• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಗನ್ ಹೌಸ್ ವೃತ್ತದಲ್ಲಿ ಶ್ರೀಗಳ ಪ್ರತಿಮೆ ಅನಾವರಣಕ್ಕೆ ಒಡೆಯರ್ ವಿರೋಧ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಗನ್ ಹೌಸ್ ವೃತ್ತದಲ್ಲಿ ಶ್ರೀಗಳ ಪ್ರತಿಮೆ ಅನಾವರಣಕ್ಕೆ ಒಡೆಯರ್ ವಿರೋಧ
ಜಿಲ್ಲೆಮೈಸೂರು

ಗನ್ ಹೌಸ್ ವೃತ್ತದಲ್ಲಿ ಶ್ರೀಗಳ ಪ್ರತಿಮೆ ಅನಾವರಣಕ್ಕೆ ಒಡೆಯರ್ ವಿರೋಧ

admin
Last updated: 2023/12/09 at 7:20 AM
admin
Share
1 Min Read
SHARE

ಮೈಸೂರು: ಅರಮನೆ ಬಳಿ ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಗನ್‌ಹೌಸ್ ವೃತ್ತದ ಬಳಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆಯನ್ನು ರಾತ್ರೋರಾತ್ರಿ ಕಾನೂನು ಉಲ್ಲಂಘಿಸಿ ಪ್ರತಿಷ್ಠಾಪನೆ ಮಾಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ಜಿಲ್ಲಾಡಳಿತ, ಸುತ್ತೂರು ಮಠದ ನಡುವೆ ಪತ್ರ ವ್ಯವಹಾರ ನಡೆದಿತ್ತು.
ಇದೀಗ ಏಕಾಏಕಿ ಖಾಲಿ ತಳಹದಿ ಮೇಲೆ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದ್ದು, ಹಲವು ವರ್ಷಗಳಿಂದ ವಿವಾದವಾಗಿ ಉಳಿದಿದ್ದ ಪ್ರತಿಮೆ ನಿರ್ಮಾಣ ವಿಚಾರ ಮುಂದಿನ ದಿನಗಳಲ್ಲಿ ವಿವಾದ ಆಗುವ ಸಾಧ್ಯತೆ ಇದೆ. ಅನಧಿಕೃತವಾಗಿ ಪ್ರತಿಮೆ ನಿಲ್ಲಿಸಿರುವುದರಿಂದ ಕೂಡಲೇ ತೆರವು ಮಾಡಬೇಕು ಎಂದು ಅರಸು ಸಮುದಾಯ ಮುಖಂಡರು ಪ್ರತಿಭಟನೆ ನಡೆಸಿದರು.

ಶ್ರೀಗಳ ಪ್ರತಿಮೆಗೆ ಒಡೆಯರ್ ವಿರೋಧ
ತಡರಾತ್ರಿ ತಲೆ ಎತ್ತಿರುವ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ನಿರ್ಮಾಣಕ್ಕೆ ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸ್ವತಃ ಪತ್ರ ಬರೆದಿರುವ ಅವರು, ಮೈಸೂರಿನ ಗನ್ ಹೌಸ್ ಬಳಿ ತಡರಾತ್ರಿ ಕ್ರೇನ್ ಉಪಯೋಗಿಸಿ ಪ್ರತಿಮೆ ಸ್ಥಾಪಿಸಲು ಮುಂದಾಗಿರುವ ವಿಷಯ ಅತ್ಯಂತ ದುರದೃಷ್ಟಕರ ಸಂಗತಿ. ಈ ಕುರಿತು ಪ್ರಬುದ್ಧ ಸಂಸ್ಥೆಯಿಂದ ಇಂತಹ ಘಟನೆ ನಿಜಕ್ಕೂ ಸಮಂಜಸವಲ್ಲ. ಉದ್ದೇಶಿತ ಪ್ರತಿಮೆಯ ಸ್ಥಾಪನೆಗೆ ಸತತವಾಗಿ ಪ್ರತಿರೋಧ ತೋರಿದ ಸಾರ್ವಜನಿಕರಿಗೆ ಸ್ಪಂದಿಸಿ ಈ ಬಗ್ಗೆ ಪುನರ್ವಿಮರ್ಶೆ ಮಾಡಲು ಮನವಿ ಕೂಡ ತಲುಪಿಸಿ ನನ್ನ ಬೆಂಬಲ ಸೂಚಿಸಿರುವುದಾಗಿ ಸ್ವತಃ ಪ್ರಮೋದದೇವಿ ಒಡೆಯರ್ ಅವರು ಪತ್ರ ಬರೆದಿದ್ದಾರೆ.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Mysuru Maharajas Pramodadevi odeyar Shivaratri rajendra shree suttur Muth
admin December 9, 2023
Share this Article
Facebook Twitter Whatsapp Whatsapp LinkedIn Copy Link
Previous Article ಕಾಡಿನಿಂದ ಹಾದಿ ತಪ್ಪಿ ಬಂದು ಅಂಗಡಿಯೊಳಗೆ ನುಗ್ಗಿದ್ದ ಕರಡಿ !
Next Article ಸರ್ಕಾರಿ ಗೌರವಗಳೊಂದಿಗೆ ಹಿರಿಯ ನಟಿ ಲೀಲಾವತಿ ಅಂತ್ಯಸಂಸ್ಕಾರ – ಸಿಎಂ ಸಿದ್ದರಾಮಯ್ಯ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?