• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಪ್ರತಾಪ್ ಸಿಂಹ ಸೋಲಿಸಲು ಒಗ್ಗಟ್ಟಿನ ಮಂತ್ರ ಜಪಿಸಿದ ಮೈಸೂರು ಜಿಲ್ಲಾ ಕಾಂಗ್ರೆಸ್ ಮುಖಂಡರು
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಪ್ರತಾಪ್ ಸಿಂಹ ಸೋಲಿಸಲು ಒಗ್ಗಟ್ಟಿನ ಮಂತ್ರ ಜಪಿಸಿದ ಮೈಸೂರು ಜಿಲ್ಲಾ ಕಾಂಗ್ರೆಸ್ ಮುಖಂಡರು
ಜಿಲ್ಲೆಮೈಸೂರುರಾಜಕೀಯರಾಜ್ಯ

ಪ್ರತಾಪ್ ಸಿಂಹ ಸೋಲಿಸಲು ಒಗ್ಗಟ್ಟಿನ ಮಂತ್ರ ಜಪಿಸಿದ ಮೈಸೂರು ಜಿಲ್ಲಾ ಕಾಂಗ್ರೆಸ್ ಮುಖಂಡರು

admin
Last updated: 2023/10/30 at 9:46 AM
admin
Share
1 Min Read
SHARE

ಮೈಸೂರು : ಕಾಂಗ್ರೆಸ್‌ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುತ್ತಿರುವ ಸಾಮಾನ್ಯ ಕಾರ್ಯಕರ್ತನಿಗೆ ಈ ಬಾರಿಯ ಮೈಸೂರು-ಕೊಡಗು ಲೋಕಸಭಾ ಟಿಕೇಟ್‌ ನೀಡಬೇಕೆಂಬ ಒಮ್ಮದ ಅಭಿಪ್ರಾಯದೊಂದಿಗೆ ಆಕಾಂಕ್ಷಿಗಳ ಪಟ್ಟಿಯನ್ನು ಗೌಪ್ಯವಾಗಿ ವರಿಷ್ಠರಿಗೆ ತಲುಪಿಸುವ ನಿರ್ಧಾರಕ್ಕೆ ಬರಲಾಯಿತು.


ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಪೂರ್ವಭಾವಿ ಸಭೆಯಲ್ಲಿ ಇಂತಹ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ಕ್ಷೇತ್ರದ ೧೬ಬ್ಲಾಕಿನ ಅಧ್ಯಕ್ಷ, ಪದಾಧಿಕಾರಿಗಳು ಹಾಗೂ ಪ್ರಮುಖರು ಪಾಲ್ಗೊಂಡಿದ್ದರು. ಈ ವೇಳೆ ಮಂಡ್ಯ ಹಾಗೂ ಹಾಸನ ಜಿಲ್ಲಾ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಗೊಂದಲವನ್ನು ಮೈಸೂರಿನಲ್ಲಿ ಮಾಡಿಕೊಳ್ಳದಂತೆ ಪ್ರಮುಖರು ಎಚ್ಚರಿಕೆ ನೀಡಿದರು. ಇದೇ ವೇಳೆ ಪಕ್ಷದ ಕಾರ್ಯಕರ್ತರಿಗೆ ನೀಡಿ ಅಥವಾ ಹಾಲಿ ಬಿಜೆಪಿ ಸಂಸದರನ್ನು ಸೋಲಿಸುವ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ನಿರ್ಧಾರವನ್ನು ಪಕ್ಷದ ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ತಾವೆಲ್ಲರೂ ಬದ್ಧರಾಗಿರುವುದಾಗಿ ಎಲ್ಲರೂ ಒಮ್ಮತದಲ್ಲಿ ಒಪ್ಪಿಕೊಂಡರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಟಿಕೇಟ್‌ ಆಕಾಂಕ್ಷಿಯೂ ಆಗಿರುವ ವಕೀಲರಾದ ಚಂದ್ರಮೌಳಿ ಮಾತನಾಡಿ, ಒಗ್ಗಟ್ಟಾಗಿ ಕೆಲಸ ಮಾಡಬೇಕು. ನಾನು ಆಕಾಂಕ್ಷಿ, ನಾನು ಆಕಾಂಕ್ಷಿಗಳೆನ್ನುವುದನ್ನು ಬಿಡಿ. ಈಗಾಗಲೇ ರಾಜ್ಯದಲ್ಲಿ ಅಧಿಕಾರದಲ್ಲಿದ್ದೇವೆ. ಬಿಜೆಪಿ ಪ್ರಧಾನಿ ನರೇಂದ್ರಮೋದಿ ಮುಖ ತೋರಿಸಿ ಗೆಲ್ಲುತ್ತಿದ್ದು, ಅದನ್ನು ಬದಲಾಯಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮ ಹಾಕಬೇಕಿದೆ. ರಾಜ್ಯದಲ್ಲಿ ಸಿದ್ದರಾಮಯ್ಯನವರ ಜನಪರ ಯೋಜನೆಗಳನ್ನು ಜ ನರಿಗೆ ಮನವರಿಕೆ ಮಾಡಿಕೊಡಬೇಕಿದೆ. ಹಿಂದೆ ಮೋದಿ ಹೋದ ಕಡೆಗಳಲ್ಲಿ ಗೆಲುವು ಎಂಬ ಮಾತು ಈಗ ಎಲ್ಲೆಡೆ ಸುಳ್ಳಾಗಿದೆ. ಇದಕ್ಕೆ ಕೊಡಗು ಜಿಲ್ಲೆಯೇ ಸಾಕ್ಷಿಯಾಗಿದ್ದು, ರಾಜ್ಯದಲ್ಲಿ ೨೦ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಾತಾವರಣ ಕಾಂಗ್ರೆಸ್‌ಗೆ ಇದೆ. ಹೀಗಾಗಿ ಎಲ್ಲರೂ ಒಂದಾಗಿ ಹೋಗೋಣ ಎಂದರು.
ಕಾಂಗ್ರೆಸ್‌ ನಗರಾಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ‌.ಬಿ.ಜೆ.ವಿಜಯಕುಮಾರ್, ಕೊಡಗು ಜಿಲ್ಲಾಧ್ಯಕ್ಷ ಧರ್ಮಜಾ ಉತ್ತಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸವರಾಜು, ಮಾಜಿ ಮಹಾಪೌರ ಅಯೂಬ್‌ ಖಾನ್‌, ಕಾಂಗ್ರೆಸ್‌ ನಗರಾಧ್ಯಕ್ಷ ಪುಷ್ಪಲತಾ ಚಿಕ್ಕಣ್ಣ, ಮಾಜಿ ಮಹಾಪೌರರಾದ ಪುಷ್ಪವಲ್ಲಿ, ಪುಷ್ಪಲತಾ ಜಗನ್ನಾಥ್‌, ನಗರಪಾಲಿಕೆ ಸದಸ್ಯರಾದ ಶೋಭಾ ಸುನೀಲ್‌, ಗ್ರಾಮಾಂತರ ಕಾಂಗ್ರೆಸ್‌ ಅಧ್ಯಕ್ಷರಾದ ಲತಾ ಸಿದ್ದ ಶೆಟ್ಟಿ ಹಾಜರಿದ್ದರು

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru Prathapsimha congress jds bjp
admin October 30, 2023
Share this Article
Facebook Twitter Whatsapp Whatsapp LinkedIn Copy Link
Previous Article ಕಾವೇರಿಗಾಗಿ ಒಂಟಿ ಕಾಲಲ್ಲಿ ನಿಂತು ವಿನೂತನ ಪ್ರತಿಭಟನೆ
Next Article ಕರ್ನಾಟಕಕ್ಕೆ ಮತ್ತೆ ಶಾಕ್ ತಮಿಳುನಾಡಿಗೆ 15 ದಿನ ಕಾವೇರಿ ನೀರು ಹರಿಸುವಂತೆ ಆದೇಶ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?