• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಆಪರೇಷನ್ ಕಮಲದ ಭೀತಿ ಹೈದರಾಬಾದ್ ಗೆ ಇಂದು ಡಿಕೆಶಿ ಎಂಟ್ರಿ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜಕೀಯ > ಆಪರೇಷನ್ ಕಮಲದ ಭೀತಿ ಹೈದರಾಬಾದ್ ಗೆ ಇಂದು ಡಿಕೆಶಿ ಎಂಟ್ರಿ
ರಾಜಕೀಯ

ಆಪರೇಷನ್ ಕಮಲದ ಭೀತಿ ಹೈದರಾಬಾದ್ ಗೆ ಇಂದು ಡಿಕೆಶಿ ಎಂಟ್ರಿ

admin
Last updated: 2023/12/02 at 3:48 AM
admin
Share
1 Min Read
SHARE

ಬೆಂಗಳೂರು : ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟವಾಗಲಿದ್ದು, ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಇಂದು ಡಿಸಿಎಂ ಡಿಕೆ ಶಿವಕುಮಾರ್‌ ಹೈದರಾಬಾದ್‌ಗೆ ತೆರಳಲಿದ್ದಾರೆ.

ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ತೆಲಂಗಾಣದಲ್ಲಿ ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಏರಲಿದೆ ಎಂದೇ ಭವಿಷ್ಯ ನುಡಿದಿವೆ. ಹೀಗಿದ್ದರೂ ಅತಂತ್ರ ಫಲಿತಾಂಶ ಪ್ರಕಟವಾದರೆ ಕಾಂಗ್ರೆಸ್‌ ಶಾಸಕರನ್ನು ಆಪರೇಷನ್‌ ಮಾಡುವ ಸಾಧ್ಯತೆ ಹೆಚ್ಚಿದೆ.

ಈ ಕಾಂಗ್ರೆಸ್‌ ಶಾಸಕರಿಗೆ ರಕ್ಷಣೆ ನೀಡಿ ತೆಲಂಗಾಣದಲ್ಲೂಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸುವ ಭಾಗವಾಗಿ ಟ್ರಬಲ್ ಶೂಟರ್ ಡಿಕೆಶಿ ಇಂದು ಸಂಜೆ ಹೈಕಮಾಂಡ್‌ ಸೂಚನೆಯಂತೆ ತೆಲಂಗಾಣಕ್ಕೆ ತೆರಳಲಿದ್ದಾರೆ.  ಆಪರೇಷನ್ ಆತಂಕ ಎದುರಾದರೆ ಶಾಸಕರನ್ನು ಕರ್ನಾಟಕಕ್ಕೆ ಡಿಕೆಶಿ ಕರೆತರಲಿದ್ದಾರೆ.

ತೆಲಂಗಾಣ ಕಾಂಗ್ರೆಸ್‌ನ ಸಂಪೂರ್ಣ ಪರಿಸ್ಥಿತಿ ನಿಯಂತ್ರಣಕ್ಕೆ ತಗೆದುಕೊಳ್ಳಲು ಡಿಕೆಶಿಗೆ ಹೈಕಮಾಂಡ್ ಸೂಚನೆ ನೀಡಿದೆ. ಭಾನುವಾರದ ಪರಿಸ್ಥಿತಿ ನೋಡಿ ಡಿಕೆಶಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. 119 ವಿಧಾನಸಭೆ ಸದಸ್ಯರನ್ನು ಹೊಂದಿರುವ ತೆಲಂಗಾಣದಲ್ಲಿ 70.60% ರಷ್ಟು ಮತದಾನ ದಾಖಲಾಗಿದೆ.

ಪಂಚರಾಜ್ಯಗಳ ಚುನಾವಣೆಯಲ್ಲಿ ರಾಜಸ್ಥಾನ, ತೆಲಂಗಾಣ ಸೇರಿದಂತೆ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಜಯಗಳಿಸಲಿದೆ. ಹೀಗಾಗಿ ಶಾಸಕರನ್ನು ರಕ್ಷಿಸಿಕೊಳ್ಳುವ ಅನಿವಾರ್ಯತೆಯಿಲ್ಲ. ಒಂದು ವೇಳೆ ಐದು ರಾಜ್ಯಗಳ ಚುನಾಯಿತ ಶಾಸಕರನ್ನು ನೋಡಿಕೊಳ್ಳುವಂತೆ ಹೈಕಮಾಂಡ್ ನನ್ನನ್ನು ಸೂಚಿಸಿದರೆ ನಾನು ಅವರನ್ನು ನಿಭಾಯಿಸಲು ಸಿದ್ಧನಿದ್ದೇನೆ ಎಂದು ಅವರು ಹೇಳಿದ್ದಾರೆ. 

