• ಇತ್ತೀಚಿನ
  • ರಾಜ್ಯ
  • ರಾಜಕೀಯ
  • ಜಿಲ್ಲೆ
    • ಉಡುಪಿ
    • ಉತ್ತರಕನ್ನಡ
    • ಕಲ್ಬುರ್ಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೆಂಗಳೂರು ಗ್ರಾಮಾಂತರ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯನಗರ
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ದೇಶ
  • ಪ್ರಪಂಚ
  • ಸಿನಿಮಾ
  • ಕ್ರೀಡೆ
  • ಇತರೆ
  • E-paper
Reading: ಯುವಜನರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿ – ಡಿಸಿ ಕೆ.ವಿ ರಾಜೇಂದ್ರ
Share
Aa
Rajyadharma NewsRajyadharma News
  • ರಾಜಕೀಯ
  • ಸಿನಿಮಾ
  • ಕ್ರೀಡೆ
  • ಅಪರಾಧ
  • ಪ್ರವಾಸ
  • ವಿಜ್ಞಾನ
  • ತಂತ್ರಜ್ಞಾನ
  • ಫ್ಯಾಷನ್
Search
  • Home
  • Categories
    • ರಾಜಕೀಯ
    • ಸಿನಿಮಾ
    • ತಂತ್ರಜ್ಞಾನ
    • ಪ್ರವಾಸ
    • ಫ್ಯಾಷನ್
    • ವ್ಯವಹಾರ
    • ವಿಜ್ಞಾನ
    • ಆರೋಗ್ಯ
  • ಜಿಲ್ಲೆ
    • ಮೈಸೂರು
    • ಮಂಡ್ಯ
    • ಚಾಮರಾಜನಗರ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
Follow US
  • Advertise
© 2022 Foxiz News Network. Ruby Design Company. All Rights Reserved.
Rajyadharma News > Blog > ಜಿಲ್ಲೆ > ಮೈಸೂರು > ಯುವಜನರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿ – ಡಿಸಿ ಕೆ.ವಿ ರಾಜೇಂದ್ರ
ಜಿಲ್ಲೆಮೈಸೂರು

ಯುವಜನರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿ – ಡಿಸಿ ಕೆ.ವಿ ರಾಜೇಂದ್ರ

admin
Last updated: 2024/01/12 at 6:54 AM
admin
Share
1 Min Read
SHARE

ಮೈಸೂರು : ನಿರುದ್ಯೋಗ ಪದವೀಧರರ ಕನಸನ್ನು ಸಾಕಾರಗೊಳಿಸಲು ಹಾಗೂ ಅವರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಹೇಳಿದರು.

ಇಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆದ ಸ್ವಾಮಿವಿವೇಕಾನಂದರ ಜಯಂತಿ ಹಾಗೂ ಯುವನಿಧಿ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

    ರಾಷ್ಟೀಯ ಯುವದಿನದಂದು ಜಾರಿಯಾಗುತ್ತಿರುವ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಯುವಜನರಿಗೆ ಪದವಿಧರರಿಗೆ ರೂ.3000 ಹಾಗೂ ಡಿಪ್ಲೋಮಾ ಮಾಡಿದವರಿಗೆ ರೂ.1500 ಗಳನ್ನು ನೀಡಲಾಗುತ್ತಿದೆ. ಈ ಹಣವನ್ನು ಯಾವುದೇ ರೀತಿಯ ದುರುಪಯೋಗ ಪಡಿಸಿಕೊಳ್ಳದೆ ತಮ್ಮ ಮುಂದಿನ ವಿದ್ಯಾಭ್ಯಾಸ ಇಲ್ಲವೇ ಸ್ವಯಂ ಉದ್ಯೋಗಕ್ಕಾಗಿ ಬಳಸಿಕೊಳ್ಳಬೇಕು. ಸಮಯ ಎಂಬುದು ಕ್ಷಣಾರ್ಧದಲ್ಲಿ ಕಳೆದುಹೋಗುತ್ತದೆ ಹಾಗಾಗಿ ಇದನ್ನು ನಿಮ್ಮ ಗುರಿ ತಲುಪಲು ಒಂದು ಸಹಾಯವಾಗಿ ಬಳಸಿಕೊಂಡು ಇದರ ಪ್ರಯೋಜನ ಪಡೆದು ಪ್ರಾಮಾಣಿಕವಾಗಿ ಕೆಲಸ ಮಾಡಿ ಸಾಮಾಜಿಕ ಕಳಕಳಿ ಇರುವ ಸ್ವಾವಲಂಬಿ ಯುವಜನರಾಗಿ ಬೆಳೆಯಬೇಕು ಎಂದು ಕಿವಿಮಾತು ಹೇಳಿದರು.

    ಪ್ರಸ್ತುತ ಡ್ರಗ್ಸ್ ಎಂಬುದು ಎಲ್ಲಾ ಕಾಲೇಜುಗಳಲ್ಲೂ ಅವರಿಸುತ್ತಿದೆ. ಹೆಣ್ಣು ಗಂಡು ಎಂಬ ಬೇಧವಿಲ್ಲದೆ ಎಲ್ಲರೂ ಅದಕ್ಕೆ ದಾಸರಗುತ್ತಿದ್ದಾರೆ. ಹೆಣ್ಣಾಗಲಿ ಗಂಡಾಗಲಿ ಈ ದುಶ್ಚಟಗಳಿಗೆ ಗುರಿಯಾಗದಂತೆ ನೋಡಿಕೊಂಡು ಡ್ರಗ್ಸ್ ಮುಕ್ತ ಕ್ಯಾಂಪಸ್ ಮಾಡಲು ಮುಂದಾಗಬೇಕು ಎಂದರು.

