• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ದೆಹಲಿಯತ್ತ ಯತ್ನಾಳ್ ಅನಂತ್ ಕುಮಾರ್ ಹೆಗ್ಡೆ ತೀವ್ರ ಕುತೂಹಲ ಮೂಡಿಸಿದ ರಾಜ್ಯ ರಾಜಕೀಯ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ದೆಹಲಿಯತ್ತ ಯತ್ನಾಳ್ ಅನಂತ್ ಕುಮಾರ್ ಹೆಗ್ಡೆ ತೀವ್ರ ಕುತೂಹಲ ಮೂಡಿಸಿದ ರಾಜ್ಯ ರಾಜಕೀಯ
ಜಿಲ್ಲೆರಾಜಕೀಯರಾಜ್ಯ

ದೆಹಲಿಯತ್ತ ಯತ್ನಾಳ್ ಅನಂತ್ ಕುಮಾರ್ ಹೆಗ್ಡೆ ತೀವ್ರ ಕುತೂಹಲ ಮೂಡಿಸಿದ ರಾಜ್ಯ ರಾಜಕೀಯ

admin
Last updated: 2023/12/18 at 3:12 AM
admin
Share
1 Min Read
SHARE

ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಹುದಿನದ ಬಳಿಕ ಹಿಂದೂ ಫೈರ್‌ ಬ್ರ್ಯಾಂಡ್ ನಾಯಕರು ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಯ ಜೊತೆಗೆ ತೀವ್ರ ಕುತೂಹಲ ಹುಟ್ಟಿಸಿದ್ದಾರೆ.

ಸಂಸದ ಅನಂತ್ ಕುಮಾರ್ ಹೆಗ್ಡೆ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರೂ ಜೊತೆಗೂಡಿ ದೆಹಲಿಗೆ ಪಯಣ ಬೆಳೆಸಿದ್ದಾರೆ. ಭಾನುವಾರ ರಾತ್ರಿ 8.30ರ ವಿಮಾನದಲ್ಲಿ ಇಬ್ಬರು ಹಿಂದೂ ಫೈರ್ ಬ್ರ್ಯಾಂಡ್‍ಗಳು ರಾಷ್ಟ್ರ ರಾಜಧಾನಿಗೆ ಹಾರಿದ್ದಾರೆ.

ಈ ಇಬ್ಬರು ನಾಯಕರ ಜೊತೆಗೆ ಸಂಸದ ಸಂಗಣ್ಣ ಕರಡಿ ಕೂಡ ಅದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಸದ್ಯ ಯತ್ನಾಳ್ ಹಾಗೂ ಅನಂತ್ ಕುಮಾರ್ ನಾಯಕರ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ

ಬಿ.ಎಸ್ ಯಡಿಯೂರಪ್ಪ‌ ಅವರ ಮಗ ಬಿ.ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ ಬಳಿಕ ಯತ್ನಾಳ್‍ಗೆ ಸ್ವಪಕ್ಷ ವಿರುದ್ಧ ಇದ್ದ ಕೋಪ ಮತ್ತಷ್ಟು ಹೆಚ್ಚಾಗಿದೆ. ಈ ಸಂಬಂಧ ಕೆಲ ದಿನಗಳ ಹಿಂದೆ ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು, ದೆಹಲಿಗೆ ಹೋಗ್ತೀನಿ. ದೆಹಲಿಯಿಂದ ಕರೆ ಬರಬೇಕಿದೆ, ಬರುತ್ತೆ. ಮಂಗಳವಾರ ಕೇಂದ್ರ ಕಚೇರಿಯಿಂದ ಸೂಚನೆ ಕೊಟ್ಟಿದ್ದಾರೆ. ಹೈಕಮಾಂಡ್ ಕರೆ ಬಂದ ಕೂಡಲೇ ದೆಹಲಿಗೆ ಹೋಗ್ತೀನಿ. ಅಲ್ಲಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವರನ್ನು ಭೇಟಿ ಮಾಡುತ್ತೇನೆ ಎಂದಿದ್ದರು.

ದೆಹಲಿಗೆ ಹೋಗಿ ಕರ್ನಾಟಕದಲ್ಲಿ ಏನು ನಡೆಯುತ್ತಿದೆ ಹೇಳ್ತೀನಿ. ಇಬ್ಬರು ಮಹಾನುಭಾವರಿಂದ ರಾಜ್ಯ ಹಾಳಾಗಿದೆ. ಒಬ್ಬ ದೆಹಲಿಯವನು, ಇನ್ನೊಬ್ಬ ಕರ್ನಾಟಕದವನಿಂದ ರಾಜ್ಯ ಹಾಳಾಗಿದೆ. ಇಬ್ಬರು ಸಿಂಗ್ ಗಳು ಇದ್ದಾರೆ. ಅವರಿಂದ ರಾಜ್ಯ ಹಾಳಾಗಿದೆ, ಅದನ್ನೂ ಹೇಳ್ತೀನಿ ಎಂದು ತಿಳಿಸಿದ್ದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Habballi Politics Yatnal Ananth kumar hegde bjp jds congress Yadiyurappa Amithsha Hdk siddaramiah dkshivakumar
admin December 18, 2023
Share this Article
Facebook Twitter Whatsapp Whatsapp LinkedIn Copy Link
Previous Article ದೇವೇಗೌಡ ಮಲ್ಲಿಕಾರ್ಜುನ ಖರ್ಗೆ ಭೇಟಿ ರಾಜ್ಯ ರಾಜಕೀಯದಲ್ಲಿ ಚರ್ಚೆ ಜೋರು !
Next Article ನಾಯಿ ಬೊಗಳಿದರೆ ಇತಿಹಾಸ ಬದಲಾಗಲ್ಲ ಚೇತನ್ ವಿರುದ್ಧ ಜಗ್ಗೇಶ್ ಕಿಡಿ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?