• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಶಾಸಕರನ್ನು ವಿಶ್ವಾಸದಿಂದ ಮಾತನಾಡಿಸಿ ಅವ್ರ ಕೆಲ್ಸ ಮಾಡಿ ಕೊಡಿ ಸಚಿವರಿಗೆ ಸಿಎಂ ಸಿದ್ದು ಸೂಚನೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ಶಾಸಕರನ್ನು ವಿಶ್ವಾಸದಿಂದ ಮಾತನಾಡಿಸಿ ಅವ್ರ ಕೆಲ್ಸ ಮಾಡಿ ಕೊಡಿ ಸಚಿವರಿಗೆ ಸಿಎಂ ಸಿದ್ದು ಸೂಚನೆ
ಜಿಲ್ಲೆಬೆಂಗಳೂರು ನಗರರಾಜಕೀಯರಾಜ್ಯ

ಶಾಸಕರನ್ನು ವಿಶ್ವಾಸದಿಂದ ಮಾತನಾಡಿಸಿ ಅವ್ರ ಕೆಲ್ಸ ಮಾಡಿ ಕೊಡಿ ಸಚಿವರಿಗೆ ಸಿಎಂ ಸಿದ್ದು ಸೂಚನೆ

admin
Last updated: 2023/07/28 at 1:37 AM
admin
Share
1 Min Read
SHARE

ಬೆಂಗಳೂರು : ಸ್ಪಂದಿಸುವುದು ನಿಮ್ಮ ಕರ್ತವ್ಯ. ಎಷ್ಟು ಸಾಧ್ಯವೋ ಅಷ್ಟು ಪಕ್ಷದ ಶಾಸಕರ ಕೆಲಸ ಮಾಡಿಕೊಡಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟದ ಸದಸ್ಯರಿಗೆ ಹೇಳಿದ್ದಾರೆ.

ಗುರುವಾರ ನಡೆದ ಸಂಪುಟ ಸಭೆ ಬಳಿಕ ನಡೆದ ಅನೌಪಚಾರಿಕ ಸಭೆಯಲ್ಲಿ ಪತ್ರದ ಬಗ್ಗೆ ವಿಸ್ತ್ರತ ಚರ್ಚೆ ನಡೆದಿದೆ. ಈ ವಿಚಾರದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಶಾಸಕರು ಬಹಿರಂಗವಾಗಿ ಪತ್ರ ಬರೆಯಬಾರದಿತ್ತು. ಬರೆದಿದ್ದು ತಪ್ಪು. ಇನ್ನು ಮುಂದೆ ಹಾಗೆ ನಡೆದುಕೊಳ್ಳದಂತೆ ಸೂಚನೆ ನೀಡುತ್ತೇನೆ. ಆದರೆ ಶಾಸಕರುಗಳಿಗೆ ಸಾಕಷ್ಟು ನಿರೀಕ್ಷೆ ಇದೆ ಅದು ತಪ್ಪಲ್ಲ. ಅವರಿಂದಲೇ ನಾನು ಮುಖ್ಯಮಂತ್ರಿ ಆಗಿ ನೀವು ಸಚಿವರಾಗಿದ್ದೀರಿ. ಅವರಿಗೆ ಸ್ಪಂದಿಸುವುದು ನಿಮ್ಮ ಕರ್ತವ್ಯ. ಎಷ್ಟು ಸಾಧ್ಯವೋ ಅಷ್ಟು ಪಕ್ಷದ ಶಾಸಕರ ಕೆಲಸ ಮಾಡಿಕೊಡಿ. ಕೆಲಸ ಆಗದಿದ್ದರೆ ಮನವರಿಕೆ ಮಾಡಿಕೊಡಿ ಎಂದು ಸಿಎಂ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.

ಹೆಚ್ಚು ಅನುದಾನ ಇಲ್ಲ ಎನ್ನುವುದನ್ನು ಎಲ್ಲಾ ಶಾಸಕರಿಗೆ ಮತ್ತೊಮ್ಮೆ ಮನವರಿಕೆ ಮಾಡಿಕೊಡುತ್ತೇನೆ. ಜಿಲ್ಲಾ ಸಚಿವರುಗಳೇ ಆಯಾ ಜಿಲ್ಲೆಗಳ ಸಮಸ್ಯೆ ಬಗೆಹರಿಸಿದರೆ ಅರ್ಧ ಸಮಸ್ಯೆಯೇ ಬಗೆ ಹರಿಯಲಿದೆ ಎಂದು ಸೂಕ್ಷ್ಮವಾಗಿ ಸಚಿವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ

ಈ ನಡುವೆ ಕೆಲ ಹಿರಿಯ ಶಾಸಕರ ನಡೆ ಬಗ್ಗೆ ಸಚಿವರಿಂದಲೇ ಅಸಮಧಾನ ವ್ಯಕ್ತವಾಗಿದೆ. ಸಚಿವ ಸ್ಥಾನ ವಂಚಿತ ಕೆಲವರು ಹೀಗೆ ಮಾಡಿರಬಹುದಾ ಎಂಬ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದಾರೆ. ಆಗ ಸಂಪುಟ ಸಹುದ್ಯೋಗಿಗಳನ್ನ ಸಮಾಧಾನ ಪಡಿಸಿದ ಸಿಎಂ, ನಿರೀಕ್ಷೆ ಜಾಸ್ತಿ ಇದ್ದಾಗ ಇವೆಲ್ಲಾ ಆಗುತ್ತವೆ. ನೀವುಗಳು ಶಾಸಕರನ್ನ ವಿಶ್ವಾಸದಿಂದ ಮಾತನಾಡಿಸಿ ಎಂದು ಸಿಎಂ ಸಮಧಾನಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: bjp congress jds dkshivakumar siddaramiah mysuru hcmahadevappa parameshwar
admin July 28, 2023
Share this Article
Facebook Twitter Whatsapp Whatsapp LinkedIn Copy Link
Previous Article ಹಾಡುಹಗಲೇ ಪೊಲೀಸ್ ಬಡಾವಣೆಯಲ್ಲಿ ಕಳ್ಳತನ !
Next Article ವಸತಿ ಶಾಲೆ ಕಲುಷಿತ ಆಹಾರ ಸೇವಿಸಿ 7 ಮಕ್ಕಳು ಅಸ್ವಸ್ಥ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?