• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಕಳ್ಳ ಎಂದಿಗೂ ಕಳ್ಳನೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಶಿವಮೊಗ್ಗ > ಕಳ್ಳ ಎಂದಿಗೂ ಕಳ್ಳನೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ
ಜಿಲ್ಲೆರಾಜಕೀಯರಾಜ್ಯಶಿವಮೊಗ್ಗ

ಕಳ್ಳ ಎಂದಿಗೂ ಕಳ್ಳನೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ

admin
Last updated: 2023/11/24 at 5:24 AM
admin
Share
2 Min Read
SHARE

ಶಿವಮೊಗ್ಗ : ಡಿಕೆಶಿ ಆಸ್ತಿಯ ಸಿಬಿಐ ಕೇಸು ವಿಚಾರ
ಸಚಿವ ಸಂಪುಟ ಅವಸರವಾಗಿ ಸಭೆ ಕರೆದು‌ ತೀರ್ಮಾನ ಮಾಡಿದೆ ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಮಾನ, ಕಳ್ಳ ಎಂದಿಗೂ ಕಳ್ಳನೇ ಎಂದು ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.


139 ಜನರ ಬೆಂಬಲದ ಮೇಲೆ ಮಾಡಬಾರದನೆಲ್ಲಾ ಮಾಡುತ್ತಿದ್ದಾರೆ.23 ಕೋಟಿ ಇದ್ದದ್ದು, 163 ಕೋಟಿಯಾಗಿದೆ.ಎಲ್ಲಾ ನ್ಯಾಯಾಲಯದಲ್ಲಿ ಅವರು ಹಾಕಿದ್ದ ಅಪೀಲು ಬಿದ್ದಿತ್ತು. 5 ವರ್ಷದಲ್ಲಿ 250 ಕೋಟಿ ಜಾಸ್ತಿಯಾಗಿದ್ದ ಸಿಬಿಐ ವರದಿಯಲ್ಲೇ ಇದೆ.
ಚಾಲೀಸ್ ಚೋರ್ ಎಂಬ ಗಾದೆ ಮಾತಿದೆ.
ಕೇಡಿ ಸದ್ಧು ಅವರ ಸಂಪುಟ ಕಳ್ಳರ ಗುಂಪಾಗಿದೆ.
ಕೇಡಿ ಸಿದ್ಧು ಹಾಗೂ ಅವರ ಕಳ್ಳರ ಗುಂಪು ಈ ಕೇಸು ವಾಪಾಸ್ ಪಡೆದಿದೆ ಎಂದು ಕಿಡಿಕಾರಿದರು.


ಜಾರ್ಜ್ ವಿಚಾರದಲ್ಲಿ ಅವರು ರಾಜಿನಾಮೆ ನೀಡಿ ತನಿಖೆ ಬಳಿಕ ಅವರು ಮತ್ತೆ ಸಂಪುಟಕ್ಕೆ ವಾಪಾಸ್ ಬಂದಿದ್ರು.
ಅನುಮತಿ ನೀಡುವ ಅಧಿಕಾರ ಇದೆ ಎಂದು ವಾಪಸು ಪಡೆಯುವ ಅಧಿಕಾರ ಅವರಿಗಿಲ್ಲ.
ಇದನ್ನು ಸ್ಪೀಕರ್, ಹಾಗೂ ಸುಪ್ರೀಂ ಕೋರ್ಟ್ ವಕೀಲರು ಹೇಳಿದ್ದಾರೆ.ಅವರ ಸಚಿವ ಸಂಪುಟದಲ್ಲಿ ಕಾನೂನು ತಜ್ಞ ಇಲ್ವ?ಅವರಿಗೆಲ್ಲರೂ ಸಚಿವ ಸಂಪುಟ ಸಭೆಗೆ ಬಾರದೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.ಇಡೀ ದೇಶದಲ್ಲಿ ಇದೆ ಮೊದಲು ಸಚಿವ ಸಂಪುಟದಲ್ಲಿ ಈ ರೀತಿಯಾಗಿದೆ ಎಂದರು.


ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಯವರು ಅದೇಗೆ ಸುಮ್ಮನಿದ್ದಾರೋ ಗೊತ್ತಿಲ್ಲ.
ಮುಖ್ಯಮಂತ್ರಿ ಪದವಿ ಉಳಿಸಿಕೊಳ್ಳುವ ಒಂದೇ ಸಲುವಾಗಿ ಈ ಕೇಸು ವಾಪಾಸ್ ಗೆ ಸಹಿ‌ ಹಾಕಿದ್ದಾರೆ.
ಇವರು ಎಲ್ಲಾ ಕೋರ್ಟ್ ನಲ್ಲೂ ಹೋಗಿ ಬಂದಿದ್ದಾರೆ.
ಅಲ್ಲೆಲ್ಲಾ ಈ ಕೇಸು ತಿರಸ್ಕಾರವಾಗಿತ್ತು.
5 ವರ್ಷದ ಕೆಳಗೆ 33 ಕೋಟಿ ಇದ್ದದ್ದು 2018 ರಲ್ಲಿ 162.53 ಕೋಟಿಯಾಗಿದೆ.ಇಷ್ಟೆಲ್ಲಾ ಹೇಗೆ ಆಗಲು ಸಾಧ್ಯ.
ಬೀರು ತುಂಬಾ ದುಡ್ಡು ಸಿಕ್ಕಿದ್ದು ಇಡೀ ದೇಶ ನೋಡಿದೆ.
ಈ ಕಾಂಗ್ರೆಸ್ ಪಕ್ಷಕ್ಕೆ ನಾಚಿಕೆಯಾಗಬೇಕು.
ಇವರು ಬಡ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ.ಲೂಟಿ ಕೋರನಿಗೆ ರಕ್ಷಣೆ ಮಾಡಲು ಹೋಗಿದ್ದು ಇಡೀ ದೇಶದಲ್ಲೇ ಮೊದಲು.
ಕ್ಯಾಬಿನೆಟ್ ನಲ್ಲಿ ಈ ರೀತಿ ವಾಪಾಸ್ ಪಡೆದಿರುವುದು ಸಂವಿಧಾನಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ತಿಳಿಸಿದರು.


