ಮೈಸೂರು : ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಇಂದು ಮುಂಜಾನೆ ಸುಮಾರು ನಾಲಕ್ಕು ವರ್ಷದ ಗಂಡು ಚಿರತೆಯು ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಬಿದ್ದಿದೆ. ನಾಲ್ಕು ದಿನದ ಹಿಂದೆ ಅಷ್ಟೇ ಇಟ್ಟಿದ ಬೋನಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ವಲಯ ಅಧಿಕಾರಿಗಳಾದ ಆರ್ಎಫ್ಒ ಸುರೇಂದ್ರ.ಕೆ ಮತ್ತು ಸಿಬ್ಬಂದಿಗಳು ಬಿದ್ದ ಚಿರತೆಯನ್ನು ಅರಣ್ಯಕ್ಕೆ ಬಿಡಲು ಇಲ್ಲಿಂದ ರವಾನಿಸಿದ್ದಾರೆ.