ಮೈಸೂರು : ಜಿಂಕೆ ಮೇಲೆ ನಾಯಿಗಳ ದಾಳಿ ಮಾಡಿದ್ದು
ಕಾಡಿನಿಂದ ನಾಡಿಗೆ ಬಂದ ಜಿಂಕೆ ರಕ್ಷಣೆ ಮಾಡಲಾಗಿದೆ.
ನಾಯಿಗಳ ದಾಳಿಗೆ ಗಾಯಗೊಂಡಿದ್ದ ಜಿಂಕೆ.
ಕಾಡಿನಿಂದ ನಾಡಿಗೆ ಬಂದ ಜಿಂಕೆ ರಕ್ಷಣೆ ಮಾಡಿದ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಉಪ ಪೊಲೀಸ್ ಠಾಣೆಯ ಪೊಲೀಸರು.
ದಾರಿ ತಪ್ಪಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಬಳಿಗೆ ಬಂದಿದ್ದ ಜಿಂಕೆ.
ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆ ಮೇಲೆ ನಾಯಿಗಳ ದಾಳಿ.ನಾಯಿಗಳ ದಾಳಿಯಿಂದ ಜಿಂಕೆಯ ಕುತ್ತಿಗೆ ಭಾಗದಲ್ಲಿ ಗಾಯ.ನಾಯಿಗಳು ಜಿಂಕೆಯನ್ನ ಅಟ್ಟಾಡಿಸುತ್ತಿದ್ದನ್ನ ಕಂಡ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಉಪ ಪೊಲೀಸ್ ಠಾಣೆಯ ಪೊಲೀಸರು.
ತಕ್ಷಣ ಜಿಂಕೆಯನ್ನು ರಕ್ಷಣೆ ಮಾಡಿದ್ದಾರೆ.
ಸುಮಾರು ಎರಡು ವರ್ಷದ ಗಂಡು ಜಿಂಕೆ.
ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪಶು ವೈದ್ಯಾಧಿಕಾರಿಗಳಿಗೆ ಮಾಹಿತಿ.ಜಿಂಕೆಗೆ ಪಶು ವೈದ್ಯಧಿಕಾರಿ
ಶರಣಬಸಪ್ಪ ಚಿಕಿತ್ಸೆ.ನಂತರ ನಗರದ ಸಸ್ಯಕಾಶಿಯ ಅರಣ್ಯಕ್ಕೆ ಬಿಡಲಾಗಿದೆ.