಲನೆ ನಡೆಸಲಾಗಿದೆ.
2014ರಿಂದಲೂ ಅದನ್ನು ಮುಚ್ಚಲಾಗಿದೆ.
ಅಲ್ಲಿ 369 ಪುರಾತನ, ಪ್ರಾಚೀನ ವಸ್ತುಗಳು ಅಲ್ಲಿವೆ.
ಅವುಗಳನ್ನು ನಾನು ನೋಡಿದ ಮೇಲೆ, ಅವುಗಳನ್ನು ಜನರೂ ನೋಡಲು ಅವಕಾಶ ಕಲ್ಪಿಸಬೇಕು.
ಅಧ್ಯಯನ ಶೀಲರು ಅಧ್ಯಯನ ಮಾಡಬೇಕು, ಮಾಹಿತಿ ಸಂಗ್ರಹಕಾರರು ಮಾಹಿತಿ ಸಂಗ್ರಹ ಮಾಡಲು ಅನುಕೂಲವಾಗಲಿದೆ.ಹೀಗಾಗಿ ಅವುಗಳನ್ನು ಸಾರ್ವಜನಿಕ ವೀಕ್ಷಣೆಗೆ ಇಡಲು ಚಿಂತಿಸಲಾಗಿದೆ ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಮೈಸೂರಿನಲ್ಲಿರುವ ಪಾರಂಪರಿಕ ಕಟ್ಟಡಗಳನ್ನು ರಕ್ಷಣೆ ಮಾಡಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ.
ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಸರ್ಕಾರ ಹೆಚ್ಚಿನ ಒತ್ತು ನೀಡಲಿದೆ.ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು.ಮೈಸೂರಿಗೆ ಬರುವ ಪ್ರವಾಸಿಗರಿಗೆ ಕ್ಯು ಆರ್ ಕಾರ್ಡ್ ವಿತರಣೆಗೆ ಚಿಂತಿಸಲಾಗಿದೆ.
ಆ ಮೂಲಕ ಪ್ರವಾಸಿಗರು ಒಂದು ಕಡೆ ಟಿಕೆಟ್ ಖರೀದಿಸಿ ಇಡೀ ಮೈಸೂರಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಮೈಸೂರು ವಸ್ತು ಪ್ರದರ್ಶನದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸ್ವದೇಶಿ ದರ್ಶನ್ ಯೀಜನೆಯಡಿ 80 ಕೋಟಿ ಅನುದಾನ ಬಿಡುಗಡೆ ಮಾಡಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿರುವ ವಿಚಾರ.ಈ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ.ಈ ಸಂಬಂಧ ಪ್ರತಾಪ್ ಸಿಂಹ ಸಭೆ ನಡೆಸಿರುವ ವಿಚಾರವು ನನ್ನ ಗಮನಕ್ಕೆ ಬಂದಿಲ್ಲ.
ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡಿಲ್ಲ.
ಕಳೆದ ಐದು ವರ್ಷ ಕಾಲದಿಂದ ಕೇಂದ್ರ ಸರ್ಕಾರ ರಾಜ್ಯಕ್ಕೆ ನಯಾ ಪೈಸೆ ಬಿಡುಗಡೆ ಮಾಡಿಲ್ಲ ಎಂದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: siddaramiah dkshivakumar congress Hkpatil mysuru Tourism development
admin July 24, 2023
Share this Article
Facebook Twitter Whatsapp Whatsapp LinkedIn Copy Link
Previous Article ಧ್ವನಿ ಇಲ್ಲದವರ ಧ್ವನಿಯಾಗುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ – ಸಿಎಂ ಸಿದ್ದರಾಮಯ್ಯ
Next Article ಕೊಡಗಿನಲ್ಲಿ ಮಳೆಯ ಆರ್ಭಟ ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?