• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಕುಲಪತಿಗಳಿಲ್ಲದ ಮೈಸೂರು ವಿವಿಯಲ್ಲಿ ಸಂಸ್ಥಾಪನಾ ದಿನಾಚಣೆಯ ಸಂಭ್ರಮ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಕುಲಪತಿಗಳಿಲ್ಲದ ಮೈಸೂರು ವಿವಿಯಲ್ಲಿ ಸಂಸ್ಥಾಪನಾ ದಿನಾಚಣೆಯ ಸಂಭ್ರಮ
ಜಿಲ್ಲೆಮೈಸೂರುರಾಜ್ಯ

ಕುಲಪತಿಗಳಿಲ್ಲದ ಮೈಸೂರು ವಿವಿಯಲ್ಲಿ ಸಂಸ್ಥಾಪನಾ ದಿನಾಚಣೆಯ ಸಂಭ್ರಮ

admin
Last updated: 2023/07/27 at 8:48 AM
admin
Share
2 Min Read
SHARE

ಮೈಸೂರು: ವಿವಿಯ ಕುಲಪತಿಗಳಿಲ್ಲದೆ ಮೈಸೂರು ವಿಶ್ವವಿದ್ಯಾನಿಲಯದ 108 ನೇ ಸಂಸ್ಥಾಪನಾ ದಿನಾಚರಣೆಯನ್ನು ಕ್ರಾಫರ್ಡ್ ಹಾಲ್ ಸಭಾಂಗಣದಲ್ಲಿ ನಡೆಸಲಾಯಿತು.

ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಆಂದ್ರಪ್ರದೇಶದ ಗುಂಟೂರಿನ ವಿಜ್ಞಾನ ವಿಶ್ವವಿದ್ ಕುಲಪತಿ ಪ್ರೊ.ಪಿ ನಾಗಭೂಷಣ್ ಭಾಗಿಯಾಗಿದ್ದರು ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ಪುಷಪಾರ್ಚನೆ ಸಲ್ಲಿಸಿ ಜ್ಯೋತಿ ಬೆಳಗುವ ಮೂಲಕ ಪ್ರೊ. ಪಿ.ನಾಗರಾಜು ಕಾರ್ಯಕ್ರಮ ಉದ್ಘಾಟನೆ ಮಾಡಿದರು.

– ಒಂದು ಕಡೆ ಸಂಸ್ಥಾಪನೆ ದಿನಾಚರಣೆ ಮತ್ತೊಂದು ಕಡೆ ಶೈಕ್ಷಣಿಕ ಹಿನ್ನಡೆಯಿಂದ ವಿದ್ಯಾರ್ಥಿಗಳು ಕಂಗಾಲು

– ಹಣಕಾಸು ಸೌಲಭ್ಯ ಸಿಗದೆ ನಿವೃತ್ತಿ ಹೊಂದಿದ ಬೋಧಕ ಬೋಧಕೇತರ ಸಿಬ್ಬಂದಿಗಳ ಪರದಾಟ

ಕುಲಪತಿಗಳಿಲ್ಲದೆ ನಡೆಯುತ್ತಿರುವ ಸಂಸ್ಥಾಪನಾ ದಿನಾಚರಣೆಯಲ್ಲಿ ಯಾವುದೇ ಸಡಗರ ಸಂಭ್ರಮದ ವಾತಾವರಣ ಕಂಡು ಬರಲಿಲ್ಲ. ಈಗಾಗಲೇ
ಕುಲಪತಿಗಳಿಲಿಲ್ಲದೆ ವಿವಿಯ 104 ನೇ ಘಟಿಕೋತ್ಸವ ನೆದೆಗುಂಡಿಗೆ ಬಿದ್ದಿದೆ. ಕಳೆದ ಸಾಲಿನಲ್ಲಿ ಪದವಿ ಪಡೆದಿದ್ದ ವಿದ್ಯಾರ್ಥಿಗಳಿಗೆ ಇನ್ನೂ ಪದವಿ ಪ್ರಧಾನವಾಗದೆ ಘಟಿಕೋತ್ಸವಕ್ಕಾಗಿ ಎದುರು ನೋಡುತ್ತಿದ್ದಾರೆ.

