ಮೈಸೂರು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯೆ ಹಣ ನಾಡದೇವತೆ ಚಾಮುಂಡೇಶ್ವರಿಗೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್ಗೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡರಿಂದ ಪತ್ರ ಬರೆದಿದ್ದಾರೆ.
ಗೃಹಲಕ್ಷ್ಮಿ ಯೋಜನೆಗೂ ಮುನ್ನ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ಹರಕೆ ಸಲ್ಲಿಸಿಲಾಗಿದೆ.
ನಂತರ ಗೃಹಲಕ್ಷ್ಮಿ ಯೋಜನೆ ಜಾರಿಗೊಳಿಸಲಾಯಿತು
ಯೋಜನೆಯ ಮೊದಲ ಹಣ ತಾಯಿ ಚಾಮುಂಡೇಶ್ವರಿಗೆ ಅರ್ಪಿಸಲಾಗಿತ್ತು.ಖುದ್ದು ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್ ತಾಯಿ ಚಾಮುಂಡೇಶ್ವರಿಗೆ 2 ಸಾವಿರ ಅರ್ಪಿಸಿದ್ದರು.ಇದನ್ನು ಪ್ರತಿ ತಿಂಗಳು ನೀಡಿ ಎಂದು ಪತ್ರ ಬರೆದ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