• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಅರ್ಥಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ – ಡಿಸಿ ಕೆವಿ ರಾಜೇಂದ್ರ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಅರ್ಥಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ – ಡಿಸಿ ಕೆವಿ ರಾಜೇಂದ್ರ
ಜಿಲ್ಲೆಮೈಸೂರು

ಅರ್ಥಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ – ಡಿಸಿ ಕೆವಿ ರಾಜೇಂದ್ರ

admin
Last updated: 2023/10/13 at 1:17 PM
admin
Share
2 Min Read
SHARE

ಮೈಸೂರು : ಎಲ್ಲಾ ಸಮುದಾಯಗಳ ಜನರು ಸೇರಿ ಅರ್ಥಪೂರ್ಣವಾಗಿ ಅದ್ಧೂರಿಯಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಮಾಡೋಣ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.

ಇಂದು ಬಾಬು ಜಗಜೀವನ್ ರಾಮ್ ಭವನದ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತಿಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಬಾರದು. ಎಲ್ಲಾ ಸಮುದಾಯಗಳು ಸೇರಿ ಆಚರಣೆ ಮಾಡಬೇಕು ಎಂದರು.

ಜಯಂತಿಯನ್ನು ಅಕ್ಟೋಬರ್ 28 ರಂದು ಆಚರಿಸಲಾಗುವುದು. ಅಂದು ಬೆಳಿಗ್ಗೆ 10.00 ಗಂಟೆಗೆ ಮೆರವಣಿಗೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಿಂದ ಆರಂಭವಾಗಿ, ಕಲಾ ಮಂದಿರದ ವರೆಗೆ ಬರುತ್ತದೆ. ನಂತರ ಕಲಾ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯುತ್ತದೆ. ಆದಿವಾಸಿ ಹಾಗೂ ಗಿರಿಜನ ಸಮುದಾಯದ ಮಕ್ಕಳು ಉತ್ತಮವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುತ್ತಾರೆ. ಇವರನ್ನು ಗುರುತಿಸಿ ಕಾರ್ಯಕ್ರಮಕ್ಕೆ ಕರೆತಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ಮಾಡಿಸಲಾಗುವುದು. ಇದರಿಂದ ಅವರನ್ನು ಮುಖ್ಯ ವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸ್ವಚ್ಛತೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಲಾಗುವುದು. ಜಯಂತಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ವಾಲ್ಮೀಕಿ ಭವನದ ನಿರ್ಮಾಣವನ್ನು ಸಂಪೂರ್ಣ ಮಾಡಿಸಿ ಮುಂದಿನ ವರ್ಷದ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯನ್ನು ಅಲ್ಲಿಯೇ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಮುದಾಯದ ಮುಖಂಡರು ಮಾತನಾಡಿ ಮಹರ್ಷಿ ವಾಲ್ಮೀಕಿಗೆ ಜಿಲ್ಲಾಡಳಿತ ವತಿಯಿಂದ ಸ್ಥಬ್ದ ಚಿತ್ರ ಮೆರವಣಿಗೆ ಮಾಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಯುವ ಸಂಭ್ರಮದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿಶ್ವವಿದ್ಯಾನಿಲಯದ ಕನಿಷ್ಟ 05 ಕಲಾ ತಂಡಗಳನ್ನು ನೀಡಬೇಕು. ಮೆರವಣಿಗೆಯಲ್ಲಿ ವೀರಗಾಸೆ ಹಾಗೂ ಡೊಳ್ಳು ಕುಣಿತವನ್ನು ಕಲಾ ತಂಡಗಳು ಮಾಡಬೇಕು. ಮೆರವಣಿಗೆಗೆ ಪೊಲೀಸ್ ಬ್ಯಾಂಡ್ ವ್ಯವಸ್ಥೆ ಮಾಡಬೇಕು. ಮುಖ್ಯ ಭಾಷಣಕಾರರಾಗಿ ಪ್ರೊ. ಪ್ರಶಾಂತ್ ನಾಯಕ್ ಅವರನ್ನು ಕರೆಯಬೇಕು. ಆದಿವಾಸಿಗಳ ಕಲಾ ತಂಡಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡಿ ಅವರಿಂದ ಪ್ರದರ್ಶನ ಮಾಡಿಸಬೇಕು. ಮೈಸೂರಿನ ಕಸಬಾ ಹೋಬಳಿಯಲ್ಲಿ ಸಮುದಾಯಕ್ಕೆ ಒಂದು ಸಮುದಾಯ ಭವನ ಮಾಡಿಸಬೇಕು.

ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru Dc Valmiki jayanti
admin October 13, 2023
Share this Article
Facebook Twitter Whatsapp Whatsapp LinkedIn Copy Link
Previous Article ಒಕ್ಕಲಿಗರು ಸಂಸ್ಕೃತಿ ಹೀನರು ಎಂದು ಕುವೆಂಪು ಕಡೆ ಬೊಟ್ಟು ಮಾಡಿದ ಪ್ರೊ ಭಗವಾನ್
Next Article ಕಾಂಗ್ರೆಸ್ ಕಲೆಕ್ಷನ್ ಮಾಡ್ತಿದೆ ಮಹದೇವಪ್ಪ ಕಾಕಾ ಪಾಟೀಲ್ ದುಡ್ಡು ಹೊರ ರಾಜ್ಯಕ್ಕೆ ಹೋಗ್ತಿದೆ – ಯತ್ನಾಳ್ ಕಿಡಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?