• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ವಿಪಕ್ಷಗಳ ಗಿಮಿಕ್ ಗಳ ಬಗ್ಗೆ ಎಚ್ಚರ ಸಹೋದ್ಯೋಗಿಗಳಿಗೆ ಮೋದಿ ಸಂದೇಶ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ದೇಶ > ವಿಪಕ್ಷಗಳ ಗಿಮಿಕ್ ಗಳ ಬಗ್ಗೆ ಎಚ್ಚರ ಸಹೋದ್ಯೋಗಿಗಳಿಗೆ ಮೋದಿ ಸಂದೇಶ
ದೇಶ

ವಿಪಕ್ಷಗಳ ಗಿಮಿಕ್ ಗಳ ಬಗ್ಗೆ ಎಚ್ಚರ ಸಹೋದ್ಯೋಗಿಗಳಿಗೆ ಮೋದಿ ಸಂದೇಶ

admin
Last updated: 2024/01/10 at 6:59 AM
admin
Share
1 Min Read
SHARE

ದೆಹಲಿ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಮಹತ್ವದ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕಾಗಿ ಭಾರತ ಮಾತ್ರವಲ್ಲದೆ ಜಗತ್ತು ಎದುರು ನೋಡುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು ಈ ಸಂದರ್ಭದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ವಿಶೇಷ ಸಂದೇಶವನ್ನು ನೀಡಿದ್ದಾರೆ.

ರಾಮಮಂದಿರ ನಿರ್ಮಾಣವು ಕೋಟಿ ಕೋಟಿ ರಾಮಭಕ್ತರ ನಂಬಿಕೆ ಮತ್ತು ತ್ಯಾಗದ ಆಚರಣೆಯಾಗಿದೆ, ಲೋಕಸಭಾ ಚುನಾವಣೆಯೂ ಅನತಿ ದೂರದಲ್ಲಿ ಇರುವುದರಿಂದ ಎಲ್ಲ ಸಚಿವರು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಹಾಜರಿರಬೇಕು, ಯಾರು ಯಾವುದೇ ವಿವಾದಾತ್ಮಕ ಹೇಳಿಕೆಗಳು ನೀಡದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ತಮ್ಮ ಸಹೋದ್ಯೋಗಿಗಳಿಗೆ ಹೇಳಿದ್ದಾರೆ.

ಪ್ರತಿಪಕ್ಷಗಳ ಹೇಳಿಕೆಗಳಿಂದ ಯಾರೂ ಪ್ರಚೋದನೆಗೆ ಒಳಗಾಗಬಾರದು. ಅಂತಹ ಯಾವುದೇ ಗಿಮಿಕ್‍ಗೆ ಸಿಕ್ಕಿಹಾಕಿಕೊಳ್ಳಬೇಡಿ, ಬಹುನಿರೀಕ್ಷಿತ ಸಮಾರಂಭದ ಪೂರ್ವದಲ್ಲಿ ಕೋಮು ಘರ್ಷಣೆಗಳು ಭುಗಿಲೆದ್ದಿರುವ ಬಗ್ಗೆ ಹಲವಾರು ವಿರೋಧ ಪಕ್ಷದ ನಾಯಕರು ಆತಂಕ ವ್ಯಕ್ತಪಡಿಸಿದ್ದಾರೆ. ಇಂತಹ ಹೇಳಿಕೆಗೆ ಪ್ರತಿಕ್ರಿಯಿಸಿಬೇಡಿ ಎಂದು ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ

You Might Also Like

ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ : ದೇಶದ ಜನರಿಗೆ ಮೋದಿ ಮನವಿ

ನಾಳೆ ಮಧ್ಯಾಹ್ನ 3ಕ್ಕೆ ಲೋಕಸಭೆ ಚುನಾವಣೆ ದಿನಾಂಕ ಪ್ರಕಟಿಸಲಿರುವ ಚುನಾವಣಾ ಆಯೋಗ

ಮುಂದಿನ 10 ವರ್ಷಗಳು ಮೋದಿಯೇ ಪ್ರಧಾನಿ : ಅಮಿತ್ ಶಾ

ಲೋಕ ಮಹಾ ಸಮರ: ಇಂದು ಬಿಜೆಪಿಯ 125 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ? 

ಜಲ ವಿವಾದದಲ್ಲಿ ಕರ್ನಾಟಕದ ಪರ ವಾದ ಮಂಡಿಸುತ್ತಿದ್ದ ಫಾಲಿ ಎಸ್ ನಾರಿಮನ್ ನಿಧನ

TAGGED: Modi Amithsha Ayodhya Srirama Ramlalla Congress bjp
admin January 10, 2024
Share this Article
Facebook Twitter Whatsapp Whatsapp LinkedIn Copy Link
Previous Article ಸಿದ್ರಾಮಯ್ಯರವರಲ್ಲೇ ನಾವು ರಾಮನನ್ನು ನೋಡುತ್ತೇವೆ – ಪುಷ್ಪ ಅಮರನಾಥ್
Next Article ಬಿಜೆಪಿ ರಾಮ ಮಂದಿರವನ್ನು ರಾಜಕೀಯ ಮಾಡ್ತಿದೆ – ಸಿಎಂ ಸಿದ್ದರಾಮಯ್ಯ
Leave a comment Leave a comment

Leave a Reply Cancel reply

Your email address will not be published. Required fields are marked *

Join our group

Stay Connected

235.3k Followers Like
69.1k Followers Follow
56.4k Followers Follow
- Advertisement -
Ad imageAd image

Latest News

ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
ಜಿಲ್ಲೆ ಮೈಸೂರು ರಾಜ್ಯ September 8, 2025
ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
ಜಿಲ್ಲೆ ಮೈಸೂರು ರಾಜ್ಯ September 7, 2025
ದಸರಾ ಉದ್ಘಾಟಕರ ಪರ ಪ್ರತಿಭಟನೆ
ಇತರೆ ಮೈಸೂರು September 6, 2025
ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
ಜಿಲ್ಲೆ ಮೈಸೂರು August 1, 2024

ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

Follow US

© 2023 Rajyadharma News. All Rights Reserved | Developed By Interwebplus.com

Removed from reading list

Undo
Welcome Back!

Sign in to your account

Lost your password?