• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ದಸರಾದಲ್ಲಿ ಅಧಿಕಾರಿಗಳ ದರ್ಬಾರ್ ಎಂಎಲ್ಸಿ ವಿಶ್ವನಾಥ್ ಕಿಡಿ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ದಸರಾದಲ್ಲಿ ಅಧಿಕಾರಿಗಳ ದರ್ಬಾರ್ ಎಂಎಲ್ಸಿ ವಿಶ್ವನಾಥ್ ಕಿಡಿ
ಜಿಲ್ಲೆಮೈಸೂರುರಾಜಕೀಯ

ದಸರಾದಲ್ಲಿ ಅಧಿಕಾರಿಗಳ ದರ್ಬಾರ್ ಎಂಎಲ್ಸಿ ವಿಶ್ವನಾಥ್ ಕಿಡಿ

admin
Last updated: 2023/10/17 at 8:35 AM
admin
Share
1 Min Read
SHARE

ಮೈಸೂರು : ಈ ದಸರಾ ಅಧಿಕಾರಿಗಳ ದರ್ಬಾರ್ ಆಗಿದೆ ಜನರ ದರ್ಬಾರ್ ಅಲ್ಲ ಎಂದು ಎಂಎಲ್.ಸಿ ವಿಶ್ವನಾಥ್ ಕಿಡಿಕಾರಿದ್ದಾರೆ.


ದಸರಾ ದೀಪಾಲಂಕಾರ ಚೆನ್ನಾಗಿದೆ.
ನಾನೂ‌ಕೂಡ ಏಳು ದಸರಾ ನಡೆಸಿದ್ದೇನೆ.
ಯಾವ ಉಪಸಮಿತಿಯಲ್ಲಿ ಜನಪ್ರತಿನಿಧಿಗಳು ಇಲ್ಲ.
ಸಂಪೂರ್ಣ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ.
ಸಾಹಿತ್ಯದಿಂದ ವಿಧಾನಪರಿಷತ್ ಗೆ ನಾಮಂಕಿತನಾಗಿದ್ದೇನೆ.
ನನ್ನನ್ನ ಹೇಗೆ ದಸರಾದಲ್ಲಿ ಬಳಸಿಕೊಳ್ಳಬೇಕು.?
ಕಾರ್ಯಕ್ರಮಗಳು ಸರಿಯಾಗಿ ಆಗ್ತಿಲ್ಲ.
ನಾವೂ ಹಿಂದೆ ಮಾಡಿದ್ದು ಬಿಟ್ಟರೇ‌ ಹೊಸದೇನು‌ ದಸರಾದಲ್ಲಿ ಆಗ್ತಿಲ್ಲ.ಕಲಾವಿದರು ಕಾರ್ಯಕ್ರಮಗಳನ್ನ ಕೊಡೋದೆ ಧನ್ಯ ಅಂತಿದ್ರು.ಹೋಗುವಾಗ ಗೌರವ ಧನ ಕೊಡ್ತಿದ್ರು.ಆದ್ರೆ ಇವಾಗ ನೀನು ವಸಿ ತಕೋ ನಾನು ವಸಿ ತಕೋ ಅನ್ನೋ ಆಗೆ ಆಗಿದೆ.
ಸಂಸ್ಕೃತಿಯನ್ನ ಹಾಳುಮಾಡುವ ಕೆಲಸ ಆಗ್ತಿದೆ ಎಂದು
ಪರೋಕ್ಷವಾಗಿ ಕಲಾವಿದರ ಹಣಕ್ಕು ಕಮಿಷನ್ ಕೊಡುವ ಪರಿಸ್ಥಿತಿ ಎಂದ ವಿಶ್ವನಾಥ್ ವಾಗ್ದಾಳಿ ನಡೆಸಿದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru Dasara MLCvishwanth siddaramiah dkshivakumar
admin October 17, 2023
Share this Article
Facebook Twitter Whatsapp Whatsapp LinkedIn Copy Link
Previous Article ಅಕ್ರಮ ಆಸ್ತಿ ಗಳಿಕೆ ಡಿಕೆ ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ
Next Article ದಸರಾ ಪ್ರಯುಕ್ತ ರಾಜ್ಯ ಮಟ್ಟದ ಮಕ್ಕಳ ಚಿತ್ರಕಲಾ ಸ್ಪರ್ಧೆಗೆ ಸಚಿವ ಮಹದೇವಪ್ಪ ಚಾಲನೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?