ತೆಲಂಗಾಣದಲ್ಲಿ 2018ರ ಚುನಾವಣೆಯಲ್ಲಿ ಬಿಆರ್‌ಎಸ್‌ 88 ಸೀಟ್‌ಗಳನ್ನು ಗೆದ್ದಿತ್ತು. ಕಾಂಗ್ರೆಸ್‌ 19, ಎಐಎಂಐಎಂ 7, ಟಿಡಿಪಿ 2 ಸ್ಥಾನಗಳನ್ನು ಗೆದ್ದಿದ್ದವು. ಬಿಜೆಪಿ ಒಂದು ಕ್ಷೇತ್ರದಲ್ಲಿ ಮಾತ್ರ ಜಯ ಸಾಧಿಸಿತ್ತು. ಆಂಧ್ರದಿಂದ ಬೇರ್ಪಟ್ಟು ಹೊಸ ರಾಜ್ಯವಾಗಿ ಉದಯವಾದ ನಂತರ ತೆಲಂಗಾಣದಲ್ಲಿ ಎರಡು ಬಾರಿ ಚುನಾವಣೆ ನಡೆದಿದೆ. ಎರಡು ಬಾರಿಯೂ ಕೆ.ಚಂದ್ರಶೇಖರ್‌ ರಾವ್‌ ನೇತೃತ್ವದ ಬಿಆರ್‌ಎಸ್‌ ಪಕ್ಷವು ಗೆಲುವು ಸಾಧಿಸಿ ಅಧಿಕಾರದ ಗದ್ದುಗೆ ಏರಿದೆ. ಈ ಬಾರಿ ಚುನಾವಣೆಯು ಕೆಸಿಆರ್‌ಗೆ ಸುಲಭದ ಹಾದಿಯಾಗಿ ಉಳಿದಿಲ್ಲ ಎಂದು ಸಮೀಕ್ಷೆಗಳು ಹೇಳಿವೆ.

You Might Also Like

ಮೋದಿ ಒಂದೇ ಒಂದು ಅಣೆಕಟ್ಟು, ಸಾರ್ವಜನಿಕ ಉದ್ದಿಮೆಯನ್ನು ದೇಶದಲ್ಲಿ ಸ್ಥಾಪಿಸಲಿಲ್ಲ : ಸಿಎಂ ಸಿದ್ದರಾಮಯ್ಯ

ತಾಲೂಕು,ಜಿಲ್ಲಾ ಪಂಚಾಯತ್ ಚುನಾವಣೆಗೆ ನಾವು ಸಿದ್ದ : ಸಿಎಂ ಸಿದ್ದರಾಮಯ್ಯ

ಎಂ.ಎಲ್.ಸಿ ಚುನಾವಣೆ ಯತೀಂದ್ರ ಪರ ಮಹದೇವಪ್ಪ ಬ್ಯಾಟಿಂಗ್

ಮೆರವಣಿಗೆ ಸಂಭ್ರಮಾಚರಣೆ ಏನು ಬೇಡ ನ್ಯಾಯಲಯಕ್ಕೆ ತಲೆ ಭಾಗಿದ್ದೇನೆ – ಹೆಚ್.ಡಿ ರೇವಣ್ಣ

ದಿಡೀರ್ ಬೆಳೆವಣಿಗೆ ಇಂದೇ ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಭ್ಯರ್ಥಿ ಇ.ಸಿ ನಿಂಗರಾಜ್ ಗೌಡ

TAGGED: Politics dkshivakumar Hyderabad bjp congress bsr
admin December 2, 2023
Share this Article
Facebook Twitter Whatsapp Whatsapp LinkedIn Copy Link
Previous Article ಅರಿಶಿನ ಫಸಲಿನ ಮದ್ಯೆ ಬೆಳೆದಿದ್ದ 34ಕೆಜಿ ಹಸಿ ಗಾಂಜಾ ವಶ
Next Article ಕಾಡಾನೆಗಳ ಉಪಟಳ ಲಕ್ಷಾಂತರ ರೂಪಾಯಿ ಬಾಳೆ ನಾಶ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?