• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಕಬ್ಬಿನ ಹೆಚ್ಚುವರಿ ಬಾಕಿ ಹಣ ಕೊಡದಿದ್ದರೆ ವಿಧಾನಸೌಧದಲ್ಲಿ ನಿರಂತರ ಪ್ರತಿಭಟನೆ ಸರ್ಕಾರಕ್ಕೆ ಕುರುಬೂರು ಶಾಂತಕುಮಾರ್ ಎಚ್ಚರಿಕೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಕಬ್ಬಿನ ಹೆಚ್ಚುವರಿ ಬಾಕಿ ಹಣ ಕೊಡದಿದ್ದರೆ ವಿಧಾನಸೌಧದಲ್ಲಿ ನಿರಂತರ ಪ್ರತಿಭಟನೆ ಸರ್ಕಾರಕ್ಕೆ ಕುರುಬೂರು ಶಾಂತಕುಮಾರ್ ಎಚ್ಚರಿಕೆ
ಜಿಲ್ಲೆಮೈಸೂರುರಾಜಕೀಯರಾಜ್ಯ

ಕಬ್ಬಿನ ಹೆಚ್ಚುವರಿ ಬಾಕಿ ಹಣ ಕೊಡದಿದ್ದರೆ ವಿಧಾನಸೌಧದಲ್ಲಿ ನಿರಂತರ ಪ್ರತಿಭಟನೆ ಸರ್ಕಾರಕ್ಕೆ ಕುರುಬೂರು ಶಾಂತಕುಮಾರ್ ಎಚ್ಚರಿಕೆ

admin
Last updated: 2023/09/17 at 7:11 AM
admin
Share
3 Min Read
SHARE

ಮೈಸೂರು : ಇದೇ ತಿಂಗಳ 30 ರ ಒಳಗಾಗಿ ಕಬ್ಬಿನ ಹೆಚ್ಚುವರಿ ದರ 150 ರೂ ಬಾಕಿ ಕೂಡಿಸದಿದ್ದರೆ , ಪ್ರಸಕ್ತ ಸಾಲಿನ ಕಬ್ಬಿನ ಎಫ್ ಎಫ್ ಆರ್ ಪಿ ದರ ಏರಿಕೆ ಮಾಡದಿದ್ದರೆ ಬೆಂಗಳೂರು ವಿಧಾನಸೌಧದ ಎದುರು ಕಬ್ಬು ಬೆಳೆಗಾರರ ನಿರಂತರ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು

ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ರಾಜ್ಯದ 30 ಲಕ್ಷ ಕಬ್ಬು ಬೆಳೆಗಾರರು ಬರಗಾಲದಿಂದ ಸಂಕಷ್ಟ ಎದುರಿಸುತ್ತಿದ್ದಾರೆ ಕಬ್ಬು ಬೆಳೆ ಒಣಗುತ್ತಿದೆ ಶೇಕಡ 40ರಷ್ಟು ಇಳುವರಿ ಕಡಿಮೆಯಾಗಿದೆ ಕಬ್ಬಿಗಾಗಿ ಸಕ್ಕರೆ ಕಾರ್ಖಾನೆಗಳು ರೈತರಿಂದ ಖರೀದಿಸಲು ಪೈಪೋಟಿ ನಡಿಸುತ್ತಿದ್ದಾರೆ ಸಕ್ಕರೆ ಉತ್ಪಾದನೆ ಕಡಿಮೆ ಯಾಗಿರುವ ಕಾರಣ ಕೇಂದ್ರ ಸರ್ಕಾರ ಸಕ್ಕರೆ ರಫ್ತು ನಿಷೇಧ ಏರಿದ್ದಾರೆ, ಆದರೆ ಕಬ್ಬಿನ ಎಫ್ ಆರ್ ಪಿ ದರವನ್ನು ಕಳೆದ ವರ್ಷಕ್ಕಿಂತ ಕೇವಲ 100 ರೂ ಮಾತ್ರ ಏರಿಕೆ ಮಾಡಿ 3150 ನಿಗದಿ ಮಾಡಿ ಅನ್ಯಾಯ ಮಾಡಿದೆ, ಸಕ್ಕರೆ ಕಾರ್ಖಾನೆಗಳು ಕಬ್ಬಿನಿಂದ ಯತನಾಲ್ ಉತ್ಪಾದನೆ ಮಾಡಿ ಹೆಚ್ಚು ಲಾಭ ಗಳಿಸುತ್ತಿದ್ದಾರೆ, ಆದರೆ ಕಬ್ಬು ಬೆಳೆಗಾರರು ಬೆಲೆ ಕಡಿಮೆ ಎಂದು ಪ್ರತಿಭಟನೆ ನಡೆಸಿದಾಗ ರಾಜ್ಯ ಸರ್ಕಾರ ಎರಡು ಸಭೆ ನಡೆಸಿದ್ದರು ಯಾವುದೇ ನಿರ್ಧಾರ ಪ್ರಕಟಿಸಿಲ್ಲ ಇನ್ನು 15 ದಿನ ಕಾದು ನೋಡುತ್ತೇವೆ ನಿರ್ಲಕ್ಷ್ಯ ಮಾಡಿದರೆ ಹೋರಾಟದ ಮುಖಾಂತರ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕಾಗುತ್ತದೆ ಎಂದು ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ

ರಾಜ್ಯ ಸರ್ಕಾರ ಬರಗಾಲ ಘೋಷಣೆ ಮಾಡಿದರೆ ಸಾಲದು ಈಗಾಗಲೇ ರೈತರು ತತ್ತರಿಸಿ ಆತ್ಮಹತ್ಯೆ ಶರಣಾಗುತ್ತಿದ್ದಾರೆ ಬರಗಾಲ ಘೋಷಣೆ ಮಾಡಿದ್ದಾರೆ ಆಯಾಪ್ರದೇಶಗಳ ರೈತರ ಸಂಪೂರ್ಣ ಸಾಲ ಮನ್ನ ಮಾಡಬೇಕು
ಬೆಳೆ ನಷ್ಟ ಪರಿಹಾರ ಪ್ರತಿ ಎಕ್ಕರಗೆ 25,000 ಪರಿಹಾರ ನೀಡಬೇಕು ಬರ ಕಾಮಗಾರಿಯಲ್ಲಿ ಸಂಕಷ್ಟದ ರೈತರಿಗೆ ಎನ್ ಆರ್ ಈ ಜಿ ಉದ್ಯೋಗ ಭರವಸೆ ಯೋಜನೆಯಡಿ ಅಕ್ಕಿ ರಾಗಿ ಗೋಧಿ ಬೇಳೆ ವಿತರಿಸಬೇಕು ಎಂದರು.


ಜಾನುವಾರಗಳ ಕುಡಿಯುವ ನೀರು ಮೇವು ಸೌಲಭ್ಯ ಪೂರೈಕೆ ಮಾಡಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು
ಹಗಲು ವೇಳೆ ಕೃಷಿ ಪಂಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ ಹಾಲಿ ಬೆಳೆದು ನಿಂತಿರುವ ಅಲ್ಪಸ್ವಲ್ಪ ಒಣಗುವ ಬೆಳೆಗಳನ್ನು ಜನರ ಆಹಾರದ ದೃಷ್ಟಿಯಿಂದ ಹೇಳಮ್ಮ ಸಂರಕ್ಷಿಸಬೇಕು ಎಂದರು

ರಾಜ್ಯ ಸರ್ಕಾರ ಕಾವೇರಿ ಜಲಾಶಯಗಳ ನೀರು ಖಾಲಿ ಮಾಡಿದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಈ ಭಾಗದ ರೈತರನ್ನು ಸಂಪೂರ್ಣವಾಗಿ ಬರಗಾಲಕ್ಕೆ ಒಳಗಾದ ಪ್ರದೇಶವೆಂದು ಘೋಷಣೆ ಮಾಡಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು

