• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಒಂದೇ ಕಲ್ಲಲ್ಲಿ ಎರಡು ಹಕ್ಕಿ ಒಡೆಯಲು ಸಿದ್ದು ಮಾಸ್ಟರ್ ಪ್ಲಾನ್ ಲೋಕಸಭೆಗೆ ಎಂಟ್ರಿ ಕೊಡ್ತಾರ ಹೆಚ್.ಸಿ ಮಹದೇವಪ್ಪ !?
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಒಂದೇ ಕಲ್ಲಲ್ಲಿ ಎರಡು ಹಕ್ಕಿ ಒಡೆಯಲು ಸಿದ್ದು ಮಾಸ್ಟರ್ ಪ್ಲಾನ್ ಲೋಕಸಭೆಗೆ ಎಂಟ್ರಿ ಕೊಡ್ತಾರ ಹೆಚ್.ಸಿ ಮಹದೇವಪ್ಪ !?
ಜಿಲ್ಲೆಮೈಸೂರುರಾಜಕೀಯರಾಜ್ಯ

ಒಂದೇ ಕಲ್ಲಲ್ಲಿ ಎರಡು ಹಕ್ಕಿ ಒಡೆಯಲು ಸಿದ್ದು ಮಾಸ್ಟರ್ ಪ್ಲಾನ್ ಲೋಕಸಭೆಗೆ ಎಂಟ್ರಿ ಕೊಡ್ತಾರ ಹೆಚ್.ಸಿ ಮಹದೇವಪ್ಪ !?

admin
Last updated: 2023/08/07 at 4:43 AM
admin
Share
2 Min Read
SHARE

ಮೈಸೂರು : ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಅಚ್ಚರಿ ಅಭ್ಯರ್ಥಿ ಕಣಕ್ಕಿಳಿಯೋ ಸಾಧ್ಯತೆಯಿದ್ದು ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರದಿಂದ ಹೆಚ್ ಸಿ ಮಹದೇವಪ್ಪ ಸ್ಪರ್ದೆ ಮಾಡ್ತಾರ ಎಂಬ ಪ್ರಶ್ನೆ ಎದ್ದಿದೆ.

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಸಚಿವ ಮಹದೇವಪ್ಪ ಸ್ಪರ್ಧೆ ಮಾಡೋ ಪ್ಲಾನ್ ಮಾಡಿದ್ದಾರೆ ನರಸೀಪುರ ಕ್ಷೇತ್ರದಿಂದ ಸುನಿಲ್ ಬೋಸ್ ಕಣಕ್ಕಿಳಿಸಲು ತಯಾರಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಒಂದೇ ಕಲ್ಲಲ್ಲಿ ಎರಡು ಹಕ್ಕಿ ಒಡೆಯಲು ಪ್ಲಾನ್ ಮಾಡಿದ್ದು, ಒಂದು ಕಡೆ ಪುತ್ರ ಸುನಿಲ್ ಬೋಸ್ ಗೆ ರಾಜಕೀಯ ಭವಿಷ್ಯ ನೀಡಲು ಮತ್ತೊಂದು ಕಡೆ ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ದಲಿತ ನಾಯಕತ್ವ ಪಟ್ಟ ಪಡೆಯೋಕೆ ಸಿದ್ಧತೆ ನಡೆದಿದೆ ಎಂದು ತಿಳಿದು ಬಂದಿದೆ. ಸದ್ಯ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಹುಡುಕಾಟದಲ್ಲಿರೋ ಕಾಂಗ್ರೆಸ್ ಗೆ
ಪ್ರಸ್ತುತ ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಹಲವು ನಾಯಕರ ಹೆಸರು ಮುಂಚೂಣಿಯಲ್ಲಿದೆ.
ಸುನಿಲ್ ಬೋಸ್,ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ,ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಪುಷ್ಪಾ ಅಮರನಾಥ್ ಹೆಸರು ಮುಂಚೂಣಿಗೆ ಬಂದಿದೆ ಆದರೆ ಇದೀಗ ಮತ್ತೆ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಮಹದೇವಪ್ಪ ಹೆಸರು ಮುನ್ನಲೆಗೆ ಬಂದಿದೆ.

