• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ಯೋಜನೆಗಳ ಸೆಲ್ಫಿ ಸ್ಪಾಟ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ಯೋಜನೆಗಳ ಸೆಲ್ಫಿ ಸ್ಪಾಟ್
ಜಿಲ್ಲೆಮೈಸೂರುರಾಜ್ಯ

ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ಯೋಜನೆಗಳ ಸೆಲ್ಫಿ ಸ್ಪಾಟ್

admin
Last updated: 2023/08/16 at 4:50 AM
admin
Share
2 Min Read
SHARE

– ಮುಂದಿನ ಮೂರು ವರ್ಷಗಳಲ್ಲಿ ಮೈಸೂರು ರೈಲ್ವೆ ನಿಲ್ದಾಣಕ್ಕೆ ೪೮೩ ಕೋಟಿ ಅಭಿವೃದ್ಧಿ ಮಂಜೂರು

ಮೈಸೂರು : ಕೇಂದ್ರ ಸರ್ಕಾರ ೯ ವರ್ಷಗಳನ್ನು ಪೂರೈಸಿ ಪ್ರಧಾನಿ ನರೇಂದ್ರ ಮೋದಿಯವರ ಜನಪರ ಅಭಿವೃದ್ಧಿ ಯೋಜನೆಗಳ ಕಾರ್ಯಗಳನ್ನು ಇಟ್ಟುಕೊಂಡು ದೇಶದ ನೂರು ಕಡೆ ಸೆಲ್ಫಿ ಸ್ಪಾಟ್ ಮಾಡಲಾಗಿದ್ದು. ಇಲ್ಲಿಗೆ ಜನರು ಬಂದು ಸೆಲ್ಫಿ ತೆಗೆದುಕೊಂಡು ಅದರ ಜೊತೆ ಒಂದು ಸಂದೇಶ ರವಾನೆ ಮಾಡುವ ಸೆಲ್ಫಿ ಸ್ಪಾಟ್ ಅನ್ನು ಸಂಸದ ಪ್ರತಾಪ್ ಸಿಂಹ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಉದ್ಘಾಟನೆ ಮಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದರು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ೯ ವರ್ಷಗಳನ್ನು ಪೂರೈಸಿ, ಹಲವು ಜನಪರ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತಂದಿದ್ದು. ಇದರಲ್ಲಿ ವಿಶೇಷವಾಗಿ ಸ್ವಚ್ಛ ಭಾರತ್, ಜಲಜೀವನ್ ಮಿಷನ್ ಸೇರಿದಂತೆ ೧೨ ವಿಶೇಷ ಕಾರ್ಯಕ್ರಮಗಳನ್ನು ಇಟ್ಟುಕೊಂಡು ದೇಶಾದ್ಯಂತ ನ್ಯೂ ಇಂಡಿಯಾ ಥೀಮ್ ಗಳನ್ನು ಇಟ್ಟುಕೊಂಡು. ಸುಮಾರು ನೂರು ಕಡೆ ಸೆಲ್ಫಿ ಸ್ಪಾಟ್ ಗಳನ್ನು ಹಾಕಲಾಗಿದ್ದು. ಇಲ್ಲಿಗೆ ಜನರು ಬಂದು ಸೆಲ್ಫಿ ತೆಗೆದುಕೊಂಡು, ಅದರ ಜೊತೆಗೆ ಒಂದು ಸಂದೇಶವನ್ನು ಸಹ ಕಳಿಸಬೇಕು. ಈ ರೀತಿಯ ಸೆಲ್ಫಿ ಪಾಯಿಂಟ್ ಅನ್ನು ಸ್ವಚ್ಛ ರೈಲ್ವೆ ನಿಲ್ದಾಣ ಎಂಬ ಖ್ಯಾತಿ ಪಡೆದಿರುತ್ತದೆ.

