• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಯತ್ನಾಳ್ ಭಾಷಣ ಮಾಡ್ತಾರೆ ಅಷ್ಟೇ ಶಕ್ತಿ ಇದ್ರೆ ಬಿಜಾಪುರದಲ್ಲಿ 2-3 ಸ್ಥಾನ ಗೆಲ್ಲಿಸಬೇಕಿತ್ತು – ಮುರುಗೇಶ್ ನಿರಾಣಿ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ರಾಜಕೀಯ > ಯತ್ನಾಳ್ ಭಾಷಣ ಮಾಡ್ತಾರೆ ಅಷ್ಟೇ ಶಕ್ತಿ ಇದ್ರೆ ಬಿಜಾಪುರದಲ್ಲಿ 2-3 ಸ್ಥಾನ ಗೆಲ್ಲಿಸಬೇಕಿತ್ತು – ಮುರುಗೇಶ್ ನಿರಾಣಿ
ರಾಜಕೀಯರಾಜ್ಯ

ಯತ್ನಾಳ್ ಭಾಷಣ ಮಾಡ್ತಾರೆ ಅಷ್ಟೇ ಶಕ್ತಿ ಇದ್ರೆ ಬಿಜಾಪುರದಲ್ಲಿ 2-3 ಸ್ಥಾನ ಗೆಲ್ಲಿಸಬೇಕಿತ್ತು – ಮುರುಗೇಶ್ ನಿರಾಣಿ

admin
Last updated: 2023/12/12 at 11:18 AM
admin
Share
1 Min Read
SHARE

ದೆಹಲಿ : ಯತ್ನಾಳ್‌ ಎಲ್ಲೆಲ್ಲಿ ಭಾಷಣ ಮಾಡಿದ್ದಾರೆ ಅಲ್ಲಿ ಯಾರು ಗೆದ್ದಿಲ್ಲ. ದೀಪ ಆರುವಾಗ ಜೋರಾಗಿ ಉರಿಯುತ್ತೆ, ಈಗ ಜೋರಾಗಿ ಉರಿಯುತ್ತಿದೆ ಅಷ್ಟೇ ಎಂದು ಮಾಜಿ ಸಚಿವ ಮುರುಗೇಶ್‌ ನಿರಾಣಿ ಹೇಳಿದ್ದಾರೆ.

ಬಿಜಾಪುರದಲ್ಲಿ ಎಷ್ಟು ಜನರನ್ನು ಯತ್ನಾಳ್‌ ಗೆಲ್ಲಿಸಿದ್ದಾರೆ? ಶಕ್ತಿ ಇದ್ದರೇ ಬಿಜಾಪುರದಲ್ಲಿ 2-3 ಸ್ಥಾನ ಗೆಲ್ಲಿಸಬೇಕಿತ್ತು. ಇವರ ನಾಯಕತ್ವ ಎಂತದ್ದು ಎನ್ನುವುದು ಗೊತ್ತಿದೆ. ಅವರು ಯಾಕೆ ಹೀಗೆ ಮಾತನಾಡುತ್ತಿದ್ದಾರೆ ಗೊತ್ತಿಲ್ಲ ಎಂದರು

ರಾವಣ ಶಿವಭಕ್ತ. ಸೀತೆಯನ್ನು ಅಪಹರಣ ಮಾಡಿದ ಮೇಲೆ ಅನವತಿ ಆಯ್ತು. ಪಾಪದ ಕೊಡ ತುಂಬಿದ ಮೇಲೆ ಎಲ್ಲವೂ ಮುಗಿಯಿತು. ಇವರದ್ದು ಪಾಪದ ಕೊಡ ತುಂಬಲು ಬಂದಿದೆ. ಇನ್ನು ಬಹಳ ದಿನ ನಡೆಯುವುದಿಲ್ಲ ಎಂದು ಹೇಳಿದರು.