ರಾಜ್ಯಪಾಲರ ನಿರ್ದೇಶನದ ಪ್ರಕಾರ ಹಣಕಾಸು ವ್ಯವಹಾರಗಳನ್ನು FO ನಿರ್ವಹಿಸುತ್ತಿಸುತ್ತಿದ್ದಾರೆ
ಆಡಳಿತಾತ್ಮಕ ಅಧಿಕಾರದ (ಪ್ರಮುಖ ನೀತಿ ನಿರ್ಧಾರಗಳನ್ನು ಹೊರತು ಪಡಿಸಿ) ಕಾರ್ಯವನ್ನು ವಿವಿಯ ರಿಜಿಸ್ಟರ್ ನಿರ್ವಹಿಸುತ್ತಿದ್ದಾರೆ. ಕರ್ನಾಟಕ ರಾಜ್ಯ ವಿಶ್ವ ವಿದ್ಯಾನಿಲಯ 2000 ಕಾಲಂ 14 ನೇ ಪ್ರಕಾರ ಉಪ ಕುಲಪತಿಗಳು ಹುದ್ದೆ ಖಾಲಿ ಇದ್ದಾಗ ಹಂಗಾಮಿ ಉಪ ಕುಲಪತಿಗಳಾಗಿ ಸಂಬಂಧ ಪಟ್ಟ ವಿಶ್ವ ವಿದ್ಯಾನಿಲಯ ಗಳ ಡಿನ್ ಅವರನ್ನು ನೇಮಕ ಮಾಡಬೇಕು
ವಿಶ್ವ ವಿದ್ಯಾನಿಲಯದ ಕಾಯ್ದೆ ಪ್ರಕಾರ ಹಂಗಾಮಿ ಅಥವಾ ಖಾಯಂ ಉಪ ಕುಲಪತಿಗಳು ಅನುಪಸ್ತಿಯಲ್ಲಿ ಯಾವುದೇ ನಿರ್ಧಾರಗಳನ್ನು ಎಫ್ ಓ ಅಥವಾ ಕುಲಸಚಿವರು ತೆಗೆದುಕೊಳ್ಳುವಂತಿಲ್ಲ
ಈ ಹಿನ್ನಲೆ ಕುಲಪತಿಗಳಿಲ್ಲದೆ 104 ನೇ ವಿವಿ ಘಟಿಕೋತ್ಸವ ನೆದೆಗುಂದಿಗೆ ಬಿದ್ದಿದೆ.ಸಂಶೋಧನಾ ವಿದ್ಯಾರ್ಥಿಗಳ ಕೋರ್ಸ್ ವರ್ಕ್ ಪರೀಕ್ಷೆಯು ಮುಂದೂಡಿಕೆಯಾಗಿದೆ.

ಶೈಕ್ಷಣಿಕವಾಗಿ ಹಿನ್ನಡೆಯಾಗುವ ಭೀತಿಯಲ್ಲಿ ವಿವಿಯ ಸಂಶೋದನಾ ವಿದ್ಯಾರ್ಥಿಗಳು ದಿನಗಳನ್ನು ಕಳೆಯುತ್ತಿದ್ದಾರೆ. ಪ್ರಸ್ತುತ ನಿವೃತ್ತಿ ಹೊಂದಿರುವ ಬೋಧಕ ಬೋಧಕೇತರ ಸಿಬ್ಬಂದಿಗಳು ನಿವೃತ್ತಿ ಸಂಬಂಧಿತ ಹಣಕಾಸು ಸೌಲಭ್ಯಗಳು ಸಿಗದೆ ಕಂಗಲಾಗಿದ್ದು ರಾಜ್ಯಪಾಲರು ಯಾಕೆ ಮೌನವಹಿಸಿದ್ದಾರೆ ? ಈ ಬಗ್ಗೆ ಯಾಕೆ ಸರ್ಕಾರ ಇನ್ನೂ ಕುಲಪತಿ ನೇಮಕ ವಿಚಾರದಲ್ಲಿ ಜಾಣ ಮೌನವನ್ನು ವಹಿಸಿದೆ ತಿಳಿಯುತ್ತಿಲ್ಲ. ರಾಜ್ಯದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರ ತವರು ಜಿಲ್ಲೆಯ ವಿವಿಯಲ್ಲಿ ಕುಲಪತಿಗಳಿಲ್ಲದೆ ಇರುವುದು ನಿಜಕ್ಕೂ ಯಜಮಾನನಿಲ್ಲದ ಮನೆಯಂತೆ ಭಾಸವಾಗುತ್ತಿದೆ.

ಇನ್ನಾದರೂ ರಾಜ್ಯ ಸರ್ಕಾರ ಕುಲಪತಿಗಳ ನೇಮಕ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾ ಇಲ್ಲ ಹೀಗೆಯೇ ಕಾಲ ದೂಡುತ್ತಾ ಕಾದು ನೋಡಬೇಕಿದೆ.

ಆನಂದ್ ಕೆ.ಎಸ್

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: mysuru mysuruuniversity Mysuruvv siddaramiah dkshivakumar congress Students governor
admin July 27, 2023
Share this Article
Facebook Twitter Whatsapp Whatsapp LinkedIn Copy Link
Previous Article ಉಡುಪಿ ಪ್ರಕರಣ ಖಂಡಿಸಿ ಮೈಸೂರಿನಲ್ಲಿ ಬೀದಿಗಿಳಿದು ಪ್ರತಿಭಟಿಸಿದ ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತರು
Next Article ಅಕ್ರಮವಾಗಿ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿಯ ಬಂಧನ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?