• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಮಲ್ಲಿಕಾರ್ಜುನ್ ಖರ್ಗೆ ಬಗ್ಗೆ ಗೌರವವಿದೆ ಪ್ರಿಯಾಂಕ್ ಖರ್ಗೆ ಧರ್ಮದ್ರೋಹಿ – ಈಶ್ವರಪ್ಪ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಗದಗ > ಮಲ್ಲಿಕಾರ್ಜುನ್ ಖರ್ಗೆ ಬಗ್ಗೆ ಗೌರವವಿದೆ ಪ್ರಿಯಾಂಕ್ ಖರ್ಗೆ ಧರ್ಮದ್ರೋಹಿ – ಈಶ್ವರಪ್ಪ
ಗದಗಜಿಲ್ಲೆರಾಜಕೀಯರಾಜ್ಯ

ಮಲ್ಲಿಕಾರ್ಜುನ್ ಖರ್ಗೆ ಬಗ್ಗೆ ಗೌರವವಿದೆ ಪ್ರಿಯಾಂಕ್ ಖರ್ಗೆ ಧರ್ಮದ್ರೋಹಿ – ಈಶ್ವರಪ್ಪ

admin
Last updated: 2023/12/20 at 1:03 PM
admin
Share
2 Min Read
SHARE

ಗದಗ : ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿ ಅಂತ ಬಿಂಬಿಸುವ ಮೂಲಕ ದಲಿತರಿಗೆ ದ್ರೋಹ, ಮೋಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದ ಖಾಸಗಿ ಹೋಟೆಲ್‍ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಗೌರವ ಇದೆ. ಹಿರಿಯ ರಾಜಕಾರಣಿ ಅವರ ಬಗ್ಗೆ ಟೀಕೆ ಮಾಡಲ್ಲ. ಆದರೆ ಸೋಲಿಸಲು ಯಾಕೆ ನಿಲ್ಲಿಸ್ತಾರೆ. ದೇಶದಲ್ಲಿ ದಲಿತರಿಗೆ, ಹಿಂದುಳಿದವರಿಗೆ ಕಾಂಗ್ರೆಸ್ ನಿರಂತರವಾಗಿ ದುರುಪಯೋಗ ಮಾಡ್ತಾನೇ ಬಂದಿದ್ದಾರೆ. ದಲಿತರನ್ನು ನಂಬಿಸಿ ಮೋಸ ಮಾಡಿ ಕಾಂಗ್ರೆಸ್ ಇಷ್ಟು ವರ್ಷ ಈ ದೇಶದಲ್ಲಿ ಆಡಳಿತ ನಡೆಸಿತು. ಈಗ ಮತ್ತೊಬ್ಬ ದಲಿತರಿಗೆ ಮೊಸ ಮಾಡ್ತಿದ್ದಾರೆ ಎಂದರು.

ಪ್ರಿಯಾಂಕಾ ಖರ್ಗೆ ಧರ್ಮ ದ್ರೋಹಿ, ಅವನ ಮಾತಿನ ಬಗ್ಗೆ ಬಹಳ ಬೇಸರ ಬರುತ್ತೆ. ಆದರೆ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಗೌರವ ಇದೆ. ಇನ್ನು ಮುಂದೆ ದಲಿತ ಅಸ್ತ್ರ ತೋರಿಸಿ, ದಲಿತ ಪ್ರಧಾನಿ ಮಾಡ್ತೀವಿ ಅಂತ ದಲಿತರಿಗೆ ಮೋಸ ಮಾಡಲು ಹೊರಟಿದ್ದಾರೆ. ಅದು ಇನ್ನುಮುಂದೆ ಸಾಧ್ಯವಿಲ್ಲ. ಬರುವಂತಹ ದಿನಗಳಲ್ಲಿ ರಾಜ್ಯದಲ್ಲಿ ಹಾಗೂ ದೇಶದಲ್ಲಿ ಬಿಜೆಪಿಯೇ ಅಧಿಕಾರಕ್ಕೆ ಬರುತ್ತೆ ಎಂದರು. 

