• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಬಸವಣ್ಣನವರ ಸಮಾನತೆ ಕನಸು ನನಸು ಮಾಡ್ಬೇಕು – ಲಕ್ಷ್ಮೀ ಹೆಬ್ಬಾಳ್ಕರ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಬೆಳಗಾವಿ > ಬಸವಣ್ಣನವರ ಸಮಾನತೆ ಕನಸು ನನಸು ಮಾಡ್ಬೇಕು – ಲಕ್ಷ್ಮೀ ಹೆಬ್ಬಾಳ್ಕರ್
ಜಿಲ್ಲೆಬೆಳಗಾವಿರಾಜ್ಯ

ಬಸವಣ್ಣನವರ ಸಮಾನತೆ ಕನಸು ನನಸು ಮಾಡ್ಬೇಕು – ಲಕ್ಷ್ಮೀ ಹೆಬ್ಬಾಳ್ಕರ್

admin
Last updated: 2023/11/05 at 2:39 AM
admin
Share
1 Min Read
SHARE

ಬೆಳಗಾವಿ : ಸೂಕ್ಷ್ಮ ಮನಸ್ಸಿನವಳಾಗಿರುವ ಮಹಿಳೆ ಕಠಿಣ ಕವಚ ಧರಿಸಿಕೊಂಡು ಮಹಿಳಾ ಸಮಾಜ ಸೃಷ್ಟಿ ಮಾಡಬೇಕಾದ ಅವಶ್ಯಕತೆ ಇದೆ. ಅಂದಾಗ ಮಾತ್ರ ಬಸವಣ್ಣನವರ ಸಮಾನತೆಯ ಕನಸು ನನಸಾಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬೆಳಗಾವಿ ನಗರದ ಲಾರ್ಡ್ಸ್ ಇಕೋ ಇನ್ ಹೋಟೆಲ್ ನಲ್ಲಿ ಶನಿವಾರ ಕರ್ನಾಟಕ ಲೇಖಕಿಯರ ಸಂಘದ ಬೆಳಗಾವಿ ಶಾಖೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು. ಇದೇ ವೇಳೆ ಎರಡು ಪುಸ್ತಕಗಳನ್ನು ಸಹ ಬಿಡುಗಡೆಗೊಳಿಸಿದರು.
ನಂತರ ಮಾತನಾಡಿದ ಅವರು, ದೈಹಿಕವಾಗಿ ಅಲ್ಲದಿದ್ದರೂ ಮಾನಸಿಕವಾಗಿ ಮಹಿಳೆ ಪುರುಷರಿಗಿಂತ ಗಟ್ಟಿಯಾಗಿದ್ದಾಳೆ. ಯಾವ ಕ್ಷೇತ್ರ ತೆಗೆದುಕೊಂಡರು ಪುರುಷರಿಗಿಂತ ಹಿಂದೆ ಉಳಿದಿಲ್ಲ. ಆದರೆ ಹೆಣ್ಣನ್ನು ಸಮಾಜ ಗುರುತಿಸುವುದರಲ್ಲಿ ಹಿಂದೆಬಿದ್ದಿದೆ. ಸಹನೆಗೆ ಮತ್ತೊಂದು ಹೆಸರಾಗಿರುವ ಹೆಣ್ಣು ಸ್ವಾಭಿಮಾನದ ಜೀವನವನ್ನು ಬಯಸುತ್ತಾಳೆ. ಆದರೆ ಇಂದಿನ ಕಾಲದಲ್ಲಿ ನಾವೂ ನಿಮ್ಮಷ್ಟೆ ಸಮರ್ಥರಿದ್ದೇವೆ ಎಂದು ಸಾರುವ ಅಗತ್ಯತೆ ಇದೆ ಎಂದು ಹೆಬ್ಬಾಳಕರ್ ಹೇಳಿದರು.
ಹುಟ್ಟಿದ ಪ್ರತಿಯೊಬ್ಬ ಮನುಷ್ಯನೂ ಸಾಹಿತಿಯೇ. ಹಿಂದಿನ ಕಾಲದಲ್ಲಿ ಅನಕ್ಷರಸ್ಥ ಮಹಿಳೆಯರು ತಾವೇ ಜಾನಪಾದ ಹಾಡುಗಳನ್ನು ರಚಿಸಿ, ಅಡುಗೆ ಮಾಡುವಾಗ, ರಾಗಿ ಬೀಸುವಾಗ, ಹೊಲಗಳಲ್ಲಿ ಕೆಲಸ ಮಾಡುವಾಗ, ತೊಟ್ಟಿಲು ತೂಗುವಾಗ ಹಾಡುತ್ತಿದ್ದರು. ಆಗ ಭಾವನೆಗಳನ್ನು ಹೊರಗೆಡವಲು ಇಂದಿನಂತೆ ಬೇರೆ ಮಾರ್ಗಗಳಿರಲಿಲ್ಲ. ಈಗ ಲೇಖಕಿಯರ ಸಂಘ ಆರ್ಥಿಕವಾಗಿ ಶಕ್ತಿ ಇಲ್ಲದವರ ಬರಹಗಳನ್ನು ಪ್ರಕಟಿಸಲು ನೆರವಾಗಬೇಕು. ಇನ್ನೊಬ್ಬರನ್ನು ನೋಡಿ ಮತ್ಸರ ಪಡದೆ ಬೆನ್ನು ತಟ್ಟುವ ಕೆಲಸ ಮಾಡಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ವಿನಂತಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ.ಎಚ್.ಎಲ್ ಪುಷ್ಪ, ಬೆಳಗಾವಿ ಶಾಖೆಯ ಅಧ್ಯಕ್ಷರಾದ ಡಾ. ಕೆ. ಆರ್ ಸಿದ್ದಗಂಗಮ್ಮ, ಪಾರ್ವತಿ ಪಿಟಗಿ, ಹಮೀದಾ ಬೇಗಂ, ಡಾ. ನೀತಾ ರಾವ್, ನದೀಮ್ ಸನದಿ, ಸಾಹಿತಿ ಡಾ. ಸರಜೂ ಕಾಟ್ಕರ್, ಜ್ಯೋತಿ ಬದಾಮಿ, ಡಾ. ನಿರ್ಮಲಾ ಬಟ್ಟಲ, ಡಾ. ನೀತಾರಾವ್, ರಾಜನಂದಾ ಗಾರ್ಗಿ ಮೊದಲಾದವರು ಉಪಸ್ಥಿತರಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru Belagavi Lakshmi hebbalkar Congress bjp jds
admin November 5, 2023
Share this Article
Facebook Twitter Whatsapp Whatsapp LinkedIn Copy Link
Previous Article ಮೈಸೂರು ದೀಪಾಲಂಕಾರ ವೀಕ್ಷಣೆಗೆ ಇಂದು ಕೊನೆಯ ದಿನ
Next Article ಬೇಟೆಗಾರನ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಸ್ಥಳದಲ್ಲೇ ಸಾವು
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?