• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಬಿಜೆಪಿ ಜೆಡಿಎಸ್ ಮೈತ್ರಿಗೆ ಎರಡು ಪಕ್ಷದಲ್ಲೂ ಅಸಮಾಧಾನವಿದೆ – ಜಗದೀಶ್ ಶೆಟ್ಟರ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಧಾರವಾಡ > ಬಿಜೆಪಿ ಜೆಡಿಎಸ್ ಮೈತ್ರಿಗೆ ಎರಡು ಪಕ್ಷದಲ್ಲೂ ಅಸಮಾಧಾನವಿದೆ – ಜಗದೀಶ್ ಶೆಟ್ಟರ್
ಜಿಲ್ಲೆಧಾರವಾಡರಾಜಕೀಯರಾಜ್ಯ

ಬಿಜೆಪಿ ಜೆಡಿಎಸ್ ಮೈತ್ರಿಗೆ ಎರಡು ಪಕ್ಷದಲ್ಲೂ ಅಸಮಾಧಾನವಿದೆ – ಜಗದೀಶ್ ಶೆಟ್ಟರ್

admin
Last updated: 2023/10/13 at 3:23 PM
admin
Share
2 Min Read
SHARE

ಹುಬ್ಬಳ್ಳಿ : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷಗಳಿಗೆ ಹೊಂದಾಣಿಕೆಯ ಬಗ್ಗೆ ಅಸಮಾಧಾನವಿದೆ. ಅಲ್ಲದೆ ಇದರ ಬಗ್ಗೆ ಖುದ್ದು ಸಂಸದ ಸದಾನಂದ ಗೌಡರೇ ಮೈತ್ರಿ ಇಷ್ಟವಿಲ್ಲ ಎನ್ನುತ್ತಾರೆ. ಇದನ್ನೆಲ್ಲ ನೋಡಿದಾಗ ಇವರಲ್ಲಿ ಈ ಮೈತ್ರಿ ಭಿನ್ನಮತಕ್ಕೆ ದಾರಿ ಮಾಡಿಕೊಟ್ಟಿದೆ ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಕಿಡಿ ಕಾರಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಡಿದ ಅವರು, ಎರಡೂ ಪಕ್ಷಗಳಲ್ಲಿ ಇದರ ಕುರಿತು ಸಮಾಧಾನವಿಲ್ಲ. ಬಿಜೆಪಿಯ ಶೇ.75 ರಷ್ಟು ಕಾರ್ಯಕರ್ತರು ಹಾಗೂ ನಾಯಕರಿಗೆ ಈ ಹೊಂದಾಣಿಕೆಯ ಬಗ್ಗೆ ಅತೃಪ್ತಿ ಇದೆ ಎಂಬ ಮಾತುಗಳನ್ನು ಸ್ವಪಕ್ಷದವರೇ ಹೇಳುತ್ತಿದ್ದಾರೆ. 25 ಸ್ಥಾನ ಬಂದವರೊಂದಿಗೆ 1 ಸ್ಥಾನ ಬಂದವರ ಮೈತ್ರಿ ಯಾಕೆ ಎಂದು ಹೈಕಮಾಂಡ್‌ ನಾಯಕರನ್ನು ಪ್ರಶ್ನಿಸುವ ಧೈರ್ಯ ಬಿಜೆಪಿಯವರಲ್ಲಿ ಇಲ್ಲ ಎಂದು ಛೇಡಿಸಿದ್ದಾರೆ.

ಆ ಪಕ್ಷದಲ್ಲಿ ಸರಿಯಾದ ವಾತಾವರಣವಿಲ್ಲ, ಬಿಜೆಪಿ ಮುಖ್ಯವಾಗಿ ನಾಯಕರಿಲ್ಲದೆ ಬಳಲುತ್ತಿರುವ ಪಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಅದರಿಂದ ಹೊರಬಂದು ಹಲವರು ಕಾಂಗ್ರೆಸ್ ಸೇರುತ್ತಿದ್ದಾರೆ. ಇನ್ನೂ ಹೆಚ್ಚಿನ ನಾಯಕರು ಕೈ ಹಿಡಿಯಲಿದ್ದಾರೆ ಎಂದು ಶೆಟ್ಟರ್ ಆಪರೇಷನ್ ಹಸ್ತದ ಸುಳಿವು ನೀಡಿದ್ದಾರೆ.

