• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಕಾವೇರಿ ವಿವಾದ ಗಡಿನಾಡಲ್ಲಿ ಭುಗಿಲೆದ್ದ ಅನ್ನದಾತರ ಆಕ್ರೋಶ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಚಾಮರಾಜನಗರ > ಕಾವೇರಿ ವಿವಾದ ಗಡಿನಾಡಲ್ಲಿ ಭುಗಿಲೆದ್ದ ಅನ್ನದಾತರ ಆಕ್ರೋಶ
ಚಾಮರಾಜನಗರಜಿಲ್ಲೆರಾಜ್ಯ

ಕಾವೇರಿ ವಿವಾದ ಗಡಿನಾಡಲ್ಲಿ ಭುಗಿಲೆದ್ದ ಅನ್ನದಾತರ ಆಕ್ರೋಶ

admin
Last updated: 2023/09/23 at 7:08 AM
admin
Share
1 Min Read
SHARE

ಚಾಮರಾಜನಗರದ : ಕಬ್ಬು ಬೆಳೆಗಾರರ ಸಂಘದಿಂದ ರಾಜ್ಯದಿಂದ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ ಘಟನೆ ಚಾಮರಾಜನಗರ ದಲ್ಲಿ ಶನಿವಾರ ನಡೆಯಿತು.

ಚಾಮರಾಜನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ರಾಜ್ಯ ಕಬ್ಬು ಬೆಳೆಗಾರ ಸಂಘದ ಕಾರ್ಯಧ್ಯಕ್ಷ ಹಳ್ಳಿಕೆರೆ ಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಜಮಾಯಿಸಿ ರಾಜ್ಯದಿಂದ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯರಾದ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಸೀತಾರಂ,ಎಐಸಿಸಿಸಿ ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ರಾಜ್ಯ ಸಭಾ ಸದಸ್ಯರ ಭಾವಚಿತ್ರ ಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು.

ರಾಜ್ಯ ಕಬ್ಬು ಬೆಳೆಗಾರ ಸಂಘದ ಕಾರ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ,
ಕಾವೇರಿ ಕಬಿನಿ ವಿಚಾರದಲ್ಲಿ ರಾಜ್ಯ ಸಭಾ ಸದಸ್ಯರುಗಳು ಚಕಾರವನ್ನು ಎತ್ತದೆ ಮೌನವಾಗಿದ್ದಾರೆ ಇವರು ರಾಜ್ಯದ ಕೋಟ ಅಡಿಯಲ್ಲಿ ರಾಜ್ಯಸಭಾ ಸದಸ್ಯರಾಗಿದ್ದಾರೆ ರಾಜ್ಯದಿಂದ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಕೇಂದ್ರ ಹಣಕಾಸು ಸಚಿವರು ಜೈರಾಮ್ ರಮೇಶ್ ಜಗ್ಗೇಶ್ ರಾಜೀವ್ ಚಂದ್ರಶೇಖರ್ ಕೇಂದ್ರ ಸಚಿವರು ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಪ್ರಮುಖರಾದ ಇನ್ನು ಮುಂತಾದವರು ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನೀಡದೆ ಪಂಚೇಂದ್ರಿಯಗಳಿಲ್ಲದ ಹಾಗೂ ನಮಗೂ ಇದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ ಆದ್ದರಿಂದ ರಾಜ್ಯಕ್ಕೆ ತುಂಬಾ ಅನ್ಯಾಯವಾಗುತ್ತಿದೆ ಇವರು ತಕ್ಷಣ ಕರ್ನಾಟಕದಿಂದ ಆಯ್ಕೆಯಾಗಿರುವ ಸ್ಥಾನಗಳಿಗೆ ರಾಜೀನಾಮೆ ನೀಡಿ ಯಾರಿಗೆ ಗುಲಾಮರಾಗಿ ಮಾತನಾಡಿದ ಮೌನವಾಗಿದ್ದಾರೋ ಅಲ್ಲಿಯೇ ಆಯ್ಕೆಯನ್ನು ಇವರು ಬಯಸಲಿ ಅದನ್ನು ಬಿಟ್ಟು ಮೌನವಾಗಿರುವುದು ಸರಿಯಲ್ಲ ಆದ್ದರಿಂದ ಇವರನ್ನು ಕಾಣೆಯಾಗಿದ್ದಾರೆ ಎಂದು ಭಾವಿಸಬೇಕೆ ಎಂದು ಭಾಗ್ಯರಾಜ್ ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿನ ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ಶಿವಮೂರ್ತಿ ತಾಲೂಕು ಅಧ್ಯಕ್ಷ ಹಾಲಿನ ನಾಗರಾಜ್ ಪ್ರಧಾನ ಕಾರ್ಯದರ್ಶಿ ಮಲಿಯೂರು ಹರ್ಷ ಉಡಿಗಾಲ ಗ್ರಾಮ ಘಟಕದ ಅಧ್ಯಕ್ಷ ಮಂಜುನಾಥ್ ಮಹದೇವಸ್ವಾಮಿ ಗುರುಮಲ್ಲಪ್ಪ ಸುಧಾಕರ್ ಅರಳಿಕಟ್ಟೆ ಗ್ರಾಮ ಘಟಕದ ಅಧ್ಯಕ್ಷ ಕುಮಾರ್ ವೀರಭದ್ರಪ್ಪ ಮಹದೇವಸ್ವಾಮಿ ಕಿಳ್ಳಿಪುರ ಗ್ರಾಮ ಘಟಕದ ನಂದೀಶ್ ಶ್ರೀಕಂಠಪ್ಪ ಮುಂತಾದವರು ಹಾಜರಿದ್ದರು

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Formers chamarajanagar kaveri krs bjp jds congress
admin September 23, 2023
Share this Article
Facebook Twitter Whatsapp Whatsapp LinkedIn Copy Link
Previous Article ಕಾವೇರಿಗಾಗಿ ಚಾಮರಾಜನಗರದಲ್ಲಿ ಅರೆ ಬೆತ್ತಲೆ ಉರುಳು ಸೇವೆ
Next Article ಮೈಸೂರಿನಲ್ಲೂ ಕಾವೇರಿ ಕಿಚ್ಚು ಸರ್ಕಾರದ ವಿರುದ್ಧ ಬೀದಿಗಿಳಿದ ವಕೀಲರು
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?