• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಯತ್ನಾಳ್ ಆರೋಪಕ್ಕೆ ವಿಜಯೇಂದ್ರ ಉತ್ತರ ಕೊಡ್ಬೇಕು – ಪ್ರಿಯಾಂಕ್ ಖರ್ಗೆ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಧಾರವಾಡ > ಯತ್ನಾಳ್ ಆರೋಪಕ್ಕೆ ವಿಜಯೇಂದ್ರ ಉತ್ತರ ಕೊಡ್ಬೇಕು – ಪ್ರಿಯಾಂಕ್ ಖರ್ಗೆ
ಜಿಲ್ಲೆಧಾರವಾಡರಾಜಕೀಯರಾಜ್ಯ

ಯತ್ನಾಳ್ ಆರೋಪಕ್ಕೆ ವಿಜಯೇಂದ್ರ ಉತ್ತರ ಕೊಡ್ಬೇಕು – ಪ್ರಿಯಾಂಕ್ ಖರ್ಗೆ

admin
Last updated: 2023/12/27 at 6:04 AM
admin
Share
1 Min Read
SHARE

ಹುಬ್ಬಳ್ಳಿ : ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಈಗ ಸಂವಿಧಾನದ ಸರ್ಕಾರ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಟಾಂಗ್ ಕೊಟ್ಟರು.

ನಗರದಲ್ಲಿ ಮಾತನಾಡಿದ ಅವರು, ದೇಶ ನಡಿತಿರೋದು ಭಗವದ್ಗೀತೆ ಮೇಲೆ ಅಲ್ಲ, ಕುರಾನ್ ಮೇಲೆ ಅಲ್ಲ, ಬೈಬಲ್ ಮೇಲೆಯೂ ಅಲ್ಲ. ದೇಶ ನಡಿತಿರೋದು ಸಂವಿಧಾನದ ಮೇಲೆ. ಯಾರ ಏನಾದರೂ ಎನ್ನಲಿ, ಕರ್ನಾಟಕದಲ್ಲಿ ನಡಿತಿರೋದು ಸಂವಿಧಾನದ ಸರ್ಕಾರ. ಸರ್ಕಾರಗಳು ನಡೆಯೋದು ಸಂವಿಧಾನದ ಮೇಲೆ ಎಂದು ತಿಳಿಸಿದರು.

ಬಸವ ತತ್ವ, ಅಂಬೇಡ್ಕರ್ ತತ್ವದ ಮೇಲೆ ಸರ್ಕಾರ ನಡೀತಿದೆ. ಹಿಂದಿನ ಸರ್ಕಾರ ಹಿಂದುತ್ವದ ಮೇಲೆ ನಡೀತಿತ್ತು. ಪೀಠದ ಮೇಲೆ ಕುಳಿತು ಕಾಗೇರಿ ನಾನು ಆರ್‌ಎಸ್‌ಎಸ್‌ನವರು ಎಂದಿದ್ದರು. ಬಿಜೆಪಿಯವರು ಹಣದ ಮೇಲೆ ಹೆಣ ಮಾಡಿದ್ದಾರೆ. ಕೋವಿಡ್ ಕಾಲದಲ್ಲಿ ಬಿಜೆಪಿಯವರು ಹೆಣದ ಮೇಲೂ ಹಣ ಮಾಡಿದ್ದಾರೆ ಎಂದು ಆರೋಪಿಸಿದರು.

ಯತ್ನಾಳ್ ಆರೋಪಕ್ಕೆ ವಿಜಯೇಂದ್ರ ಉತ್ತರ ಕೊಡಬೇಕು. ವಿಜಯೇಂದ್ರ, ಯತೀಂದ್ರ ಮೇಲೆ ಶ್ಯಾಡೋ ಸಿಎಂ ಅಂತಾ ಆರೋಪ ಮಾಡಿದ್ರು. ಕಳೆದ ಸರ್ಕಾರದಲ್ಲಿ ಶ್ಯಾಡೋ ಸಿಎಂ ಯಾರಿದ್ರು. ಯತ್ನಾಳ್ ದಾಖಲೆ ಬಿಡುಗಡೆ ಮಾಡ್ತೀವಿ ಅಂತಾರೆ. ಯತ್ನಾಳ್ ಅವರಲ್ಲಿ ನಾನು ಕರ್ನಾಟಕ ಜನರ ಪರ ಮನವಿ ಮಾಡ್ತೀನಿ. ನೀವು ದಾಖಲೆ ಕೊಡಿ. ನೀವು ಪ್ರಮಾಣಿಕರು ಅಂತಾ ಗೊತ್ತಿದೆ. ಯಾವುದೇ ದಾಖಲೆ ಇದ್ರೂ ಕೊಡಿ ಎಂದರು

40 ಸಾವಿರ ಕೋಟಿ ಹಗರಣ ಆಗಿದೆ. ಹೆಣದ ಮೇಲೆ ಹಣ ಮಾಡಿದ್ದಾರೆ ಎಂದ್ರೆ ಮನುಷ್ಯತ್ವ ಅಲ್ಲ. ಇದು ಕಾಂಗ್ರೆಸ್ ನಾಯಕರ ಆರೋಪ ಅಲ್ಲ. ಮಾಜಿ ಕೇಂದ್ರ ಸಚಿವರಿಂದ ಹಾಲಿ ಶಾಸಕರ ಮೇಲೆ ಆರೋಪ. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಉತ್ತರ ಕೊಡಬೇಕು. ಕೋವಿಡ್ ಭ್ರಷ್ಟಾಚಾರದಲ್ಲಿ ಕೇಂದ್ರಕ್ಕೂ ಪಾಲು ಹೋಗಿರಬಹುದು. 40 ಪರ್ಸೆಂಟ್ ಸರ್ಕಾರ ಬಿರುದು ಬಂದಿರೋದು ಬಿಜೆಪಿಯವರಿಂದ. ಕೇಂದ್ರ ನಾಯಕರು, ರಾಜ್ಯ ನಾಯಕರಿಗೂ ಪಾಲು ಹೋಗಿದೆ ಎಂದು ಗಂಭೀರ ಆರೋಪ ಮಾಡಿದರು

You Might Also Like

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

ದಸರಾ ಉದ್ಘಾಟಕರ ಪರ ಪ್ರತಿಭಟನೆ

ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

ಚುಂಚನಕಟ್ಟೆ ಜಲಪಾತದ ಮೆರಗು

TAGGED: Hubli DHARWAD BJP CONGRESS JDS Priyank kharge vijayendra Yadiyurappa
admin December 27, 2023
Share this Article
Facebook Twitter Whatsapp Whatsapp LinkedIn Copy Link
Previous Article ತಿ.ನರಸೀಪುರದಲ್ಲಿ ಎರಡು ಕರಡಿ ಪ್ರತ್ಯಕ್ಷ ಜನರಲ್ಲಿ ಮನೆ ಮಾಡಿದ ಆತಂಕ
Next Article ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ರೈತರ ಪ್ರತಿಭಟನೆ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?