ಮೈಸೂರು : ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರ
ಮೈಸೂರಿನಲ್ಲಿ ಶಾಸಕ ಜೆಡಿಎಸ್ ಕೋರಗ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಕಳೆದ 6 ರಂದು 19 ಶಾಸಕರು 7 ಪರಿಷತ್ ಸದಸ್ಯರು
ಮಾಜಿ ಶಾಸಕರು ಮುಖಂಡರ ಸಭೆ ನಡೆಸಿದವು
ಸಭೆಯಲ್ಲಿ ನಾಯಕರು ಹೆಚ್ ಡಿ ದೇವೇಗೌಡರು ಸಿ ಎಂ ಇಬ್ರಾಹಿಂ ಹೆಚ್ ಡಿ ರೇವಣ್ಣ ಸೇರಿ ಎಲ್ಲರೂ ಭಾಗಿ
10ರಂದು ಜೆಡಿಎಸ್ ಸಮಾವೇಶದ ಬಗ್ಗೆ ಅಭಿಪ್ರಾಯ ಪಡೆಯಲು ಸಭೆ ಕರೆದಿದ್ದು,ಅಲ್ಲಿದ್ದ ಬಹುತೇಕ ಶಾಸಕರು ಪರಿಷತ್ ಸದಸ್ಯರು ಕಾಂಗ್ರೆಸ್ ಪಕ್ಷದ ದಬ್ಬಾಳಿಕೆ ಬಗ್ಗೆ ಹೇಳಿದರುಪಿರಿಯಾಪಟ್ಟಣದಲ್ಲಿ ಕಾರ್ಯಕರ್ತರನ್ನು ಜೈಲಿಗೆಎಫ್ ಐ ಆರ್ ದಾಖಲಾಗುತ್ತಿದೆ ಅಧಿಕಾರಿಗಳಿಗೆ ವರ್ಗಾವಣೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ
ಗ್ಯಾರಂಟಿ ಹಿನ್ನೆಲೆ ಅಭಿವೃದ್ಧಿ ಕೆಲಸ ಕುಂಠಿತವಾಗುತ್ತಿದೆ
ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ
ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸಬೇಕುಈ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಎಲ್ಲರ ಒಲವುಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲಹೊಟ್ಟೆ ಉರಿಯಿಂದ ಕುಮಾರಸ್ವಾಮಿಯನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರುಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ
ಲೋಕಸಭಾ ಚುನಾವಣೆಗೆ ಒಟ್ಟಾಗಿ ಎದುರಿಸೋಣ ಅನ್ನೋದು ಎಲ್ಲರ ಒಮ್ಮತದ ಅಭಿಪ್ರಾಯವಾಗಿತ್ತು
ಈ ಬಗ್ಗೆ ಹೆಚ್ ಡಿ ದೇವೇಗೌಡರು ಸ್ಪಂದಿಸಿದ್ದಾರೆ ಎಂದರು.
ಅವತ್ತು ನಮಗೆ ಒಳ್ಳೆಯ ತೀರ್ಮಾನದ ಧೈರ್ಯ ನೀಡಿದ್ದರು ಸೆ 10 ರಂದು ಜೆಡಿಎಸ್ ಸಮಾವೇಶದ ಮೂಲಕ ಶಕ್ತಿ ಪ್ರದರ್ಶನಸೆ 10ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಸಮಾವೇಶ
ಕುಮಾರಸ್ವಾಮಿಗೆ ಬಿಜೆಪಿ ಜೊತೆ ಯಾವುದೇ ವಿರೋಧ ಇಲ್ಲಬಿಜೆಪಿ ಸಮರ್ಥ ಅಭ್ಯರ್ಥಿ ಎಲ್ಲಿ ಇದ್ದಾರೆ
ಜೆಡಿಎಸ್ ಸಮರ್ಥ ಅಭ್ಯರ್ಥಿ ಎಲ್ಲಿದ್ದಾರೆ ನೋಡಬೇಕು
ಈ ರೀತಿ ಅಳತೆಗೋಲು ಅನುಸರಿಸಿ ನಿರ್ಧಾರ ಮಾಡಬೇಕುಸ್ಥಾನ ಹಂಚಿಕೆ ಅಳತೆಗೋಲಿನಿಂದ ಮಾಡಬೇಕುನಾನು ಕಾರ್ಯಕರ್ತರು ಮುಖಂಡರ ಅಭಿಪ್ರಾಯದ ಪರ ಇರುತ್ತೇನೆ
ಹಿಂದೆ ಬಿಜೆಪಿ ಜೊತೆ ಹೋಗಿದಕ್ಕೆ ನನ್ನನ್ನೇ ಜನ ಸೋಲಿಸಿದ್ದರುಹುಣಸೂರಿನಲ್ಲಿ ನನ್ನನ್ನು ಸೋಲಿಸಿದ್ದರು
ಆದರೆ ಈಗ ಪರಿಸ್ಥಿತಿ ಬದಲಾಗಿದೆ
ಈಗ ಯಾರು ವಿರೋಧ ಮಾಡುತ್ತಿಲ್ಲ
ಕಾಂಗ್ರೆಸ್ ಪಕ್ಷದ ವಿರುದ್ದ ದಂಗೆ ಎದ್ದಿದ್ದಾರೆ ಎಂದು ಜಿಟಿ ದೇವೇಗೌಡ ತಿಳಿಸಿದರು