ಮೈಸೂರು : ಸರ್ಕಾರ 100 ದಿನ ಪೂರೈಸಿದ ವಿಚಾರ.
ನಮಗೆ ಇದೇನು ಸವಾಲು ಎನ್ನಿಸಲಿಲ್ಲ.
ಗ್ಯಾರೆಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು.
ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ ಎಂದು ಸೀಮೆ ಸಿದ್ದರಾಮಯ್ಯ ಹೇಳಿದರು.
ಮಾತು ಕೊಟ್ಟಂತೆ ಗ್ಯಾರೆಂಟಿಗಳ ಜಾರಿ ಮಾಡುತ್ತಿದ್ದೇವೆ
ಖುದ್ದು ಪಿಎಂ ಕೂಡ ಗ್ಯಾರೆಂಟಿಗಳ ಬಗ್ಗೆ ಆರೋಪ ಮಾಡುತ್ತಿದ್ದರು.ಆದರೆ ಸರ್ಕಾರ ರಾಜ್ಯ ಯಾವ ದಿವಾಳಿಯೂ ಆಗಿಲ್ಲ.ಎಲ್ಲವನ್ನೂ ವ್ಯವಸ್ಥಿತವಾಗಿ ಜಾರಿ ಮಾಡುತ್ತಿದ್ದೇವೆ.ಗೃಹ ಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ಖರ್ಚಾಗುತ್ತೆದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು
ಸಿದ್ದರಾಮಯ್ಯ ತಿಳಿಸಿದರು