ಪುತ್ರ ಸುನಿಲ್ ಬೋಸ್ ಗೆ ಎಂಪಿ ಟಿಕೆಟ್ ಸಿಕ್ಕರೆ ಸೋಲಿನ ಭಯ ಎದುರಾಗಿದ್ದು, ಆಗಾಗಿ ತಾವೇ ಎಂಪಿ ಚುನಾವಣೆಗೆ ಸ್ಪರ್ಧೆ ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯದಲ್ಲಿ ಎಸ್ಸಿ ಸಮುದಾಯದಲ್ಲಿ ಇರುವ ಏಕೈಕ ಹಿರಿಯ ನಾಯಕ ಮಹದೇವಪ್ಪ.ರಾಜ್ಯದಲ್ಲಿ ದಲಿತ ಸಂಘಟನೆಗಳನ್ನ ಒಗ್ಗೂಡಿಸಬಲ್ಲ ಶಕ್ತಿ ಮಹದೇವಪ್ಪ ಅವರಿಗಿದೆ. ಅಲ್ಲದೆ
ಜೊತೆಗೆ ಹಳೆ ಮೈಸೂರು ಭಾಗದಲ್ಲಿ ಹಿಡಿತ ಹೊಂದಿರುವ ಪ್ರಭಾವಿ ನಾಯಕ ಕೂಡ ಆಗಿದ್ದಾರೆ. ಹಾಗಾಗಿ ಹಳೆ ಮೈಸೂರು ಭಾಗದ ಉಸ್ತುವಾರಿ ಮಹದೇವಪ್ಪ ಹೆಗಲಿಗೆ ಬೀಳುವ ಸಾದ್ಯತೆ ಹೆಚ್ಚಿದೆ.

ಶಾಸಕ ದರ್ಶನ್ ದ್ರುವನಾರಾಯಣ್ ರನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಿ,ಎಂಪಿ ಚುನಾವಣೆಗೆ ನಿಲ್ಲಿಸೋ ತಯಾರಿ ಸಹ ನಡೆದಿತ್ತು.ದರ್ಶನ್ ದ್ರುವನಾರಾಯಣ್ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ಸುನಿಲ್ ಬೋಸ್ ಕರೆ ತರೋ ಚಿಂತನೆ ನಡೆದಿತ್ತು. ಇದೀಗ ಸ್ವತಃ ಮಹದೇವಪ್ಪನವರೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂಪಿ ಚುನಾವಣೆಗೆ ನಿಲ್ಲುವ ಸಾಧ್ಯತೆಯನ್ನೂ ಸಹ ತಳ್ಳಿ ಹಾಕುವಂತಿಲ್ಲ. ಇದರ ಹಿಂದೆ ಕೇಂದ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ಕೈ ಬಳಪಡಿಸೋ ಪ್ಲಾನ್ ಕೂಡ ಇದೆ. ಆ ಮೂಲಕ ಕೇಂದ್ರ ರಾಜಕಾರಣಕ್ಕೆ ಮಹದೇವಪ್ಪ ಎಂಟ್ರಿ ಕೊಡೊ ತಯಾರಿ ತೆರೆಮೆಯಲ್ಲಿ ನಡೆಯುತ್ತಿದೆ ಎನ್ನಲಾಗ್ತಿದೆ.

ಪುತ್ರ ಸುನಿಲ್ ಬೋಸ್ ರನ್ನ ಶಾಸಕರನ್ನಾಗಿ ಮಾಡಿ ರಾಜ್ಯ ರಾಜಕಾರಣಕ್ಕೆ ತಂದು, ಸಿಎಂ ಸಿದ್ದರಾಮಯ್ಯಗೆ ಪ್ರತಿಷ್ಠೆಯಾಗಿರುವ ಮೈಸೂರು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳನ್ನೂ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಂಡು ಆಪ್ತ ಮಹದೇವಪ್ಪ ಮೂಲಕ ಹಳೆ ಮೈಸೂರು ಭಾಗದಲ್ಲಿ ಹಿಡಿತ ಸಾದಿಸಲು ಸಿದ್ದು ಮಾಸ್ಟರ್ ಪ್ಲಾನ್ ಮಾಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru politics siddaramiah dkshivakumar hcmahadevappa Tnarasipura Chamarajanagar bjp congress jds
admin August 7, 2023
Share this Article
Facebook Twitter Whatsapp Whatsapp LinkedIn Copy Link
Previous Article ಮನೆಯಿಂದ ಹೊರಹೋದ ಗೃಹಿಣಿ ನಾಪತ್ತೆ !
Next Article ನಟ ವಿಜಯ ರಾಘವೇಂದ್ರ ಪತ್ನಿ ನಿಧನ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?