• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಯುವ ಶೂಟಿಂಗ್ ಸೆಟ್ ಗೆ ಕನ್ನಡ ಹೋರಾಟಗಾರರ ಮುತ್ತಿಗೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಯುವ ಶೂಟಿಂಗ್ ಸೆಟ್ ಗೆ ಕನ್ನಡ ಹೋರಾಟಗಾರರ ಮುತ್ತಿಗೆ
ಜಿಲ್ಲೆಮೈಸೂರುರಾಜ್ಯಸಿನಿಮಾ

ಯುವ ಶೂಟಿಂಗ್ ಸೆಟ್ ಗೆ ಕನ್ನಡ ಹೋರಾಟಗಾರರ ಮುತ್ತಿಗೆ

admin
Last updated: 2023/09/29 at 10:46 AM
admin
Share
1 Min Read
SHARE

ಮೈಸೂರು : ಕಾವೇರಿಗಾಗಿ ರಾಜ್ಯ ಬಂದ್ ಹಿನ್ನಲೆ ಮೈಸೂರಿನಲ್ಲಿ ಅನೇಕ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿ ಪ್ರತಿಭಟನೆ ನಡೆಸಿದೆ. ಬಂದ್ ನಡುವೆಯೂ ಯುವರಾಜ್ ಕುಮಾರ್ ಅಭಿನಯದ ಯುವ ಚಿತ್ರ ಮೈಸೂರಿನ ಚಾಮುಂಡಿ ವಿಹಾರದಲ್ಲಿ ಚಿತ್ರೀಕರಣ ಮಾಡುತ್ತಿದೆ ಎಂದು ಕನ್ನಡ ಪರ ಸಂಘಟನೆಗಳು ಮುತ್ತಿಗೆ ಹಾಕಿದವು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಯುವರಾಜ್ ಕುಮಾರ್ , ಘಟನೆ ಬಗ್ಗೆ ನಟ ಯುವರಾಜ್ ಸ್ಪಷ್ಟನೆ ನೀಡಿದರು.ಇಂದು ಯಾವುದೇ ಚಿತ್ರಿಕರಣ ನಡೆಯುತ್ತಿರಲಿಲ್ಲ.ನಿನ್ನೆ ಚಿತ್ರೀಕರಣ ನಡೆದಿತ್ತು.
ಮತ್ತೆ ನಾಳೆಯಿಂದ ನಡೆಯುತ್ತೆ.ಸೆಟ್ ಲೈಟಿಂಗ್ ಸಮಸ್ಯೆಯಾಗಿತ್ತು.ಅದನ್ನು ಪರಿಶೀಲನೆ ಮಾಡಲು ಬಂದಿದ್ದೆ.ಆದರೆ ಸಂಘಟನೆಯವರು ನಾವು ಚಿತ್ರೀಕರಣ ಮಾಡುತ್ತಿದ್ದೇವೆ ಅಂತ ಹೇಳುತ್ತಿದ್ದಾರೆ.ನಮ್ಮ ಕುಟುಂಬ ಯಾವಾಗಲು ಕಾವೇರಿ ಹೋರಾಟದಲ್ಲಿ ಇದೆ.
ಚಿತ್ರರಂಗ ಕಾವೇರಿ ಹೋರಾಟದ ಪರವಾಗಿದ್ದೇವೆ ಎಂದು
ಯುವ ಚಿತ್ರದ ನಾಯಕ ನಟ ಯುವರಾಜ್ ಕುಮಾರ್ ಸ್ಪಷ್ಟನೆ ಕೊಟ್ಟರು

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: mysuru Yuva yuvaraj kumar Karnataka band
admin September 29, 2023
Share this Article
Facebook Twitter Whatsapp Whatsapp LinkedIn Copy Link
Previous Article ಇದುವರೆಗೂ ಪರಿಹಾರ ಸಿಗದ ಏಕೈಕ ಸಮಸ್ಯೆ ಕಾವೇರಿ – ಉಪೇಂದ್ರ
Next Article ಕರ್ನಾಟಕಕ್ಕೆ ಮತ್ತೆ ಕಣ್ಣೀರು ತಮಿಳುನಾಡಿಗೆ ನೀರು ಬಿಡುವಂತೆ ಆದೇಶ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?