ಮುಖ್ಯಮಂತ್ರಿ ಸ್ವಚ್ಛ, ಸಂವಿಧಾನ ತಜ್ಞ ಎಂದು ಕರೆಸಿಕೊಳ್ಳುತ್ತಾರೆ.ದೇಶದಲ್ಲಿ ಗೂಂಡಾಗಳಿಗೆ, ಲೂಟಿಕೋರರಿಗೆ, ಕಳ್ಳರಿಗೆ ಬೆಂಬಲ ನೀಡುತ್ತಿದೆ.
ಸಿಬಿಐ ತನಿಖೆ ಅಂತಿಮ ಹಂತದಲ್ಲಿರುವಾಗ ಈ ರೀತಿ ಮಾಡಿದ್ದು ಎಷ್ಟು ಸರಿ.ಈ ಬಗ್ಗೆ ರಾಜ್ಯಪಾಲರಿಗೆ ದೂರು ನೀಡುವುದರ ಬಗ್ಗೆ ನಮ್ಮ ರಾಜ್ಯಾಧ್ಯಕ್ಷರು, ಶಾಸಕಾಂಗ ಸಭೆ ತೀರ್ಮಾನಿಸುತ್ತದೆ.ಜಾತಿಗಣತಿ ವರದಿ ವಿಚಾರ.
ಜಾತಿ ಜನಗಣತಿ ವಿಚಾರದಲ್ಲಿ ಸಿದ್ಧರಾಮಯ್ಯ 9 ವರ್ಷದ ಕೆಳಗೆ ಒಂದು ವಾರದಲ್ಲಿ ವರದಿ ಬಿಡುಗಡೆ ಮಾಡ್ತಿನಿ ಎಂದಿದ್ದರು. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಬಿಡುಗಡೆ ಮಾಡಿಲ್ಲ. ಎಲ್ಲಾ ಜಾತಿಗಳ ಮಧ್ಯೆ ಸಂಘರ್ಷ ತಂದಿಟ್ಟಿದ್ದಾರೆ.ಜಾತಿಗಳ ನಡುವಿನ‌ ಸಂಘರ್ಷಕ್ಕೆ ಸಿದ್ಧರಾಮಯ್ಯನವರೇ ನೇರ ಕಾರಣ.
ಮೂಲ ಪ್ರತಿ ನಾಪತ್ತೆಯಾಗಿದೆ ಎಂದು ಹೇಳಿರುವುದೇ ಹಾಸ್ಯಾಸ್ಪದ.ಅದನ್ನು ಬಿಡುಗಡೆ ಮಾಡುವರೆಗೂ ಜಯಪ್ರಕಾಶ್ ಅರಿಗೆ ಕೆಳಗಿಳಿಸಲ್ಲ ಎಂದಿದ್ದಾರೆ.
ಇದಕ್ಕೆ ಸಿದ್ಧರಾಮಯ್ಯ ರಾಜ್ಯದ ಜನರ ಕ್ಷಮೆ ಕೋರಬೇಕು.
ರಾಜಕೀಯ ಅಸ್ತಿತ್ವಕ್ಕೆ ಟೀಕೆ ಸರಿಯಲ್ಲ ಎಂದಿದ್ದಾರೆ.
ನಿಮ್ಮದೇ ಅಸ್ತಿತ್ವಕ್ಕೆ ಈ ರೀತಿ ಮಾಡುತ್ತಿದ್ದಿರಾ ಎಂದು ಪ್ರಶ್ನೆ ಮಾಡಿದರು

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Shimoga Ksishwarappa Siddaramiah dkshivakumar Yadiyurappa congress bjp jds
admin November 24, 2023
Share this Article
Facebook Twitter Whatsapp Whatsapp LinkedIn Copy Link
Previous Article ವಿಜಯೇಂದ್ರ ಮುಂದಿದೆ ಸಾಲು ಸಾಲು ಸವಾಲು
Next Article ಪಕ್ಷ ಹೇಳಿದ್ರೆ ಲೋಕಸಭೆಗೆ ಸ್ಪರ್ಧೆ ಮಾಡ್ತೀನಿ – ಸಚಿವ ಮಹದೇವಪ್ಪ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?