• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ವಿಜಯ ರಾಘವೇಂದ್ರ ಪತ್ನಿ ನಿಧನಕ್ಕೆ ಗಣ್ಯರ ಸಂತಾಪ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ವಿಜಯ ರಾಘವೇಂದ್ರ ಪತ್ನಿ ನಿಧನಕ್ಕೆ ಗಣ್ಯರ ಸಂತಾಪ
ಆರೋಗ್ಯಬೆಂಗಳೂರು ನಗರರಾಜ್ಯಸಿನಿಮಾ

ವಿಜಯ ರಾಘವೇಂದ್ರ ಪತ್ನಿ ನಿಧನಕ್ಕೆ ಗಣ್ಯರ ಸಂತಾಪ

admin
Last updated: 2023/08/07 at 10:16 AM
admin
Share
1 Min Read
SHARE

ಬೆಂಗಳೂರು : ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಅನೇಕ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡ್ಯೂರಪ್ಪ, ಬಸವರಾಜ ಬೊಮ್ಮಾಯಿ, ನಟಿ-ಸಂಸದೆ ಸುಮಲತಾ ಅಂಬರೀಶ್, ನಟಿ ರಾಗಿಣಿ, ನಿರ್ದೇಶಕ ನಾಗಭರಣ್, ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವಾರು ಗಣ್ಯರು ಕಂಬನಿ ಮಿಡಿದಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿ, ‘ಕನ್ನಡದ ಖ್ಯಾತ ಚಲನಚಿತ್ರ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ಮೃತರ ಆತ್ಮಕ್ಕೆ ಆ ದೇವರು ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ. ವಿಜಯ ರಾಘವೇಂದ್ರ ಮತ್ತು ಬಿ.ಕೆ. ಶಿವರಾಮ್ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ’ ಎಂದಿದ್ದಾರೆ

ವಿಜಯ ರಾಘವೇಂದ್ರ ಚಿತ್ರಗಳ ನಿರ್ದೇಶಕ ಹಾಗೂ ಅವರ ಪುತ್ರನಿಗೆ ನೃತ್ಯ ಹೇಳಿಕೊಡುತ್ತಿರುವ ಹಿರಿಯ ನಿರ್ದೇಶಕ ನಾಗಭರಣ ಮಾಧ್ಯಮಗಳ ಜೊತೆ ಮಾತನಾಡಿ, ‘ನೀವು ಆ ಸುದ್ದಿ ಹೇಳಿದ ತಕ್ಷಣ ನಾನು ಗೌರವ ಡಾಕ್ಟರೇಟ್ ಪಡೆದ ಸಂತೋಷ 100 ಪಟ್ಟು ಕುಸಿಯಿತು. ವಿಜಯರಾಘವೇಂದ್ರ ಕುಟುಂಬದ ಜೊತೆ ಬಹಳ ದೊಡ್ಡ ಒಡನಾಟ ಇತ್ತು. ಚಿನ್ನಾರಿ ಮುತ್ತ ಸಿನೆಮಾದಿಂದ ವಿಜಯ ರಾಘವೇಂದ್ರ ಬೆಳವಣಿಗೆ ಕಂಡವನು. ನನ್ನ ಚಿನ್ನಾರಿಮುತ್ತವನ್ನು ಅವನಲ್ಲಿ ಕಂಡಿದ್ದೆ. ಆ ಸುದ್ದಿ ಕೇಳಿ ನನಗೆ ನಿಜವಾಗಿಯೂ ಶಾಕ್ ಆಗಿದೆ’ ಎಂದು ತಮಕೂರಿನಿಂದ ಮಾತನಾಡಿದ್ದಾರೆ.

ಮುಂದುವರೆದು ಮಾತನಾಡಿದ ನಾಗಭರಣ, ‘ನಿನ್ನೆ ಅವರ ಮಗು ಶೌರ್ಯನಿಗೆ ನಾನು ಪಾಠ ಹೇಳುತ್ತಿದ್ದೆ. ಅದನ್ನು ಮುಗಿಸಿಕೊಂಡು ಸಂಜೆ 5.30ಕ್ಕೆ ವಿಜಯರಾಘವೇಂದ್ರ ಮಗುವನ್ನು ಪಿಕ್ ಮಾಡಿದ್ದ. ನಿಜವಾಗಿಯೂ ಪರಿತಾಪ ಪಡುವ ವಿಚಾರ ಇದು. ನನಗೆ ರಿಯಾಕ್ಟ್ ಮಾಡೋಕೆ ಆಗ್ತಿಲ್ಲ. ಬಹಳ ಬಹಳ‌ ದುಃಖದ ಸಂಗತಿ. ಯಾಕೋ ಆ ಕುಟುಂಬದ ಸುತ್ತ ಛಾಯೆಗಳು ನಿರಂತರವಾಗಿ ಎರಗ್ತಿದಿಯಲ್ಲ ಅನ್ನೋದೆ ಬಹಳ ದುಃಖದ ವಿಷಯ. ಯಾರನ್ನು ಕಳೆದುಕೊಳ್ಳಬಾರದು ಅಂತ ಇಷ್ಟಪಡ್ತಿವೋ ಅವರನ್ನ ಕಳೆದುಕೊಳ್ತಿದ್ದೇವೆ. ಒಂದೇ ಕುಟುಂಬದಲ್ಲಿ ಈ ರೀತಿಯಾಗಿ ಆಗ್ತಿದಿಯಲ್ಲಾ ಅನ್ನೋದೆ ದುಃಖದ ಸಂಗತಿ ಎಂದಿದ್ದಾರೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Cinima vijayaraghavendra Banglore Muruliraghavendra bkshivaram spandhanadeath
admin August 7, 2023
Share this Article
Facebook Twitter Whatsapp Whatsapp LinkedIn Copy Link
Previous Article ಅವಕಾಶ ಸಿಕ್ಕರೆ ಸುನೀಲ್ ಬೋಸ್ ಲೋಕಸಭೆಗೆ ಸ್ಪರ್ದೆ – ಸಚಿವ ಹೆಚ್.ಸಿ ಮಹದೇವಪ್ಪ
Next Article ಸೌಜನ್ಯ ಪ್ರಕರಣ ರಹಸ್ಯಗಳನ್ನು ಬಿಚ್ಚಿಟ್ಟರೆ ನನ್ನನ್ನು ಕೂಡ ಸಾಯಿಸಬಹುದು – ಮಾಜಿ ಶಾಸಕ ವಸಂತ ಬಂಗೇರ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?