• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ್ ಆಗ್ತಿದ್ದಾರೆ – ಯತ್ನಾಳ್
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ವಿಜಯಪುರ > ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ್ ಆಗ್ತಿದ್ದಾರೆ – ಯತ್ನಾಳ್
ಜಿಲ್ಲೆರಾಜಕೀಯರಾಜ್ಯವಿಜಯಪುರ

ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ್ ಆಗ್ತಿದ್ದಾರೆ – ಯತ್ನಾಳ್

admin
Last updated: 2023/12/23 at 8:07 AM
admin
Share
1 Min Read
SHARE

ವಿಜಯಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಟಿಪ್ಪು ಸುಲ್ತಾನ ಆಗುತ್ತಿದ್ದಾರೆ. ಹಿಜಬ್ ನಿಷೇಧ ಹಿಂತೆಗೆದುಕೊಳ್ಳುವುದು ಸೂಕ್ತ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.

ಹಿಜಬ್ ನಿಷೇಧ ವಾಪಸ್ ಪಡೆಯುವ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹಿಜಬ್ ನಿಷೇಧವನ್ನ ಬಿಜೆಪಿ ಮಾಡಿಲ್ಲ. ಶಾಲೆಯಲ್ಲಿ ಸಮಾನತೆ ಇರಲಿ ಅಂತಾ ಬಾಬಾಸಾಹೇಬ್ ಅಂಬೇಡ್ಕರ್ ಒಂದೇ ಸಮವಸ್ತ್ರದ ಕಾಯ್ದೆ ಮಾಡಿದ್ರು. ಈ ರೀತಿ ಅವರವರಿಗೆ ತಿಳಿದಿದ್ದನ್ನ ಅವರು ಧರಿಸಿ ಬರೋದಾದ್ರೆ, ನಾಳೆ ಹಿಂದೂಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ. ಇದು ಸಂಘರ್ಷಕ್ಕೆ ಹಾದಿ ಆಗುತ್ತೆ ಎಂದು ಎಚ್ಚರಿಸಿದರು.

ಈ ರೀತಿ ಆದ್ರೆ ಶ್ರೀಮಂತರ ಒಳ್ಳೆಯ ಬಟ್ಟೆ, ಬಂಗಾರ ಹಾಕಿಕೊಂಡು ಬರುತ್ತಾರೆ. ಆಗ ಬಡ ಮಕ್ಕಳಿಗೆ ಹೇಗೆ ಅನಿಸುತ್ತೆ, ಬೇಜಾರಾಗುತ್ತೆ. ಹಿಂದೂಗಳು ಗೋಮಾಂಸ ತಿನ್ನಬಾರದು ಅಂತಾ ಇದೆ, ಅದಕ್ಕೆ ನಾವು ತಿನ್ನಲ್ಲ. ಮುಸ್ಲಿಮರು ಹಂದಿ ತಿನ್ನಬಾರದು ಅಂತಾ ಇದೆ, ಅದಕ್ಕೆ ಅವರು ತಿನ್ನಲ್ಲ. ತಿನ್ನುವುದರ ಬಗ್ಗೆ ಯಾರೂ ಏನೂ ಹೇಳಿಲ್ಲ. ಒಟ್ಟಿನಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಸ್ಲಿಮರ ಪುಷ್ಟೀಕರಣಕ್ಕೆ ಸಿದ್ದರಾಮಯ್ಯ ನಿಂತಿದ್ದಾರೆ. ಲೋಕಸಭೆಯಲ್ಲಿ ಅವರೆಲ್ಲ ಇವರಿಗೆ ಮತ ಚಲಾಯಿಸ್ತಾರೆ ಎಂದುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಾನು ಲೋಕಸಭೆಯಲ್ಲಿ ಸ್ಪರ್ಧಿಸುತ್ತಿಲ್ಲ. ಬಾಗಲಕೋಟೆಯಿಂದ ನಾನೇಕೆ ಸ್ಪರ್ಧೆ ಮಾಡಲಿ. ಅಲ್ಲಿ ಹಾಲಿ ಗದ್ದಿಗೌಡ್ರು ಇದ್ದಾರೆ, ಅನೇಕ ಸಮರ್ಥರು ಇದ್ದಾರೆ. ಬೀದರ್‍ನಿಂದ ಕೂಡ ಸ್ಪರ್ಧೆಗೆ ಇಳಿಯಲು ಕೆಲವರು ಮನವಿ ಮಾಡಲು ಬಂದಿದ್ದರು. ಅಲ್ಲೂ ಕೂಡ ಅನೇಕ ಸಮರ್ಥರಿದ್ದಾರೆ. ನಾನು ಇಲ್ಲಿಯೇ ರಾಜ್ಯದಲ್ಲಿಯೇ ಆರಾಮಾಗಿ ಇದ್ದೇನೆ. ಕೇಂದ್ರಕ್ಕೆ ಹೋಗುವ ಅವಶ್ಯಕತೆ ನನಗಿಲ್ಲ ಎಂದು ಸ್ಪಷ್ಟನೆ ನೀಡಿದರು.

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: siddaramiah dkshivakumar congress bjp hindu Muslim yatnal hijab tippu sultan
admin December 23, 2023
Share this Article
Facebook Twitter Whatsapp Whatsapp LinkedIn Copy Link
Previous Article ಆದಿತ್ಯ ಎಲ್1 ಜನವರಿ 6ರಂದು ಲಂಗ್ರಾಜಿಯನ್ ಬಿಂದು ಎಲ್1 ತಲುಪಲಿದೆ – ಇಸ್ರೋ ಅಧ್ಯಕ್ಷ ಸೋಮನಾಥ್
Next Article ಕೊರೊನಾ ಭಯ ಪಡುವ ಅಗತ್ಯವಿಲ್ಲ – ಡಿಸಿ ಕೆವಿ ರಾಜೇಂದ್ರ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?