ಹಲವಾರು ಜನರು ಸ್ವಯಂ ಪ್ರೇರಿತರಾಗಿ ನಮ್ಮ ಪಕ್ಷವನ್ನು ಸೇರಲು ಸಿದ್ದರಾಗಿದ್ದಾರೆ, ಅಲ್ಲದೆ ಅವರೆಲ್ಲರೂ ನನ್ನ ಸಂಪರ್ಕದಲ್ಲಿದ್ದಾರೆ. ಬರುವವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸುತ್ತಿದ್ದೇನೆ. ಬಿಜೆಪಿಯಲ್ಲಿ ಫ್ಲಡ್ ಗೇಟ್ ಓಪನ್ ಆಗಿದೆ, ಯಾವ ಸಮಯದಲ್ಲಿ ಫ್ಲಡ್ ಎದುರಾಗುತ್ತದೆ ಎಂಬುವುದು ಗೊತ್ತಿಲ್ಲ. ಬಿಜೆಪಿಯ ಸ್ಥಿತಿ ಅಧೋಗತಿಗೆ ತೆರಳುತ್ತಿದೆ, ದಿನ ಕಳೆದಂತೆ ತನ್ನ ಉಜ್ವಲತೆ ಕಳೆದುಕೊಳ್ಳುತ್ತದೆ ಎಂದು ಮಾರ್ಮಿಕವಾಗಿ ಟೀಕಿಸಿದ್ದಾರೆ.

ನಮ್ಮ ಸರ್ಕಾರದಲ್ಲಿ ಗ್ಯಾರಂಟಿಗಳಿಗಾಗಿ ಅನುದಾನ ಬಳಕೆಯಾಗಿದೆ. ಈ ಸಮಸ್ಯೆ ಮುಂದಿನ ವರ್ಷದಲ್ಲಿ ಸರಿ ಹೊಂದಲಿದೆ. ಬಲಾಢ್ಯವಾಗಿರುವದರಿಂದ ಕಾಂಗ್ರೆಸ್ ಪಕ್ಷ 135 ಸೀಟ್ ಪಡೆದಿದೆ. ಬಹುಮತ ಬರದಿದ್ದವರು ಐದು ವರ್ಷ ಅಧಿಕಾರ ನಡೆಸಿದ್ದಾರೆ.ಕಾಂಗ್ರೆಸ್ ಪತನವಾಗುವುದು ಹಾಸ್ಯಾಸ್ಪದ ಎಂದು ಸರ್ಕಾರದ ಪತನದ ಹೇಳಿಕೆ ನೀಡುತ್ತಿರುವ ಬಿಜೆಪಿ ನಾಯಕರಿಗೆ  ಜಗದೀಶ್ ಶೆಟ್ಟರ್ ತಿರುಗೇಟು ನೀಡಿದ್ದಾರೆ.

ಬೆಳಗಾವಿಯಲ್ಲಿ ಆಮ್ ಆದ್ಮಿ ಪಕ್ಷದಿಂದಲೂ ಕಾಂಗ್ರೆಸ್‌ಗೆ ಬರಲು ಮುಖಂಡರು ಉತ್ಸುಕರಾಗಿದ್ದಾರೆ. ಅವರು ನನ್ನನ್ನು ಭೇಟಿಯಾಗಿ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ ಎಂದು ಅವರು ಇದೇ ವೇಳೆ ತಿಳಿಸಿದ್ದಾರೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Hubli Dharwad Jagadish shettar Bjp Congress Jds
admin October 13, 2023
Share this Article
Facebook Twitter Whatsapp Whatsapp LinkedIn Copy Link
Previous Article ಮೈಸೂರು ದಸರಾ ರಾಜಮನೆತನ ಆಹ್ವಾನಿಸಿದ ಉಸ್ತುವಾರಿ ಸಚಿವ ಮಹದೇವಪ್ಪ
Next Article ಮಹಾಲಯ ಅಮಾವಾಸೆ ಹಿನ್ನಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ದಂಡು
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?