• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಬೆಂಗಳೂರಿನಲ್ಲಿ ಇಂದು ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಉತ್ತರಕ್ರಿಯೆ ವಿಧಿವಿಧಾನ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ಬೆಂಗಳೂರಿನಲ್ಲಿ ಇಂದು ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಉತ್ತರಕ್ರಿಯೆ ವಿಧಿವಿಧಾನ
ಜಿಲ್ಲೆಬೆಂಗಳೂರು ನಗರರಾಜ್ಯ

ಬೆಂಗಳೂರಿನಲ್ಲಿ ಇಂದು ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಉತ್ತರಕ್ರಿಯೆ ವಿಧಿವಿಧಾನ

admin
Last updated: 2023/08/16 at 4:58 AM
admin
Share
1 Min Read
SHARE

ಬೆಂಗಳೂರು : ಕನ್ನಡ ಚಿತ್ರರಂಗದ ಚಿನ್ನಾರಿ ಮುತ್ತ ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅಗಲಿಕೆ ಹಿನ್ನೆಲೆ ಇಂದು ಆಗಸ್ಟ್ 16ರಂದು ಉತ್ತರಕ್ರಿಯೆ ವಿಧಿವಿಧಾನ ನಡೆಯುತ್ತಿದೆ. ಬೆಂಗಳೂರಿನ ಮಲ್ಲೇಶ್ವರಂನ ಬಿಬಿಎಂಪಿ ಆಟದ ಮೈದಾನದಲ್ಲಿ ಸರ್ವರಿಗೂ ಭೋಜನ ವ್ಯವಸ್ಥೆ ಮಾಡಲಾಗಿದೆ.

ಉತ್ತರಕ್ರಿಯೆ ಇಂದು ಬೆಳಿಗ್ಗೆ 8:30ರಿಂದ ಸ್ಪಂದನಾ ಸ್ವಗೃಹದಲ್ಲಿ ಶಾಂತಿ ಹೋಮ ನಡೆಯುತ್ತಿದೆ. ಬಳಿಕ 11:30ರ ನಂತರ ಕೋದಂಡರಾಮಪುರದ ಯಂಗ್‌ಸ್ಟರ್ಸ್ ಕಬಡ್ಡಿ ಆಟದ ಮೈದಾನದಲ್ಲಿ (ಬಿಬಿಎಂಪಿ ಮೈದಾನ) ಭೋಜನ ಆರಂಭವಾಗಲಿದೆ. ಮನೆಮಗಳು ಸ್ಪಂದನಾ ಆತ್ಮಕ್ಕೆ ಚಿರಶಾಂತಿ ಕೋರಲು ಸರ್ವರಿಗೂ ಭಾಗಿಯಾಗುವಂತೆ ಬಿ.ಕೆ ಶಿವರಾಂ ಮತ್ತು ಎಸ್.ಎ ಚಿನ್ನೆಗೌಡರು ಮತ್ತು ಕುಟುಂಬಸ್ಥರು ಸರ್ವರಿಗೂ ಆಹ್ವಾನ ನೀಡಿದ್ದರು.

ಸುಮಾರು 4000 ಜನರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ವಿಐಪಿ- ಸಾರ್ವಜನಿಕರಿಗೆ ಬೇರೆ ಬೇರೆ ಊಟದ ವ್ಯವಸ್ಥೆ ಮಾಡಲಾಗಿದೆ. 80ಕ್ಕೂ ಹೆಚ್ಚು ಅಡುಗೆಯವರಿಂದ ಭೋಜನ ತಯಾರಿ ಮಾಡಿಸಿದ್ದಾರೆ. ಬರುವ ಗೆಸ್ಟ್‌ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಸಹ ಮಾಡಲಿದ್ದು, ಪೊಲೀಸ್ ಸಿಬ್ಬಂದಿಗಳು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ

ಭೋಜನಕ್ಕೆ ಉಪ್ಪಿಟ್ಟು, ಪಲಾವ್, 2500 ಲಡ್ಡು, ಮಸಾಲಾ ವಡೆ, ಉದ್ದಿನ ವಡೆ, ಕೊಸಂಬರಿ, ಅನ್ನದ ಜೊತೆ ತರಕಾರಿ ಸಾರು ಮತ್ತು ತಿಳಿಸಾರು ಹಾಗೂ ಪಾಯಸ, ಮೊಸರು, ಹಪ್ಪಳ, ಆಬೊಂಡೆ ಸೇರಿದಂತೆ 21 ಬಗೆಯ ವಿವಿಧ ಖಾದ್ಯಗಳ ತಯಾರಿ ಮಾಡಲಾಗಿದೆ

ಆಗಸ್ಟ್ 6ರಂದು ಭಾನುವಾರ ಬ್ಯಾಕಾಂಕ್‌ನಲ್ಲಿ ಹೃದಯಾಘಾತದಿಂದ ಸ್ಪಂದನಾ ನಿಧನರಾಗಿದ್ದರು. ಆಗಸ್ಟ್ 9ರಂದು ಬೆಂಗಳೂರಿನ ಹರಿಶ್ಚಂದ್ರ ಘಾಟ್‌ನಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Vijayaraghavendra Banglore Kannadacinima spandhanavijay
admin August 16, 2023
Share this Article
Facebook Twitter Whatsapp Whatsapp LinkedIn Copy Link
Previous Article ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೇಂದ್ರ ಸರ್ಕಾರ ಯೋಜನೆಗಳ ಸೆಲ್ಫಿ ಸ್ಪಾಟ್
Next Article ಮೌಲ್ಯ ಮಾಪನ ದಿಕ್ಕರಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?