ರಾವಣ ನನ್ನನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದಿದ್ದ. ಆದರೆ ಆತನ ಕಥೆ ಏನಾಯಿತು? ನಾನೇ ಎಲ್ಲ ಅಂದವರಿಗೆ ಏನಾಗಿದೆ? ಇವರ ಕಥೆಯೂ ಹಾಗೇ ಆಗುತ್ತದೆ. ನಾಲ್ಕು ಜನರು ಚಪ್ಪಾಳೆ ಹೊಡೆದರೆ ನಾಯಕ ಅಲ್ಲ. ಲಕ್ಷಾಂತರ ಜನರನ್ನು ಸೇರಿಸಿ ಎಂದಾದರೂ ಕಾರ್ಯಕ್ರಮ ಮಾಡಿದ್ದಾರಾ?. ಸಮಾಜಕ್ಕೆ ಅವರ ಕೊಡುಗೆ ಏನು? ಖರ್ಚು ಮಾಡದೇ ಬೇರೆಯವರು ಆಯೋಜನೆ ಮಾಡಿದ ಕಾರ್ಯಕ್ರದಲ್ಲಿ ಬಂದು ಮಾತನಾಡುತ್ತಾರೆ ಎಂದು ಟಾಂಗ್‌ ಕೊಟ್ಟಿದ್ದಾರೆ.

ವಿಜಯೇಂದ್ರ ಅವರನ್ನು ಹೈಕಮಾಂಡ್ ರಾಜ್ಯಧ್ಯಕ್ಷರನ್ನಾಗಿ ಮಾಡಿದೆಯೇ ಹೊರತು ಯಡಿಯೂರಪ್ಪ ಅಲ್ಲ. ವಿಜಯೇಂದ್ರ ಪ್ರತಿಭೆ ನೋಡಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರಿಗೆ ನೀಡಿದ ಕೆಲಸವನ್ನು ಯಶಸ್ವಿಯಾಗಿ ಮಾಡಿದ್ದಾರೆ. ಈ ಎಲ್ಲಾ ಕೆಲಸ ಗುರುತಿಸಿ ಜವಾಬ್ದಾರಿ ನೀಡಿದ್ದಾರೆ. ಅಶೋಕ್ ಎಂಟು ಬಾರಿ ಶಾಸಕರು, ಸಚಿವರು ಡಿಸಿಎಂ ಆಗಿದ್ದರು. ಸಂಘಟನೆ ಎಲ್ಲವೂ ನೋಡಿ ಹುದ್ದೆ ನೀಡಿದ್ದಾರೆ. ಇದನ್ನು ಯತ್ನಾಳ್‌ಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ನಿರಾಣಿ ಕಿಡಿಕಾರಿದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ಕರ್ನಾಟಕದಲ್ಲಿ ಕನ್ನಡ ವಾತಾವರಣವನ್ನು ನಿರ್ಮಾಣ ಮಾಡುವುದು ಅತ್ಯಂತ ಅವಶ್ಯಕ: ಸಿಎಂ ಸಿದ್ದರಾಮಯ್ಯ

ಮೈಸೂರು ಮಾರುಕಟ್ಟೆಗೆ ಪರಿಸರ ಸ್ನೇಹಿ ಇವಿ ಪೆಸೆಂಜರ್ ಹಾಗೂ ಗೂಡ್ಸ್ ಆಟೋ ಎಂಟ್ರಿ : ಬಿಬಿ ಮೋಟಾರ್ಸ್ ಗೆ ಮತ್ತೊಂದು ಗರಿ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ

TAGGED: murugesh Nirani yatnal Yadiyurappa Vijayendra bjp congress jds politics
admin December 12, 2023
Share this Article
Facebook Twitter Whatsapp Whatsapp LinkedIn Copy Link
Previous Article ರೈತರ ಹೆಸರಲ್ಲಿ ಬಡಗಲಪುರ ನಾಗೇಂದ್ರ ಲೂಟಿ ಮಾಡಿದ್ದಾರೆ – ಕೃಷ್ಣೇಗೌಡ ಆರೋಪ
Next Article ಇಲಾಖೆಗೆ ಕೆಟ್ಟ ಹೆಸರು ಬರದಂತೆ ಕೆಲಸ ಮಾಡ್ಬೇಕು ಅಧಿಕಾರಿಗಳಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?