    ಯುವಜನರಿಗೆ ಮಾದರಿಯಾಗಿರುವ ವಿವೇಕಾನಂದರ ದಿನದಂದು ಎಲ್ಲಾ ಯುವಜನರು ಅವರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರಂತೆ ಒಳ್ಳೆಯ ಮಾರ್ಗದಲ್ಲಿ ನಡೆದು ಇತರರಿಗೆ ಮಾದರಿಯಾಗಬೇಕು ಎಂದು ಪ್ರೋತ್ಸಾಹದ ಮಾತುಗಳನ್ನು ಹೇಳಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಕೌಶಲ್ಯಭಿವೃದ್ಧಿ ಅಧಿಕಾರಿ ಕೆ. ನಾರಾಯಣ ಮೂರ್ತಿ, ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಕಚೇರಿಯ ಸಹಾಯಕ ನಿರ್ದೇಶಕ ಎಚ್.ಎಂ ಮಂಜುನಾಥ್, ಮಹಾರಾಣಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ ಅಬ್ದುಲ್ ರಹಿಮಾನ್ ಎಂ ಹಾಗೂ ಇತರರು ಉಪಸ್ಥಿತರಿದ್ದರು.

    You Might Also Like

    ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ

    ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್

    ದಸರಾ ಉದ್ಘಾಟಕರ ಪರ ಪ್ರತಿಭಟನೆ

    ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?

    ಚುಂಚನಕಟ್ಟೆ ಜಲಪಾತದ ಮೆರಗು

    TAGGED: Mysuru Dc rajendra Yuvanidhi Siddaramiah dkshivakumar congress Congress guarenty
    admin January 12, 2024
    Share this Article
    Facebook Twitter Whatsapp Whatsapp LinkedIn Copy Link
    Previous Article ಕಾಡಾನೆ ಹಾವಳಿ ನಿಯಂತ್ರಣ ಕಾರ್ಯಾಚರಣೆಗೆ ಅಭಿಮನ್ಯು ಎಂಟ್ರಿ
    Next Article ಗನ್ ಹೌಸ್ ವೃತ್ತದ ವಿವಾದಿತ ಪ್ರತಿಮೆ ತೆರವು ಮಾಡುವಂತೆ ಪ್ರತಿಭಟನೆ
    Leave a comment Leave a comment

    Leave a Reply Cancel reply

    Your email address will not be published. Required fields are marked *

    Join our group

    Stay Connected

    235.3k Followers Like
    69.1k Followers Follow
    56.4k Followers Follow
    - Advertisement -
    Ad imageAd image

    Latest News

    ಬಾನು ಮುಷ್ತಾಕ್ ಕ್ಷಮೆ ಕೇಳಲಿ: ಕೇಸ್ ವಾಪಸ್ ತಗೋತೀನಿ – ಮಾಜಿ ಸಂಸದ ಪ್ರತಾಪ್ ಸಿಂಹ
    ಜಿಲ್ಲೆ ಮೈಸೂರು ರಾಜ್ಯ September 8, 2025
    ಶಿಕ್ಷಣವು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಬೇಕು – ಶಾಸಕ ತನ್ವೀರ್ ಸೇಠ್
    ಜಿಲ್ಲೆ ಮೈಸೂರು ರಾಜ್ಯ September 7, 2025
    ದಸರಾ ಉದ್ಘಾಟಕರ ಪರ ಪ್ರತಿಭಟನೆ
    ಇತರೆ ಮೈಸೂರು September 6, 2025
    ಕಾರ್ಮಿಕರ ಸ್ಥಳಕ್ಕೆಬಂದ ಕೈ ಶಾಸಕ ಧರಣಿಕೂರುವ ಎಚ್ವರಿಕೆ ಕೊಟ್ಟು ಕೆಂಡಾಮಂಡಲ!?
    ಜಿಲ್ಲೆ ಮೈಸೂರು August 1, 2024

    ರಾಜ್ಯ ರಾಜಕೀಯ, ಸಿನಿಮಾ ಸುದ್ದಿಗಳು, ಕ್ರೈಮ್ ಸ್ಟೋರಿಗಳು ಮೈಸೂರು ಸುತ್ತಮುತ್ತಲಿನ ಇಂಟ್ರೆಸ್ಟಿಂಗ್ ಸುದ್ದಿಗಳಿಗಾಗಿ ನೋಡ್ತಾ ಇರಿ ರಾಜ್ಯಧರ್ಮ ನ್ಯೂಸ್ ಸತ್ಯವೇ ನಮ್ಮ ಧರ್ಮ

    Follow US

    © 2023 Rajyadharma News. All Rights Reserved | Developed By Interwebplus.com

    Removed from reading list

    Undo
    Welcome Back!

    Sign in to your account

    Lost your password?