ಮೈಸೂರು ರೈಲ್ವೆ ನಿಲ್ದಾಣದ ಅಭಿವೃದ್ಧಿ :

ಮುಂದಿನ ಮೂರು ವರ್ಷಗಳಲ್ಲಿ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಸುಮಾರು ೪೮೩ ಕೋಟಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದ್ದು. ಮೈಸೂರು ನಗರದ ಯಾದಗಿರಿ ಬಡಾವಣೆಯ ಕಡೆಯಿಂದ ಮೂರನೇ ಎಂಟ್ರಿ ಮಾಡಿದ್ದೇವೆ. ಹೊಸ ಟರ್ಮಿನಲ್ ಕೂಡ ಬರುತ್ತಿದ್ದು. ಸಬ್ ವೇ ಹಾಗೂ ಟರ್ಮಿನಲ್ ಗೆ ೨೦೦ ಕೋಟಿ ಹಾಗೂ ೭೦೦ ರಿಂದ ೮೦೦ ಕೋಟಿ ಖರ್ಚು ಮಾಡಿ, ಸುಸಜ್ಜಿತವಾದ ರೈಲ್ವೆ ನಿಲ್ದಾಣ, ೪ ಸ್ಟೇಬಲಿಂಗ್ ಲೈನ್, ೪ ಪಿಟ್ ಲೈನ್, ೩ ಫ್ಲಾಟ್ ಫಾರಂಗಳು ಹಾಗೆ ನಾಗನಹಳ್ಳಿಯಲ್ಲಿ ರೈಲ್ವೆ ಷೆಡ್ ಗಳು ಬರುತ್ತಿವೆ ಎಂದ ಸಂಸದರು ತಿಳಿಸಿದರು.

ಬೆಂಗಳೂರಿನಲ್ಲಿ ಯಾವ ರೀತಿ ಸಮಸ್ಯೆಗಳು ಆಗುತ್ತಿವೆ, ಆ ರೀತಿ ಸಮಸ್ಯೆ ಮುಂದಿನ ನೂರು ವರ್ಷಗಳವರೆಗೆ ಮೈಸೂರಿನಲ್ಲಿ ಆಗಬಾರದು ಎಂಬ ಕಲ್ಪನೆಯನ್ನು ಇಟ್ಟುಕೊಂಡು ಈ ರೀತಿಯ ಕೆಲಸ ಮಾಡುತ್ತಿದ್ದು. ಮೈಸೂರಿನ ಮುಂದಿನ ಭವಿಷ್ಯಕ್ಕೆ ಇದು ಪೂರಕವಾಗಲಿದ್ದು. ಈಗಾಗಲೇ ಹಲವು ಕಾಮಗಾರಿಗಳಿಗೆ ಟೆಂಡರ್ ಸಹ ಕರೆಯಲಾಗಿದ್ದು. ಡಿಸೆಂಬರ್ ನಲ್ಲಿ ಕೆಲಸ ಶುರುವಾಗಲಿದೆ. ಟರ್ಮಿನಲ್ ಗೂ ಕೂಡ ಡಿಪಿಆರ್ ರೆಡಿಯಾಗಿದ್ದು. ಅದಕ್ಕೂ ಸಹ ಚಾಲನೆ ಸಿಗಲಿದೆ ಎಂದು ಇದೇ ಸಂದರ್ಭದಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru central government prathapsimha mysururailways
admin August 16, 2023
Share this Article
Facebook Twitter Whatsapp Whatsapp LinkedIn Copy Link
Previous Article ಜಮೀರ್ ಚಲುರಾಯಸ್ವಾಮಿ ನಡುವೆ ಏನು ಉಳಿದಿಲ್ಲ – ಮಾಜಿ ಶಾಸಕ ಸುರೇಶ್ ಗೌಡ
Next Article ಬೆಂಗಳೂರಿನಲ್ಲಿ ಇಂದು ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಉತ್ತರಕ್ರಿಯೆ ವಿಧಿವಿಧಾನ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?