ಬರಪರಿಹಾರ ವಿಚಾರವಾಗಿ ದೆಹಲಿಯಲ್ಲಿ ಪ್ರಧಾನಿ ಭೇಟಿ ವೇಳೆ ಸಿದ್ದರಾಮಯ್ಯ ಬಳಿ ಪ್ರಧಾನಿ ಮೋದಿ ಅವರು ಡಿಕೆಶಿ ಹೆಸರು ಪ್ರಸ್ತಾಪ ವಿಚಾರಕ್ಕೆ ವ್ಯಂಗವಾದ ಮಾತುಗಳನ್ನಾಡಿದರು. ಡಿಕೆಶಿಯನ್ನು ಯಾಕೆ ಕೇಳಿದ್ದಾರೆ ಅಂತ ನನಗೆ ಗೊತ್ತಿಲ್ಲ. ಆದರೆ ಎರಡು ತರನಾದ ಪ್ರಖ್ಯಾತಿ ಇರಬೇಕು. ಅದು ಶಿವಾಜಿ ಆಗಿರಬೇಕು, ಇಲ್ಲವೇ ಅಫ್ಜಲ್ ಖಾನ್ ಆಗಿರಬೇಕು. ಇಬ್ಬರೂ ಪ್ರಖ್ಯಾತಿನೇ. ಒಬ್ಬ ರಾಷ್ಟ್ರ ಭಕ್ತ, ಇನ್ನೊಬ್ಬ ಬಗ್ಗೆ ನಾನು ಹೇಳುವುದಕ್ಕೆ ಇಷ್ಟಪಡಲ್ಲ. ಯಾಕೇಂದ್ರೆ ಯಾವ ಆಂಗಲ್ ನಲ್ಲಿ ಮಾತನಾಡಿದ್ದಾರೆ ಎಂಬುದನ್ನು ಮೋದಿ, ಸಿದ್ದರಾಮಯ್ಯ ಇಬ್ಬರಿಗೆ ಗೊತ್ತು ಅಂತ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯರನ್ನು ಅಪ್ಜಲ್ ಖಾನ್ ಗೆ ಈಶ್ವರಪ್ಪ ಹೋಲಿಸಿದ್ರಾ ಎಂಬ ಪ್ರಶ್ನೆ ಮೂಡಿದೆ.

ದೇಶದಲ್ಲಿ ಹೊಸ ಮಸೀದಿ ಬಗ್ಗೆ ವಿರೋಧ ಮಾಡಿಲ್ಲ. ನಮ್ಮ ದೇವಸ್ಥಾನಗಳನ್ನು ಕೆಡವಿ ಮಸೀದಿ ಕಟ್ಟಿದರಲ್ಲಾ, ಆ ಒಂದೇ ಒಂದು ಮಸೀದಿ ಉಳಿಸಲ್ಲ. ಹಿಂದೂಗಳ ದೇವಸ್ಥಾನ ಕೆಡವಿ ಎಲ್ಲೆಲ್ಲಿ ಮಸೀದಿ ಕಟ್ಟಿದ್ದಾರೆ, ಆ ಮಸೀದಿ ಇರಲು ಬಿಡಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಪುರಾತನ ದೇವಸ್ಥಾನಗಳೆಲ್ಲವನ್ನೂ ಉಳಿಸುತ್ತೇವೆ. ಹೊಸ ಮಸೀದಿಯಲ್ಲಿ ಏನಾದ್ರೂ ಮಾಡಿಕೊಳ್ಳಿ ನಮ್ಮ ಅಭ್ಯಂತರ ಇಲ್ಲ. ಟಿಪ್ಪು ರಕ್ತ ನಮ್ಮ ಮೈಯಲ್ಲಿ ಇಲ್ಲ. ನಮ್ಮಲ್ಲಿ ಇರುವುದು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ರಲ್ಲಾ ಅವರ ರಕ್ತ ಇದೆ. ಅವರ ಕನಸು ನನಸು ಮಾಡಲು ಅಯೋಧ್ಯೆ, ಮಥುರ, ಕಾಶಿ ಇಂಥವುಗಳನ್ನು ಉಳಿಸುತ್ತೆವೆ. ಎಂದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Congress bjp jds mallikarjun kharge Hddevegowda delhi politics Ishwarappa gadag
admin December 20, 2023
Share this Article
Facebook Twitter Whatsapp Whatsapp LinkedIn Copy Link
Previous Article ಮೋದಿಗೆ ಮಾಧ್ಯಮದ ಮುಂದೆ ಬರುವ ತಾಕತ್ತಿಲ್ಲ – ಹೆಚ್.ವಿಶ್ವನಾಥ್
Next Article ರಾಜ್ಯದಲ್ಲಿಂದು 22 ಕೊರೊನಾ ಕೇಸ್ ಪತ್ತೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?