• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಗೃಹಲಕ್ಷ್ಮಿ ಯೋಜನೆ ಹಣ ಯಾಕೆ ಕೆಲವರಿಗೆ ಬಂದಿಲ್ಲ ಗೊತ್ತಾ !?
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಂಗಳೂರು ನಗರ > ಗೃಹಲಕ್ಷ್ಮಿ ಯೋಜನೆ ಹಣ ಯಾಕೆ ಕೆಲವರಿಗೆ ಬಂದಿಲ್ಲ ಗೊತ್ತಾ !?
ಬೆಂಗಳೂರು ನಗರರಾಜ್ಯ

ಗೃಹಲಕ್ಷ್ಮಿ ಯೋಜನೆ ಹಣ ಯಾಕೆ ಕೆಲವರಿಗೆ ಬಂದಿಲ್ಲ ಗೊತ್ತಾ !?

admin
Last updated: 2023/10/11 at 2:39 PM
admin
Share
1 Min Read
SHARE

– ಗೃಹಲಕ್ಷ್ಮಿ ಯೋಜನೆ: ಎಷ್ಟು ಜನರಿಗೆ ಹಣ ಹೋಗಿಲ್ಲ? ಕಾರಣವೇನು? ಸಮಗ್ರ ಮಾಹಿತಿ ಇಲ್ಲಿದೆ

ಬೆಂಗಳೂರು: ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣ ಹೆಚ್ಚಿಸಲು ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಸೂಕ್ತ ಕಾರಣಗಳನ್ನು ನೀಡಿದ್ದಾರೆ.

3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ.

5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿಲ್ಲ. 2,17,536 ಫಲಾನುಭವಿಗಳ ಬ್ಯಾಂಕ್ ಖಾತೆಯನ್ನು ಆಧಾರ್ ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ.

1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್ ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ಇಂದೀಕರಿಸಿದ ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾಸಿಂಧು ವತಿಯಿಂದ ಪುನರ್ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಳೆದ ಬಿಡುಗಡೆಗೊಳಿಸಲಾಗಿದೆ. 1.8 ಕೋಟಿ ಅರ್ಹ ಫಲಾನುಭವಿಗಳಿಗೆ 2169 ಕೋಟಿ ರೂ. ಅನುದಾನವನ್ನು ಸರಕಾರ ಬಿಡುಗಡೆಗೊಳಿಸಿತ್ತು. ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2280 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿದೆ.

ಅಕ್ಟೋಬರ್ 4ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ಕೈಗೊಂಡಿರುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದ್ದಾರೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: Lakshmihebbalkar Gruhalakshmi Congress Siddaramiah dkshivakumar bjp
admin October 11, 2023
Share this Article
Facebook Twitter Whatsapp Whatsapp LinkedIn Copy Link
Previous Article ಕಾವೇರಿ ವಿವಾದ ಆದೇಶ ಏನೇ ಬಂದ್ರು ರೈತರ ಹಿತ ಕಾಯ್ತೇವೆ – ಡಿಕೆ ಶಿವಕುಮಾರ್
Next Article ಕಾಡಾನೆಗಳ ದಾಳಿಗೆ ಬೆಳೆ ನಾಶ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?