ಕಾವೇರಿ ಜಲಾನಯನ ಪ್ರದೇಶದ ತಲಕಾವೇರಿ,
ಕೆ ಆರ್‌ ಎಸ್‌, ಕಬಿನಿ
ಮೇಕೆದಾಟು,ಬಿಳುಗುಂಡ್ಲು ಭಾಗದ ವಸ್ತು ಸ್ಥಿತಿಯ ಅರಿಯಲು ಕರ್ನಾಟಕ ಜಲ ಸಂರಕ್ಷಣ ಸಮಿತಿಯ ಹತ್ತು ಜನರ ಪರಣಿತರ ನಿಯೋಗ ಸದ್ಯದಲ್ಲಿಯೇ ಸ್ಥಳಕ್ಕೆ ಭೇಟಿ ನೀಡಿ ನೀರಿನ ಲಭ್ಯತೆ ,ರೈತರ ಬೆಳೆ ನಷ್ಟ ಅಂದಾಜು, ಅಧ್ಯಯನ ನಡೆಸಲಿದೆ ಅಂತಿಮ ವರದಿಯ ನಂತರ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು

ರೈತರು ಕೂಲಿ ಕಾರ್ಮಿಕರು ಬರಗಾಲದ ಬೇಗೆಯಲ್ಲಿರುವ ಕಾರಣ ರಾಜ್ಯ ಸರ್ಕಾರ ಸಾಂಪ್ರದಾಯಿಕ ಸರಳ ಧಸರ ಆಚರಣೆ ಮಾಡುವುದು ಸೂಕ್ತ. ಹೊಟ್ಟೆಗೆ ಇಟ್ಟಿಲ್ಲ ಜೊಟಿಗೆ ಮಲ್ಲಿಗೆ ಹೂವು ಅನ್ನುವಂತಾಗಬಾರದು.

ದೇಶದ ಅಭಿವೃದ್ಧಿ ದೃಷ್ಟಿಯಿಂದ ಒಂದು ದೇಶ ಒಂದು ಚುನಾವಣೆ ನಡೆಸುವುದು ದೇಶದ ಅಭಿವೃದ್ಧಿ ದೃಷ್ಟಿಯಿಂದ ಜನಸಾಮಾನ್ಯರ ದೃಷ್ಟಿಯಿಂದ ಖರ್ಚು ಉಳಿತಾಯ ಸಮಯ ಉಳಿತಾಯ ಒಳ್ಳೆ ಬೆಳವಣಿಗೆ ಯಾವುದೇ ರಾಜಕೀಯ ಪಕ್ಷ ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ತಿಳಿಸಿದರು

ಪತ್ರಿಕಾಗೋಷ್ಠಿಯಲ್ಲಿ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಲಕ್ಷ್ಮೀಪುರ ವೆಂಕಟೇಶ್, ಹೆಗ್ಗೂರು ರಂಗರಾಜ್,ಕಾಟೂರು ಮಹದೇವಸ್ವಾಮಿ, ಮಾರ್ಬಳ್ಳಿ ನೀಲಕಂಠಪ್ಪ ಇದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: mysuru shanthkumar formers siddaramiah congress sugarcane
admin September 17, 2023
Share this Article
Facebook Twitter Whatsapp Whatsapp LinkedIn Copy Link
Previous Article ಹೊಸ ಹೊಳಲು ಗ್ರಾಮದಲ್ಲಿ ಹಸುಗಳ ಮೇಲೆ ಹುಲಿ ದಾಳಿ
Next Article ಕಾವೇರಿ ವಿಚಾರದಲ್ಲಿ ಬಿಜೆಪಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ – ವಾಟಾಳ್ ನಾಗರಾಜ್ ಕಿಡಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?