• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಗಗನದತ್ತ ಟೊಮೋಟೊ ಬೆಲೆ ಕೆಜಿಗೆ 300 ಆದ್ರೂ ಅಚ್ಚರಿಯಿಲ್ಲ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಆಹಾರ > ಗಗನದತ್ತ ಟೊಮೋಟೊ ಬೆಲೆ ಕೆಜಿಗೆ 300 ಆದ್ರೂ ಅಚ್ಚರಿಯಿಲ್ಲ
ಆಹಾರದೇಶರಾಜ್ಯ

ಗಗನದತ್ತ ಟೊಮೋಟೊ ಬೆಲೆ ಕೆಜಿಗೆ 300 ಆದ್ರೂ ಅಚ್ಚರಿಯಿಲ್ಲ

admin
Last updated: 2023/08/03 at 10:42 AM
admin
Share
1 Min Read
SHARE

ನವದೆಹಲಿ: ಮುಂಬರುವ ದಿನಗಳಲ್ಲಿ ಟೊಮೆಟೊ ಬೆಲೆ ಕೆ.ಜಿಗೆ ರೂ.300ಕ್ಕೆ ತಲುಪುವ ಸಂಭವವಿದ್ದು, ತರಕಾರಿ ಬೆಲೆಯೂ ಏರಿಕೆಯಾಗುತ್ತದೆ ಎಂದು ಸಗಟು ವ್ಯಾಪಾರಿಗಳು ತಿಳಿಸಿದ್ದಾರೆ.ಸಗಟು ಮಾರುಕಟ್ಟೆಯಲ್ಲಿ ಕೆ.ಜಿಗೆ ರೂ.160 ಇದ್ದ ಟೊಮೆಟೊ ಬೆಲೆರೂ.200ಗೆ ಏರಿಕೆಯಾಗಿದ್ದು, ಚಿಲ್ಲರೆ ಬೆಲೆಯೂ ಹೆಚ್ಚಾಗಬಹುದು ಎಂದು ಅವರು ತಿಳಿಸಿದರು.

ಮದರ್ ಡೈರಿಯು ಅಡುಗೆ ಮನೆಯ ಪ್ರಮುಖ ತರಕಾರಿಯಾದ ಟೊಮೆಟೊವನ್ನು ಕೆ.ಜಿ ರೂ.259ಕ್ಕೆ ಮಾರಾಟ ಮಾಡಲು ಪ್ರಾರಂಭಿಸಿದೆ.

ಪ್ರಮುಖ ಉತ್ಪಾದಕ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಪೂರೈಕೆಯಲ್ಲಿ ಅಡಚಣೆ ಉಂಟಾಗಿರುವ ಕಾರಣ ಟೊಮೆಟೊ ಬೆಲೆಯಲ್ಲಿ ಒಂದು ತಿಂಗಳಿನಿಂದ ಭಾರಿ ಏರಿಕೆ ಉಂಟಾಗಿದೆ.ಹಿಮಾಚಲ ಪ್ರದೇಶದಲ್ಲಿ ಭೂಕುಸಿತ ಮತ್ತು ಭಾರಿ ಮಳೆಯಿಂದಾಗಿ ತರಕಾರಿ ಸಾಗಣೆಗೆ ಬಹಳ ತೊಂದರೆಯಾಗಿದೆ.

ಉತ್ಪಾದಕರಿಂದ ತರಕಾರಿ ರಪ್ತು ಮಾಡಿಕೊಳ್ಳಲು ವಾಡಿಕೆಗಿಂತ 6 ರಿಂದ 8 ಗಂಟೆಗಳು ಹೆಚ್ಚು ತೆಗೆದುಕೊಳ್ಳುತ್ತದೆ. ಇದರಿಂದಾಗಿ ಟೊಮೆಟೊ ಬೆಲೆ ಕೆ.ಜಿಗೆ ಸುಮಾರು ರೂ.300 ಆಗಲಿದೆ ಎಂದು ಆಜಾದ್‌ಪುರ ಮಂಡಿ ಸಗಟು ವ್ಯಾಪಾರಿ ಸಂಜಯ್ ಭಗತ್ ತಿಳಿಸಿದ್ದಾರೆ.
ಹಿಮಾಚಲ ಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟದಿಂದ ರಪ್ತು ಮಾಡುತ್ತಿರುವ ಟೊಮೆಟೊ ಮತ್ತು ಇತರ ತರಕಾರಿಗಳ ಗುಣಮಟ್ಟ ಕುಸಿದಿದೆ ಎಂದು ಅವರು ಹೇಳಿದರು.

ಹಿಮಾಚಲ ಪ್ರದೇಶದಲ್ಲಿ ಜುಲೈನಲ್ಲಿ ಭಾರಿ ಮಳೆಯಾಗಿದ್ದು, ಬೆಳೆ ಹಾನಿ ಉಂಟಾಗಿದೆ.
ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವ ಮೂಲಕ ಜುಲೈ 14 ರಿಂದ ಸಬ್ಸಿಡಿ ದರದಲ್ಲಿ ಟೊಮೆಟೊ ಮಾರಾಟವಾಗುತ್ತಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಿಲ್ಲರೆ ಬೆಲೆಯೂ ಇಳಿಕೆ ಕಂಡಿತ್ತು. ಆದರೆ, ಟೊಮೆಟೊ ಕೊರತೆಯಿಂದಾಗಿ ಮತ್ತೆ ಬೆಲೆ ಏರಿಕೆ ಕಂಡಿದೆ.

ಟೊಮೆಟೊ ಚಿಲ್ಲರೆ ಬೆಲೆಯೂ ಬುಧವಾರ ಕೆ.ಜಿಗೆ ರೂ.203ಕ್ಕೆ ತಲುಪಿದೆ. ಆದರೆ, ಮದರ್ ಡೈರಿಯ ಸಫಲ್ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಪ್ರತಿ ಕೆ.ಜಿಗೆ ರೂ. 259 ಇದೆ ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Tomoto rate banglore Mysuru formers Delhi
admin August 3, 2023
Share this Article
Facebook Twitter Whatsapp Whatsapp LinkedIn Copy Link
Previous Article ಗಂಭೀರ ವಿಚಾರಗಳನ್ನು ಕಾಂಗ್ರೆಸ್ ಕಡೆಗಣಿಸಿದೆ – ಶಾಸಕ ಶ್ರೀವತ್ಸ
Next Article ಶಿರಾಡಿ ಘಾಟ್ ಸುರಂಗ ಮಾರ್ಗದ ಬಗ್ಗೆ ಗಡ್ಕರಿ ಜೊತೆ ಸಿದ್ದರಾಮಯ್ಯ ಚರ್ಚೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?