• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಿಗೆ ನಗದು ಬಹುಮಾನ ವಿತರಿಸಿದ ಸಚಿವ ಕೆ.ವೆಂಕಟೇಶ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಿಗೆ ನಗದು ಬಹುಮಾನ ವಿತರಿಸಿದ ಸಚಿವ ಕೆ.ವೆಂಕಟೇಶ್
ಜಿಲ್ಲೆಮೈಸೂರು

ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಿಗೆ ನಗದು ಬಹುಮಾನ ವಿತರಿಸಿದ ಸಚಿವ ಕೆ.ವೆಂಕಟೇಶ್

admin
Last updated: 2023/10/21 at 3:52 PM
admin
Share
2 Min Read
SHARE

ಮೈಸೂರು : ಪಶು ಸಂಗೋಪನೆ ಮತ್ತು ರೈತರಿಗೆ ಉತ್ತೇಜನ ನೀಡಲು ದಸರಾ ಮಹೋತ್ಸವದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅದರಲ್ಲಿ ಹಾಲು ಕರೆಯುವ ಸ್ಪರ್ಧೆ ವಿಶೇಷವಾದದ್ದು. ಹಾಗಾಗಿ ಮುಂದಿನ ಬಾರಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಹೆಚ್ಚಿನ ನಗದು ಬಹುಮಾನವನ್ನು ನೀಡಿ ಭಾಗವಹಿಸಲು ಉತ್ತೇಜನ ನೀಡಲಾಗುವುದು ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆಯ ಸಚಿವರಾದ ಕೆ ವೆಂಕಟೇಶ್ ರವರು ತಿಳಿಸಿದರು.

ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಗರದ ಜೆ.ಕೆ ಮೈದಾನದಲ್ಲಿ ರೈತ ದಸರಾ ಉಪ ಸಮಿತಿಯ ವತಿಯಿಂದ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿನ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು
ಇಂದು ಹಾಲು ಕರೆಯುವ ಸ್ಪರ್ಧೆಯಲ್ಲಿ ಭಾಗವಹಿಸಿದಂತಹ ಎಲ್ಲರಿಗೂ ಅಭಿನಂದನೆಗಳು ಎಂದರು.

ಸ್ಪರ್ಧೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಇಂಥ ಸ್ಪರ್ಧೆಯಲ್ಲಿ ಭಾಗವಹಿಸುವುದೇ ಮುಖ್ಯ. ಇದೇ ತರಹ ಮುಂದಿನ ದಿನಗಳಲ್ಲಿ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿ ಸ್ಪರ್ಧೆಯಲ್ಲಿ ಸ್ಪರ್ಧಾತ್ಮಕವಾಗಿ ಭಾಗವಹಿಸುವುದಕ್ಕೆ ಮನಸ್ಸು ಮಾಡಿ . ಸರ್ಕಾರವು ಹೈನುಗಾರಿಕೆ ಮತ್ತು ಕೃಷಿ ಸಂಬಂಧಪಟ್ಟಂತೆ ಅನೇಕ ಯೋಜನೆಗಳನ್ನು ರೂಪಿಸಿದ್ದು ಇದರ ಉಪಯೋಗ ಪಡೆದುಕೊಳ್ಳಿ. ಪಶುಸಂಗೋಪನೆಯನ್ನು ಉತ್ತೇಜಿಸಲು ಹಾಲು ಕರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು . ನಗದು ಬಹುಮಾನ ಬಹಳ ಕಡಿಮೆಯಾಗಿದೆ, ಮುಂದಿನ ಬಾರಿ ನಗದು ಬಹುಮಾನವನ್ನು ಹೆಚ್ಚು ಮಾಡಿ ಸ್ಪರ್ಧೆಗೆ ಭಾಗವಹಿಸುವವರನ್ನು ಉತ್ತೇಜಿಸಲಾಗುತ್ತದೆ ಎಂದರು.

ಸ್ಪರ್ಧೆಯಲ್ಲಿ ಬೆಂಗಳೂರು ಕಾಮಾಕ್ಷಿಪಾಳ್ಯದ ಯೋಗೇಶ್ ರವರು 46 kg 600 ಗ್ರಾಂ ಹಾಲನ್ನು ಕರೆಯುವುದರ ಮೂಲಕ 50,000 ನಗದು ಆಕರ್ಷಕ ಟ್ರೋಪಿಯನ್ನು ಪಡೆದು ಪ್ರಥಮ ಸ್ಥಾನ ಗಳಿಸಿದರು. ಮಂಡ್ಯ ಜಿಲ್ಲೆಯ ದುದ್ದ ಗ್ರಾಮದ ಕೆ ಎಸ್ ಗೋಪಾಲಕೃಷ್ಣಯ್ಯ ರವರು 36 ಕೆಜಿ ಹಾಲನ್ನು ಕರೆಯುವುದರ ಮೂಲಕ 40,000 ನಗದು ಹಾಗೂ ಆಕರ್ಷಕ ಟ್ರೋಪಿಯನ್ನು ಪಡೆದು ದ್ವಿತೀಯ ಸ್ಥಾನ ಗಳಿಸಿದರು. ಮೈಸೂರಿನ ದೇವರಾಜ್ ಮೊಹಲ್ಲದ ಹಾರೋ ವಿನೋದ್ ರವರು 34 kg 160 ಗ್ರಾಂ ಹಾಲನ್ನು ಕರೆಯುವುದರ ಮೂಲಕ 30.000 ನಗದನ್ನು ಗಳಿಸುವ ಮೂಲಕ ತೃತೀಯ ಸ್ಥಾನವನ್ನು ಪಡೆದರು. ಆನೇಕಲ್ ತಾಲೂಕಿನ ಪಿ ಶ್ರೀನಿವಾಸ್ 34 ಕೆಜಿ 70 ಗ್ರಾಂ ಹಾಲನ್ನು ಕರೆಯುವುದರ ಮೂಲಕ 10,000 ನಗದು ಹಾಗೂ ಆಕರ್ಷಕ ಟ್ರೋಪಿಯನ್ನು ಗಳಿಸಿ ನಾಲ್ಕನೇ ಸ್ಥಾನ ಪಡೆದರು ಹಾಗೂ ಭಾಗವಹಿಸಿದ ಎಲ್ಲಾ ಸ್ಪರ್ಧಿಗಳಿಗೂ ಸಮಾಧಾನಕರ ಬಹುಮಾನವನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ, ಪಶುಪಾಲನಾ ಇಲಾಖೆಯ ಉಪನಿರ್ದೇಶಕರಾದ ನಾಗರಾಜು, ಹಾಗೂ ರೈತ ದಸರಾ ಉಪ ಸಮಿತಿ ಸದಸ್ಯರು ಹಾಜರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru Dasara Kvenkatesh
admin October 21, 2023
Share this Article
Facebook Twitter Whatsapp Whatsapp LinkedIn Copy Link
Previous Article ಸಾಮಾಜಿಕ ಬಹಿಷ್ಕಾರಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ
Next Article ರೈತರ ಕೃಷಿ ಭೂಮಿ ಮಾರಿಸಲು ಡಿಕೆಶಿ ಪರೋಕ್ಷ ಪ್ಲಾನ್ ಅಶ್ವಥ್ ನಾರಾಯಣ್ ಕಿಡಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?