ಮೈಸೂರು : ಹಾಡ ಹಗಲ್ಲೇ ಹುಲಿ ಬಾಲಕನನ್ನು ಕೊಂದು ತಿಂದ ಘಟನೆ ಮೈಸೂರು ಜಿಲ್ಲೆ ಹೆಚ್ಡಿ.ಕೋಟೆ ತಾಲೂಕಿನ ಕಲ್ಲಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.
ಜಮೀನಿನಲ್ಲಿ ಮರದ ಕೆಳಗೆ ಕುಳಿತಿದ್ದ ಬಾಲಕನ ಮೇಲೆ ದಾಳಿ ಕೃಷ್ನಾಯಕರ ಪತ್ರ ಚರಣ್ (7) ಮೃತ ಬಾಲಕ.
ಪೋಷಕರೊಂದಿಗೆ ತೆರಳಿ ಜಮೀನಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಬಾಲಕ.ಕೆಲಸದ ನಡುವೆ ನೋಡಿದಾಗ ಕ್ಷಣದಲ್ಲಿ ಕಣ್ಮರೆಯಾದ ಬಾಲಕ.ಮಗ ಕಾಣದಿದ್ದಾಗ ಹುಡುಕಿದ ಪೋಷಕರು.ಜಾಡು ಹುಡುಕಿದಾಗ ಕೊಂಚ ದೂರದಲ್ಲಿ ಬಾಲಕನನ್ನು ತಿಂದಿರುವ ಹುಲಿ.
ಘಟನಾ ಸ್ಥಳಕ್ಕೆ ಬೇಟಿ ನೀಡಿದ ಪೊಲೀಸರು.
ಅರಣ್ಯ ಇಲಾಖೆ ಗೈರಿಗೆ ಸಾರ್ವಜನಿಕರ ವಿರೋಧ ವ್ಯಕ್ತ ಪಡಿಸಿದ್ದಾರೆ